ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ನಡೆಯುತ್ತಿರುವ ರಾಷ್ಟ್ರಪತಿಗಳ ಮತದಾನ ಪ್ರಕ್ರಿಯೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ರೈತ ನಾಯಕ ಬಿ. ಎಸ್. ಯಡಿಯೂರಪ್ಪ, B S Yaiyurappa ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ, CM Basavaraja Bommai ಸಚಿವ ಆರಗ ಜ್ಞಾನೇಂದ್ರ, Minister Araga Gnanendra ಎಸ್. ಟಿ. ಸೋಮಶೇಖರ್, ಅಶ್ವಥ್ ನಾರಾಯಣ್, ಡಿ ಸುಧಾಕರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಸೇರಿದಂತೆ ಸಚಿವರು ಮತ್ತು ಶಾಸಕರೊಂದಿಗೆ ತೆರಳಿ ಮತವ ಚಲಾಯಿಸಿದರು.
Also read: ಕಾಂಗ್ರೆಸ್ ಎಲ್ಲೆಡೆ ಕೆಳಮಟ್ಟದ ರಾಜಕೀಯ ಮಾಡುತ್ತಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post