Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಹತ್ತರಲ್ಲಿ ಹನ್ನೊಂದಾಗಬೇಡಿ, ವಿಶಿಷ್ಟವಾಗಿ ಗುರುತಿಸಿಕೊಳ್ಳಿ: ಬೆನ್ಜ್ ಕಂಪೆನಿ ಸಿಇಒ ಮನು ಸಾಲೆ ಕರೆ

July 19, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |         

ಪರಿಪೂರ್ಣತೆಗೆ ಗಮನ ನೀಡಿದಾಗ ಮಾತ್ರ ನಾವು ಹತ್ತರಲ್ಲಿ ಹನ್ನೊಂದಾಗದೇ, ವಿಶಿಷ್ಟವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಬೆನ್ಜ್ ಕಂಪನಿಯ ಸಿಇಒ ಮನು ಸಾಲೆ ಹೇಳಿದರು.

ಹವ್ಯಕ ಭವನದಲ್ಲಿ ನಡೆದ ವಿಜಯೀಭವ ಕಾರ್ಯಕ್ರಮದಲ್ಲಿ ಸ್ಪೂರ್ತಿಯ ಮಾತುಗಳನ್ನಾಡಿದ ಅವರು, ಉದ್ಯಮ ಯಶಸ್ವಿಯಾಗಲು ಗ್ರಾಹಕ ಸಂತುಷ್ಟಿ ಹಾಗೂ ಉತ್ಪನ್ನದ ಗುಣಮಟ್ಟ ಮುಖ್ಯ. ಹಾಗೆಯೇ ಮನುಷ್ಯನಲ್ಲಿ ಉತ್ಸಾಹ ಇಲ್ಲದಿದ್ದರೆ ಗುರಿ ಮುಟ್ಟಲು ಅಸಾಧ್ಯ. ಯಶಸ್ಸಿನ ಹಿಂದೆ ನಾವು ಹೋಗಬಾರದು. ನಾವು ಕೆಲಸ ಮಾಡುತ್ತಾ ಹೋಗಬೇಕು. ಯಶಸ್ಸು ನಮ್ಮ ಕೆಲಸದ ಜೊತೆ ಬರುತ್ತದೆ ಎಂದು ಯುವ ಜನತೆಗೆ ಕಿವಿ ಮಾತು ಹೇಳಿದರು.
ಮರ್ಸಿಡಿಸ್ ಬೆನ್ಜ್ ಅಂತಾರಾಷ್ಟ್ರೀಯ ಅಧಿಕಾರಿಯೊಬ್ಬರು ಹಿಂದೊಮ್ಮೆ ಮಾತನಾಡುತ್ತಾ, ಪ್ರತಿ ಬೆನ್ಜ್’ಲ್ಲಿ ಭಾರತದ ಸ್ವಲ್ಪ ಪಾಲಿದೆ ಎಂದಿದ್ದರು. ಪ್ರತಿ ಬೆನ್ಜ್’ನಲ್ಲಿ ಬಹುಪಾಲು ಭಾರತದ್ದಿದೆ ಎಂದು ಹೇಳುವಂತಾಗಬೇಕು ಎಂಬುದು ನನ್ನ ಗುರಿ. ಯುವ ಜನತೆ ಭಾರತದ ಬಹುದೊಡ್ಡ ಆಸ್ತಿ. ನಮ್ಮ ನಮ್ಮ ವಿಭಾಗದಲ್ಲಿ ಸರಿಯಾಗಿ ಕೆಲಸ ಮಾಡುವ ಮೂಲಕ ದೇಶಕಟ್ಟಲು ನೆರವಾಗಬಹುದಾಗಿದೆ ಎಂದರು.

ಹೊರದೇಶಗಳಲ್ಲಿ ನಾವು ನಮ್ಮ ದೇಶವನ್ನು ಪ್ರತಿನಿಧಿಸುವಾಗ, ಮೊದಲು ನನ್ನ ದೇಶ, ನಂತರ ನನ್ನ ಕಂಪನಿ, ಆನಂತರ ನಾನು ಎಂಬ ವಿಚಾರವನ್ನು  ಗಮನದಲ್ಲಿಟ್ಟುಕೊಂಡರೆ ದೇಶಕ್ಕೆ ಹೆಮ್ಮ ತರಲು ಸಾಧ್ಯ ಎಂದರು.

ಉದ್ಯಮದ ಕುರಿತಾದ ಪ್ರೀತಿಯೇ ಯಶಸ್ಸಿನ ಗುಟ್ಟಾಗಿದ್ದು, ವಾಹನದ ಮೇಲೆ ನನಗಿರುವ ಹುಚ್ಚೇ ಸಾರಿಗೆ ಉದ್ಯಮದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು. ವಾಹನದ ಕುರಿತಾದ ಕಿಚ್ಚು ಹತ್ತಲು ನನ್ನ ತಂದೆಯೇ ಕಾರಣ ಎಂದು ಶ್ರೀಕುಮಾರ್ ರೋಡ್’ಲೈನ್ಸ್ ಹಾಗೂ ಟ್ರಾವೆಲ್ಸ್ ಮಾಲಿಕರಾದ ವೆಂಕಟರಮಣ ವಿ ಹೆಗಡೆ ಹೇಳಿದರು.
ಉದ್ಯಮಿ ವಿಜಯ ಸಂಕೇಶ್ವರ ಅವರು ನನ್ನ ಉದ್ಯಮಕ್ಕೆ ಮಾದರಿಯಾಗಿದ್ದು, ಉದ್ಯಮ ನಡೆಸುವಾಗ ಕಾನೂನು ಬಾಹಿರವಾಗಿ ಯಾವುದೇ ಕೆಲಸ ಮಾಡಬಾರದು ಎಂಬುದು ಮೂಲಮಂತ್ರವಾಗಿದೆ. ಚಾಲಕರೇ ವಾಹನೋದ್ಯಮದ ನಿಜವಾದ ಚಾಲಕರು ಎಂದು ತಿಳಿಸಿದರು.

ಮೊದಲು ಸಾರಿಗೆ ಉದ್ಯಮ ಆರಂಭಿಸಿದಾಗ ಸ್ವಂತವಾಗಿ ವಾಹನ ಚಾಲನೆ ಮಾಡುತ್ತಿದೆ. ಉದ್ಯಮ ಬೆಳೆದು 50 ಕಮರ್ಷಿಯಲ್ ವಾಹನಗಳನ್ನು ನಡೆಸಿದೆ. ಉದ್ಯಮದಲ್ಲಿ ನಷ್ಟವಾದಾಗ ಕುಗ್ಗಿದ್ದೆ. ಆದರೆ ಸ್ನೇಹಿತರ ಬೆಂಬಲದಿಂದ ಹುಬ್ಬಳ್ಳಿಯಲ್ಲಿ ಕಚೇರಿ ಆರಂಭಿಸಿ, ಮತ್ತೆ ಉದ್ಯಮ ಬೆಳಸಿದೆ. ಈಗ 36 ಬಸ್ಸು ಹಾಗೂ 75 ಸರಕು ಸಾಗಣೆವಾಹನ ನಡೆಸುತ್ತಿದ್ದೇನೆ ಎಂದು ತಮ್ಮ ಸಾಧನೆಯ ಹಾದಿಯನ್ನು ತಿಳಿಸಿದರು.

Also read: ಪೂಜೆ ಮಾಡುವಾಗಲೇ ಕುಸಿದುಬಿದ್ದು ಕೊನೆಯುಸಿರೆಳೆದ ಮಹದೇಶ್ವರ ದೇಗುಲದ ಅರ್ಚಕ

ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಸಿನಿ ತಾರೆ ನೀರ್ನಳ್ಳಿ ರಾಮಕೃಷ್ಣ ಮಾತನಾಡಿ, ‘ವಿಜಯೀ ಭವ’ ದ ಮೂಲಕ ಹವ್ಯಕ ಮಹಾಸಭೆಯು ಸಾಧಕರ ಪರಿಚಯವನ್ನು ಸಮಾಜಕ್ಕೆ ಮಾಡುವ ಮೂಲಕ; ಸ್ಪೂರ್ತಿಯನ್ನು ತುಂಬುತ್ತಿರುವುದು ಶ್ಲಾಘನೀಯ. ಮಹಾಸಭೆಯು ಅನೇಕ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ನಾವೆಲ್ಲ ಕೈಜೋಡಿಸೋಣ ಎಂದರು.
ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಮಾತನಾಡಿ, ಯಶಸ್ಸನ್ನು ಸಂಭ್ರಮಿಸುವ ಹಬ್ಬ ‘ವಿಜಯೀ ಭವ’ ಸರಣಿಯಾಗಿದ್ದು, ಜೀವನದಲ್ಲಿ ಯಶಸ್ಸನ್ನು ಸಾಧಿಸಿದರು ತಮ್ಮ ಯಶೋಗಾಥೆಯನ್ನು ಹೇಳಿ; ಉಳಿದವರಿಗೆ ಸ್ಪೂರ್ತಿಯ  ತುಂಬುವುದು ಈ ಕಾರ್ಯಕ್ರಮದ ಉದ್ದೇಶ. ಹವ್ಯಕರಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಪ್ರತಿಭೆಗಳಿಗೆ ಯಶಸ್ಸಿನ ದಾರಿಯ ಮಾರ್ಗದರ್ಶನದ ಅಗತ್ಯವಿದ್ದು, ಮಹಾಸಭೆ ಈ ದಿಶೆಯಲ್ಲಿ ಕೆಲಸ ಮಾಡುತ್ತಿದೆ ಎಂದರು.

ಪ್ರತಿಮಾ ಭಟ್, ಕೃಷ್ಣಾನಂದ ಶರ್ಮ ಸಾಧಕರ ಜೊತೆ ಸಂವಾದ ನಡೆಸಿಕೊಟ್ಟರು. ಕಾರ್ಯಕ್ರಮದ ಆರಂಭದಲ್ಲಿ ಮನು ಸಾಲೆ, ವೆಂಕಟರಮಣ ವಿ. ಹೆಗಡೆ ಹಾಗೂ ನೀರ್ನಳ್ಳಿ ರಾಮಕೃಷ್ಣ ಇವರನ್ನು ಮಹಾಸಭೆಯವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಹಿರಿಯ ತಾಳಮದ್ದಳೆ ಅರ್ಥದಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಉಪಸ್ಥಿತರಿದ್ದರು.

ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ಕಾರ್ಯದರ್ಶಿ ಆದಿತ್ಯ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷರಾದ ಶ್ರೀಧರ ಜೆ ಭಟ್ಟ ಕೆಕ್ಕಾರು, ಕಾರ್ಯದರ್ಶಿಗಳಾದ ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ, ಕೋಶಾಧಿಕಾರಿ ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ, ಕಾರ್ಯಕ್ರಮದ ಸಂಚಾಲಕ ರವಿನಾರಾಯಣ ಪಟ್ಟಾಜೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಹಣಕ್ಕಿಂತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದಾಗ ಸಮಾಜ ಸಧೃಡವಾಗಲು ಸಾಧ್ಯ: ಜಿ.ಎಸ್. ನಾರಾಯಣರಾವ್

Next Post

ಹತ್ತು ವರ್ಷದಿಂದ ದೂರಾಗಿದ್ದ ಶಿವಮೊಗ್ಗ-ಧಾರವಾಡದ ದಂಪತಿಯನ್ನು ಒಂದು ಮಾಡಿದ ಕಾನೂನು ಸೇವಾ ಸಮಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹತ್ತು ವರ್ಷದಿಂದ ದೂರಾಗಿದ್ದ ಶಿವಮೊಗ್ಗ-ಧಾರವಾಡದ ದಂಪತಿಯನ್ನು ಒಂದು ಮಾಡಿದ ಕಾನೂನು ಸೇವಾ ಸಮಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!