Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್: ಮಾಜಿ ಸಿಎಂ ಕುಮಾರಸ್ವಾಮಿ ಭರವಸೆ

ತೆಲಂಗಾಣದ ಮಾದರಿಯಲ್ಲಿ ರೈಟಬಂಧು, ಕೃಷಿಬಂಧು ಯಾಜನೆಗಳ ಜಾರಿ

October 7, 2022
in ಬೆಂಗಳೂರು ನಗರ, ರಾಜಕೀಯ
0 0
0
File photo

File photo

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ H D Kumaraswamy ಅವರು ಘೋಷಣೆ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.
ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಸಕ್ತಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ಇಲ್ಲ.‌ ಆದರೆ, ಜೆಡಿಎಸ್‌‌ ಅಭ್ಯರ್ಥಿಗಳನ್ನೇ ಬೆಂಬಲಿಸುವ ನಿರ್ಧಾರಕ್ಕೆ ತೆಲಂಗಾಣ ಮುಖ್ಯಮಂತ್ರಿಗಳು ಬಂದಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

2024ರ ಲೋಕಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಸಿಆರ್ ಅವರು ಚಿಂತನೆ ನಡೆಸಿದ್ದಾರೆ. ಅದರಂತೆ ರಾಜ್ಯದ ಗಡಿ ಭಾಗದಲ್ಲಿ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಿದ್ದಾರೆ ಎಂದು ಅವರು ಹೇಳಿದರು.

Also read:  ಅ.13 ರಿಂದ ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಕುಂಭ ಮೇಳ, 6 ಲಕ್ಷಕ್ಕೂ ಅಧಿಕ ಜನರ ನಿರೀಕ್ಷೆ: ಸಚಿವ ಗೋಪಾಲಯ್ಯ

ನಮ್ಮ ಪಕ್ಷದ ಶಾಸಕರ ಜತೆ ಸೇರಿ ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದ್ದೇನೆ. ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. 2006ರ 20 ತಿಂಗಳ ನಿಮ್ಮ ಆಡಳಿತ ನೋಡಿದ್ದೇನೆ. ಯಾವುದೇ ಕಪ್ಪುಚುಕ್ಕೆ ಇಲ್ಲದ ರೀತಿ ಆಡಳಿತ ನಡೆಸಿದ್ದೀರಿ. ಅದೇ ರೀತಿ ಮುಂದುವರೆಯಿರಿ ಎಂದು ಅವರು ನನಗೆ ಸಲಹೆ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ದಲಿತರ ಮೇಲಿನ ದೌರ್ಜನ್ಯ, ರೈತರ ನೆರವಿಗೆ ಧಾವಿಸುವ ಸಲುವಾಗಿ ನಾವು ಒಗ್ಗೂಡುತ್ತಿದ್ದೇವೆ. ಅದನ್ನೇ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮಾಡಿಕೊಂಡು ಮುಂದುವರಿಯುತ್ತಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈಗ ಟಿಆರ್ ಎಸ್ ರಾಷ್ಟ್ರೀಯ ಪಕ್ಷವಾಗಿ ಬಿಆರ್ ಎಸ್ ಹೆಸರಿನಲ್ಲಿ ಹೊರಹೊಮ್ಮಿರುವುದನ್ನು ನಮ್ಮ ಪಕ್ಷ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದರು ಕುಮಾರಸ್ವಾಮಿ.

ರಾಜ್ಯದಲ್ಲಿ ರೈತಬಂಧು ಯಾಜನೆ ಜಾರಿ:
ತೆಲಂಗಾಣದಲ್ಲಿ ಜಾರಿ ಮಾಡಲಾಗಿರುವ ರೈತಬಂದು, ದಲಿತ ಬಂಧು ಯೋಜನೆಗಳನ್ನು ರಾಜ್ಯದಲ್ಲಿಯೂ ಜಾರಿಗೆ ತರಲಾಗುವುದು ಎಂದು ಹೇಳಿದ ಕುಮಾರಸ್ವಾಮಿ ಅವರು; ಅಲ್ಲಿ ರೈತಬಂಧು ಯೋಜನೆಯಡಿ 24 ಗಂಟೆ ಉಚಿತ ವಿದ್ಯುತ್, ಪ್ರತಿ ವರ್ಷ ಎಕರೆಗೆ ಹತ್ತು ಸಾವಿರ ಸಹಾಯ ಧನ ಕೊಡುತ್ತಿದ್ದಾರೆ. ರೈತ ಅಕಾಲಿಕ ಮರಣಕ್ಕೀಡಾದರೆ ತಕ್ಷಣ 5 ಲಕ್ಷ ರೂಪಾಯಿ ವಿಮಾ ಪರಿಹಾರ ತಲುಪಿಸುತ್ತಿದ್ದಾರೆ. ರೈತರಿಗೆ ವಿಮೆಯನ್ನು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮೂಲಕ ಮಾಡಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ದಲಿತರಿಗೆ ಕುಟುಂಬದಲ್ಲಿಯೇ ಸ್ವ ಉದ್ಯೋಗ ಮಾಡಲು ಹತ್ತು ಲಕ್ಷ ರೂಪಾಯಿ ನೆರವನ್ನು ನೀಡುತ್ತಿದೆ ತೆಲಂಗಾಣ ಸರಕಾರ. ನೇರವಾಗಿ ಅವರ ಖಾತೆಗೆ ಹಣ ಜಮಾ ಮಾಡುವ ದಲಿತಬಂಧು ಯೋಜನೆ ಮಾಡಲಾಗಿದೆ. ಪ್ರತಿ ಜಿಲ್ಲೆಯಿಂದ ಕೆಲ ಸಂಘಟನೆ, ಪ್ರಗತಿ ಪರ ರೈತರು, ದಲಿತ ಸಂಘಟನೆ ಮುಖಂಡರನ್ನ ತೆಲಾಂಗಣಕ್ಕೆ ಅಧ್ಯಯನ‌ ಪ್ರವಾಸಕ್ಕೆ ಕಳುಹಿಸಿ. ಈ ಮೂಲಕ ನಿಮ್ಮ ಚುನಾವಣಾ ಪ್ರಚಾರಕ್ಕೆ ಈ ಅಂಶಗಳನ್ನು ಅಳವಡಿಸಿಕೊಳ್ಳಿ ಎಂದು ಕೆಸಿಆರ್ ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದರು.

ನಮ್ಮ ಸಾಗುವಳಿ ಚೀಟಿ ಸಿಕ್ಕಿರುವುದು ರಾಜ್ಯಕ್ಕೆ ಮಾತ್ರ:
ನಾನು ರಾಷ್ಟ್ರಮಟ್ಟದ ರಾಜಕೀಯಕ್ಕೆ ಹೋಗಲು ನಮ್ಮದು ಸಣ್ಣ ಪಕ್ಷ. ನಮಗೆ ಸಾಗುವಳಿ ಚೀಟಿ ಸಿಕ್ಕಿರುವುದು ಕರ್ನಾಟಕದ್ದು ಮಾತ್ರ. ಹೀಗಾಗಿ ನಾವು ಹೊರಗೆ ಬಕರ್ ಹುಕುಂ ಜಾಗ ಹುಡುಕುವುದಕ್ಕೆ ಆಗುತ್ತಾ ಎಂದ ಕುಮಾರಸ್ವಾಮಿ ಅವರು, ಕರ್ನಾಟಕ ಚುನಾವಣೆ ರಾಷ್ಟ್ರ ಮಟ್ಟದಲ್ಲಿ ಪ್ರಭಾವ ಬೀರುತ್ತದೆ ಎಂದರು.

ರಾಜ್ಯದಲ್ಲಿ 15-20 ಕ್ಷೇತ್ರಗಳ ಮೇಲೆ ಕೆಸಿಆರ್ ಪ್ರಭಾವ ಇರಬಹುದು. ಅವರ ಅನೇಕ ಶಾಸಕರುಗಳಿಗೆ ಆ ಭಾಗದಲ್ಲಿ ನೆಂಟಸ್ಥನ ಇದೆ. ಹೈದರಾಬಾದ್ ಕರ್ನಾಟಕದಲ್ಲಿ ನಾವು ನಾಲ್ಕು ಸ್ಥಾನ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ಕನಿಷ್ಠ ನಾವು 15-20 ಕ್ಷೇತ್ರ ಕಲ್ಯಾಣ ಕರ್ನಾಟಕದಲ್ಲಿ ಗೆಲ್ಲಬಹುದು. ಅಲ್ಲಿ ನಮ್ಮ ಪಕ್ಷದ ಸಂಘಟನೆ ಉತ್ತಮವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)        

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical Newsಬೆಂಗಳೂರುಹೆಚ್.‌ಡಿ.ಕುಮಾರಸ್ವಾಮಿ
Previous Post

ಅ.13 ರಿಂದ ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಕುಂಭ ಮೇಳ, 6 ಲಕ್ಷಕ್ಕೂ ಅಧಿಕ ಜನರ ನಿರೀಕ್ಷೆ: ಸಚಿವ ಗೋಪಾಲಯ್ಯ

Next Post

ಭಾರತ್ ಜೋಡೋ ಅಲ್ಲ, ಕಾಂಗ್ರೆಸ್ ಜೋಡೋ, ಪಕ್ಷ ನೆಲ ಕಚ್ಚಿದ ಮೇಲೆ ಖರ್ಗೆಗೆ ಸ್ಥಾನ: ಕುಮಾರಸ್ವಾಮಿ ವ್ಯಂಗ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತ್ ಜೋಡೋ ಅಲ್ಲ, ಕಾಂಗ್ರೆಸ್ ಜೋಡೋ, ಪಕ್ಷ ನೆಲ ಕಚ್ಚಿದ ಮೇಲೆ ಖರ್ಗೆಗೆ ಸ್ಥಾನ: ಕುಮಾರಸ್ವಾಮಿ ವ್ಯಂಗ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

June 25, 2025

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

June 25, 2025

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

June 25, 2025

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

June 25, 2025

Free Health Camp Organized by Medicover Hospitals

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!