No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ಕೆರೆ, ರಾಜಕಾಲುವೆ ಒತ್ತುವರಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 3, 2022
in ಬೆಂಗಳೂರು ನಗರ
0
ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H.D. Kumaraswamy ಅವರು ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಅವರಿಗೆ ನೇರ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸಿದರು.
ಮುಂಬರುವ ಚುನಾವಣೆ ಹಾಗೂ ಜೆಡಿಎಸ್ ನ ಪಂಚರತ್ನ ರಥ ಯಾತ್ರೆ ಕಾರ್ಯಕ್ರಮದ ಕುರಿತು ಚರ್ಚಿಸಲು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕರೆದಿದ್ದ ಸಭೆ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಕಾಂಗ್ರೆಸ್ ಬಗ್ಗೆ ಸಿಎಂ ಏನು ಬೇಕಾದರೂ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವಾಗ ನೋಡಿಕೊಂಡು ಮಾತನಾಡಲಿ. ಎಚ್ಚರಿಕೆಯಿಂದ ಮಾತನಾಡಿದರೆ ಉತ್ತಮ ಎಂದು ಅವರು ಗರಂ ಆದರು.
ಫೆರಿಫೆರಲ್ ರಿಂಗ್ ರೋಡ್ ಗೆ 6 ಸಾವಿರ ಕೋಟಿ ರೂ. ಯೋಜನೆ ರೂಪಿಸಿದ್ದೆ. ಇಂದು 22 ಸಾವಿರ ಕೋಟಿ ರೂ. ಆಗಿದೆ. ಇದು ಕಾಂಗ್ರೆಸ್, ಬಿಜೆಪಿಯ ಸಾಧನೆ. ಅಂದಾಜು ವೆಚ್ಚ ಹೆಚ್ಚಿಸುತ್ತಾ ಹೋಗುವುದೇ ಇವರ ಸಾಧನೆ ಎಂದು ಅವರು ವಾಗ್ದಾಳಿ ನಡೆಸಿದರು.

ರಾಜಕಾಲುವೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಿದ್ದೇನೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಾದರೆ ಅ ಹಣ ಯಾರ ಮನೆಗೆ ಹೋಯಿತು? ಧೈರ್ಯ ಇದ್ದರೆ ಒತ್ತುವರಿ ಮಾಡಿಕೊಂಡವರ ಹೆಸರುಗಳನ್ನು ಬಹಿರಂಗ ಮಾಡಲಿ. ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿದಾರರು ಯಾರು ಎನ್ನುವುದು ಜನರಿಗೂ ಗೊತ್ತಾಗಲಿ ಎಂದು ಪ್ರಶ್ನಿಸಿದರು.
ಬಿಬಿಎಂಪಿ ಬಿಜೆಪಿ ಕೈಯಲ್ಲೇ ಇತ್ತು. ಅವರು ಏನೆಲ್ಲ ಮಾಡಿದ್ದರು ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ದಾಖಲೆಗಳಿದ್ದ ಬಿಬಿಎಂಪಿ ಕಚೇರಿಗೆ ಬೆಂಕಿ ಹಾಕಿದ್ದು ಇವರ ಸಾಧನೆ ಅಷ್ಟೇ. ನನ್ನ ಎರಡು ಅವಧಿಯಲ್ಲಿ ಅಕ್ರಮಕ್ಕೆ ಪೋಷಣೆ ಮಾಡಿರುವ ದಾಖಲಾತಿ ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಸವಾಲು ಹಾಕಿದರು.

ಸರ್ಕಾರಿ ಜಮೀನು ಲೂಟಿ ಹೊಡೆಯುವ ಬಗ್ಗೆ ಸದನ ಸಮಿತಿ ಮಾಡಿದ್ದೆ. ಯಾರ ಕಾಲದಲ್ಲಿ ಏನಾಗಿದೆಯೆಂದು ಮುಖ್ಯಮಂತ್ರಿಗಳು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.
ಕೆಂಪೇಗೌಡರ ಹೆಸರಿನಲ್ಲಿ ಬಿಜೆಪಿ ಪ್ರಚಾರ ಪಡೆಯುತ್ತಿದೆ:
ಈಗೇನೋ ಕೆಂಪೇಗೌಡ ಏರ್ ಫೊರ್ಟ್ ನಲ್ಲಿ ಮಣ್ಣು ಸಂಗ್ರಹ ಮಾಡಿ ಥೀಮ್ ಪಾರ್ಕ್ ಮಾಡುತ್ತೇನೆ ಅಂತಿದ್ದಾರೆ. ಸೀಮಾಂಧ್ರದ ರಾಜಧಾನಿ ಅಮರಾವತಿ ಕಟ್ಟಲು ಮಣ್ಣು ತಂದಿದ್ದರು ಮೋದಿ. ಏನು ಆಯ್ತು ಆ ಮಣ್ಣು? ಈಗ ರಾಜ್ಯದಲ್ಲಿ ಮಣ್ಣಿನ ಸಂಗ್ರಹ ಮಾಡುತ್ತಾರಂತೆ. ಮೊದಲು ಮಳೆಯಿಂದ ಆಗಿರುವ ಸಮಸ್ಯೆಯ ಜನರಿಗೆ, ರೈತರಿಗೆ ಅನುಕೂಲ ಮಾಡಿಕೊಡ್ರಪ್ಪ ಎಂದು ವ್ಯಂಗ್ಯವಾಡಿದ ಹೆಚ್ ಡಿಕೆ, ಇವರದ್ದೆಲ್ಲ ಕೇವಲ ಪ್ರಚಾರ ಅಷ್ಟೆ. ಕಳೆದ ಬಾರಿ ಸಿಎಂ ಪ್ರದಕ್ಷಿಣೆ ಹಾಕಿದ್ದರು. ಸಮಸ್ಯೆ ಪರಿಹಾರ ಆಗಿಲ್ಲ. ಇದಕ್ಕಿಂತ ಉದಾಹರಣೆ ಬೇಕಾ? ಎಂದು ಸಿಎಂ ವಿರುದ್ದ ಕುಮಾರಸ್ವಾಮಿ ಕಿಡಿಕಾರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical Newsಬೆಂಗಳೂರುಸಿಎಂ ಬಸವರಾಜ ಬೊಮ್ಮಾಯಿಹೆಚ್.ಡಿ. ಕುಮಾರಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರಾವಳಿ ಅಭಿವೃದ್ಧಿಗೆ ಪ್ರಧಾನಿ ಮೋದಿ ದೊಡ್ಡ ಶಕ್ತಿ ತುಂಬಲಿದ್ದಾರೆ: ಸಿಎಂ ಬೊಮ್ಮಾಯಿ

Next Post

Record Digital Disbursement to Defence Pensioners via SPARSH

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Record Digital Disbursement to Defence Pensioners via SPARSH

Record Digital Disbursement to Defence Pensioners via SPARSH

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL