No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಶ್ವದಲ್ಲೇ ಅತಿ-ವೇಗವಾಗಿ ಚಾರ್ಜ್‌ ಆಗುವ ಹೊಸ ಬ್ಯಾಟರಿ ತಂತ್ರಜ್ಞಾನ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 28, 2022
in ಬೆಂಗಳೂರು ನಗರ
0
ವಿಶ್ವದಲ್ಲೇ ಅತಿ-ವೇಗವಾಗಿ ಚಾರ್ಜ್‌ ಆಗುವ ಹೊಸ ಬ್ಯಾಟರಿ ತಂತ್ರಜ್ಞಾನ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರಿನ ಸ್ಟಾರ್ಟ್‌ ಅಪ್‌ ನೋರ್ಡಿಶ್ಚೇ ಟೆಕ್ನಾಲಜೀಸ್‌ (NORDISCHE TECHNOLOGIES) ವಿಶ್ವದಲ್ಲೆ ಅತಿ ವೇಗವಾಗಿ ಚಾರ್ಜ್‌ ಆಗುವ ಹಾಗೂ ಬೆಂಕಿ ಹತ್ತಿಕೊಳ್ಳದ “Aluminum Ion Graphene Pouch Cells” ತಂತ್ರಜ್ಞಾನವನ್ನು ಸಿದ್ದಪಡಿಸಿದೆ. ಲಿಥೀಯಂ ಇಯಾನ್‌ ಸೆಲ್ಸ್‌ ಬ್ಯಾಟರಿಗಿಂತಲೂ 50 ಪಟ್ಟು ಹೆಚ್ಚು ವೇಗದಲ್ಲಿ ಚಾರ್ಜ್‌ ಆಗುವ ಮತ್ತು ಅಷ್ಟೇ ಮಟ್ಟದ ಬ್ಯಾಟರಿ ಸಾಮರ್ಥ್ಯ ಹೊಂದಿರುವ, ನಾನ್‌ ಟಾಕ್ಸಿಕ್‌ ಮತ್ತು ಅಗ್ನಿ ನಿರೋಧಕ ಈ ತಂತ್ರಜ್ಞಾನವನ್ನು ಹೊಂದಿದೆ.

ಬ್ಯಾಟರೀ ಕ್ಷೇತ್ರದಲ್ಲಿನ ಈ ವಿನೂತನ ಹಾಗೂ ಕ್ರಾಂತಿಕಾರಿ ತಂತ್ರಜ್ಞಾನವನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಮುಖ್ಯಸ್ಥರಾದ ಪರಮ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ Nirmalaanandanatha Mahaswamiji ಲೋಕಾರ್ಪಣೆಗೊಳಿಸಿದರು.

ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರು ಮಾತನಾಡಿ, ಈಗ ಬಹುತೇಕ ಎಲ್ಲಾ ಎಲೆಕ್ಟ್ರಾನಿಕ್‌ ಹಾಗೂ ಇವಿ ವೆಹಿಕಲ್‌ಗಳಲ್ಲಿ ಬಳಸಲಾಗುತ್ತಿರುವ ಲೀಥಿಯಂ ಬ್ಯಾಟರಿ ತಂತ್ರಜ್ಞಾನದಿಂದ ಬಹಳಷ್ಟು ಸಮಸ್ಯೆಗಳು ಕಂಡುಬರುತ್ತಿವೆ. ವಾಹನಗಳಲ್ಲಿ ಬಳಸಲಾಗಿರುವ ಬ್ಯಾಟರೀಗಳು ಬೆಂಕಿ ಹತ್ತಿಕೊಳ್ಳುವುದು, ಸರಿಯಾದ ಸಾಮರ್ಥ್ಯತೆ ಹೊಂದದೇ ಇರುವುದು. ಇಂತಹ ಹಲವಾರು ಸಮಸ್ಯೆಗಳಿಗೆ ಪರಿಹಾರವೆಂಬಂತೆ “ಅಲ್ಯೂಮಿನಿಯಂ ಇಯಾನ್‌ ಗ್ರಾಫೇನ್‌ ಪೌಚ್‌ ಸೆಲ್‌” ತಂತ್ರಜ್ಞಾನವನ್ನ ಬೆಂಗಳೂರಿನ ಸ್ಟಾರ್ಟ್‌ ಅಪ್‌ ನೋರ್ಡಿಶ್ಚೇ ಟೆಕ್ನಾಲಜೀಸ್‌ – ಸಿಪಿಟ್‌ (ಸೆಂಟ್ರಲ್‌ ಇನ್ಸಿಟ್ಯೂಟ್‌ ಆಫ್‌ ಪೆಟ್ರೋಕೆಮಿಕಲ್‌ ಎಂಜಿನೀಯರಿಂಗ್‌ & ಟೆಕ್ನಾಲಜಿ) ಯ ಜೊತೆಗೂಡಿ ಸಂಶೋಧಿಸಿದೆ. ರಫ್ತು ಅವಲಂಬಿತ ಲೀಥೀಯಂ ಬ್ಯಾಟರಿ ತಂತ್ರಜ್ಞಾನದಷ್ಟೇ ಸಾಮರ್ಥ್ಯ ಹೊಂದಿರುವ ಈ ತಂತ್ರಜ್ಞಾನ ನಮ್ಮ ದೇಶದ ಆವಿಷ್ಕಾರಗಳಲ್ಲಿ ಬಹಳ ಮಹತ್ವದ್ದು ಎಂದು ಹೇಳಿದರು.

Also read: ಮಳಲಿ ಮಸೀದಿಯ ಜಾಗದಲ್ಲಿ ಮೂಲ ದೇವಸ್ಥಾನ ನಿರ್ಮಾಣ ಶತಸಿದ್ಧ: ಪ್ರಮೋದ್ ಮುತಾಲಿಕ್


ಬೆಂಗಳೂರಿನ ಸ್ಟಾರ್ಟ್‌ ಅಪ್‌ ನೋರ್ಡಿಶ್ಚೇ ಟೆಕ್ನಾಲಜೀಸ್‌ ನ ಮುಖ್ಯ ತಾಂತ್ರಿಕ ಅಧಿಕಾರಿ ಸಬ್ಯಸಾಚಿ ದಾಸ್‌ ಮಾತನಾಡಿ, ಕಳೆದ 5 ವರ್ಷಗಳಿಂದ ನಮ್ಮ ಸಂಸ್ಥೆ ನಡೆಸಿದ ಸಂಶೋಧನೆಯ ಫಲವಾಗಿ ಈ ವಿನೂತನ ಅಲ್ಯೂಮಿನಿಯಂ-ಗ್ರಾಫೇನ್‌ ಪೌಚ್‌ ಸೆಲ್‌ ಮತ್ತು ಭವಿಷ್ಯದ ಇಲೆಕ್ಟ್ರಿಕಲ್‌ ವೆಹಿಕಲ್‌ ಬ್ಯಾಟರಿ ತಂತ್ರಜ್ಞಾನವನ್ನು ಸಂಶೋಧಿಸಲಾಗಿದೆ. ಈ ಬ್ಯಾಟರೀಗಳು ಬಹಳಷ್ಟು ಹಗುರ, ವಿಶ್ವದಲ್ಲೇ ಅತಿ ವೇಗವಾಗಿ ಚಾರ್ಜ್‌ ತಂತ್ರಜ್ಞಾನ ಇದಾಗಿದೆ. ಅಲ್ಲದೇ, ಈ ಬ್ಯಾಟರಿ ಕೆಲಸ ಮಾಢುವ ಉಷ್ಣಾಂಶದ ರೇಂಜ್‌ ಬಹಳಷ್ಟಿದ್ದು (-25ಸೆಲ್ಸಿಯಸ್‌ ನಿಂದ 60 ಡಿಗ್ರಿ ಸೆಲ್ಸಿಯಲಸ್) ಬೆಂಕಿ ಹತ್ತಿಕೊಳ್ಳುವುದಿಲ್ಲ. ಹೆಚ್ಚಿನ ಸಾಮರ್ಥ್ಯ ಹೊಂದಿರುವ ಮತ್ತು 5 ರಿಂದ 7 ವರ್ಷಗಳ ಶೆಲ್ಪ ಲೈಪ್‌ ಹೊಂದಿವೆ. ಅಲ್ಲದೇ ಈ ರಿಚಾರ್ಜೆಬಲ್‌ ಬ್ಯಾಟರೀಗಳನ್ನು 3000 ಸಾವಿರ ಸೈಕಲ್‌ ನಷ್ಟು ಬಳಸಬಹುದಾಗಿದೆ. ಈ ತಂತ್ರಜ್ಞಾವನ್ನು ಎಲೆಕ್ಟ್ರಿಕ್‌ ವೆಹಿಕಲ್‌ಗಳಿಗೂ ಬಳಸಬಹುದಾಗಿದೆ ಎಂದು ಹೇಳಿದರು.

ಅಲ್ಯೂಮಿನಿಯಂ – ಗ್ರಾಫೇನ್‌ ಪೌಚ್‌ ಸೆಲ್‌ ಬ್ಯಾಟರಿ ತಂತ್ರಜ್ಞಾನದ ವಿಶಿಷ್ಟತೆಗಳು:
• ಹಗುರ ಮತ್ತು ಅತಿವೇಗವಾಗಿ ಚಾರ್ಜ್‌ ಅಗುವ ಸಾಮರ್ಥ್ಯ
• ಹೈ ಎನರ್ಜಿ ಡೆನ್ಸಿಟಿ >150ವ್ಯಾಟ್‌/ಕೆಜಿ
• ಕೈಗೆಟಕುವ ದರ
• ಫ್ಲೇಕ್ಸಿಬಲ್‌ ಸೋರ್ಸ್‌ ಆಫ್‌ ಎನರ್ಜಿ ಸ್ಟೋರೇಜ್‌
• ಲಾರ್ಜ್‌ ರೇಂಜ್‌ ಆಫ್‌ ಟೆಂಪರೇಚರ್‌ನಲ್ಲಿ ಕಾರ್ಯನಿರ್ವಹಣೆ (From -25C to 60C)
• 5 ರಿಂದ 7 ವರ್ಷಗಳ ಶೆಲ್ಫ್‌ ಲೈಪ್‌
• ಸುಮಾರು >3000 ಬಾರಿ ರಿಚಾರ್ಜ್‌ ಮಾಡಬಹುದು
• ಎಕೋ ಫ್ರೇಂಡ್ಲಿ – ನಾನ್‌ ಟಾಕ್ಸಿಕ್‌ ಮತ್ತು ಬೆಂಕಿ ಹತ್ತಿಕೊಳ್ಳದೇ ಇರುವುದು
• ಹೈ ಟೆನ್ಸಿಲ್‌ ಸ್ಟ್ರೇಂಥ್‌



ಕಾರ್ಯಕ್ರಮದಲ್ಲಿ ಪುದುಚೆರಿ ಪಿಡ್ಬೂಡಿ ಮತ್ತು ಐಟಿ ಸಚಿವ ಕೆ ಲಕ್ಷ್ಮಿನಾರಾಯಣ, ಕರ್ನಾಟಕ ವಿಧಾನಪರಿಷತ್ತ ವಿರೋಧ ಪಕ್ಷದ ಪ್ರಧಾನ ವಿಪ್‌ ಪ್ರಕಾಶ್‌ ಕೆ. ರಾಥೋಡ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaNirmalaanandanatha Mahaswamijiಬೆಂಗಳೂರುಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ
Share215Tweet123Send
Previous Post

ಮಳಲಿ ಮಸೀದಿಯ ಜಾಗದಲ್ಲಿ ಮೂಲ ದೇವಸ್ಥಾನ ನಿರ್ಮಾಣ ಶತಸಿದ್ಧ: ಪ್ರಮೋದ್ ಮುತಾಲಿಕ್

Next Post

ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಒ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಒ

ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಒ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮೂತ್ರಪಿಂಡದ ಕಾಯಿಲೆ | ಒಂದು ನಿಶಬ್ದ ಹಂತಕ, ಇದನ್ನು ನೀವು ತಡೆಯಬಹುದು | ಹೇಗೆ?

ಮೂತ್ರಪಿಂಡದ ಕಾಯಿಲೆ | ಒಂದು ನಿಶಬ್ದ ಹಂತಕ, ಇದನ್ನು ನೀವು ತಡೆಯಬಹುದು | ಹೇಗೆ?

March 12, 2026
ABB deepens Karnataka footprint with new investments to serve high growth emerging sectors

ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರಗಳಿಗೆ ಬೆಂಬಲ ಒದಗಿಸಲು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಿದ ABB

March 12, 2026
ಶಿಕಾರಿಪುರ | ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ | ಶಿವಕುಮಾರ್ ಅಭಿಮತ

ಶಿಕಾರಿಪುರ | ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ | ಶಿವಕುಮಾರ್ ಅಭಿಮತ

March 12, 2026
ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

March 12, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL