Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸೆ.5-9 ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆ

ಶತಾವಧಾನಿ ಡಾ. ಆರ್‌. ಗಣೇಶ್‌ ಅವರಿಂದ ಉಪನ್ಯಾಸ | ಸೆ.10ರಂದು ತೇರಾಕೋಟಿ ಶ್ರೀ ರಾಮ ನಾಮ ಲೇಖನ ಮಹಾ ಯಜ್ಞದ ಶುಭಾರಂಭ

September 2, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ತೇರಾಕೋಟಿ ಶ್ರೀ ರಾಮ ನಾಮ ಲೇಖನ ಮಹಾ ಯಜ್ಞದ ಶುಭಾರಂಭದ ಪೂರ್ವಭಾವಿಯಾಗಿ  ಶ್ರೀ ಜಯರಾಮ ಸೇವಾ ಮಂಡಳಿಯ ಎರಡನೇ ಮಹಡಿಯಲ್ಲಿರುವ ಪ್ರೊ. ಜಿ ವೆಂಕಟಸುಬ್ಬಯ್ಯ ಜನ್ಮಶತಾಬ್ಧಿ ಕಲಾಭವನದಲ್ಲಿ ಇದೇ ಸೆ.5 ರಿಂದ 9ರವರಗೆ ಪ್ರತಿ ದಿನ ಸಂಜೆ 5.30 ರಿಂದ 6.30ರವರಗೆ ಆಹ್ವಾನಿತ ತಂಡಗಳಿಂದ ಭಜನೆ ಮತ್ತು ಸತ್ಸಂಗ ಹಾಗೂ 6.30 ರಿಂದ ರಾತ್ರಿ 8.00 ವರಗೆ ಶತಾವಧಾನಿ ಡಾ. ಆರ್‌ ಗಣೇಶ್‌ ಅವರಿಂದ ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆಯನ್ನು ಏರ್ಪಡಿಸಲಾಗಿದೆ

ಶ್ರೀ ನಾಗಲಕ್ಷ್ಮಿ ಫೌಂಡೇಶನ್‌ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸೆ.5 ಸೋಮವಾರ ಸಂಜೆ 6.30ಕ್ಕೆ ಕ್ಯಾನ್ಸರ್‌ ರೋಗತಜ್ಞ ಪದ್ಮಶ್ರೀ ಡಾ. ಕೆ. ಎಸ್‌ ಗೋಪಿನಾಥ್‌ ಉದ್ಘಾಟಿಸಲಿದ್ದಾರೆ.
ಸೆ.10ರಂದು ತೇರಾಕೋಟಿ ಶ್ರೀ ರಾಮ ನಾಮ ಲೇಖನ ಮಹಾ ಯಜ್ಞದ ಶುಭಾರಂಭ
ಸೆಪ್ಟಂಬರ್‌ 10 ಶನಿವಾರ ಬೆಳಗ್ಗೆ 8ರಿಂದ 10ಗಂಟೆಯ ವರಗೆ  ತೇರಾಕೋಟಿ ಶ್ರೀ ರಾಮ ನಾಮ ಲೇಖನ ಮಹಾ ಯಜ್ಞದ ಶುಭಾರಂಭದ ಪ್ರಯುಕ್ತ ನಾದಸ್ವರ, ಭಜನೆ ಹಾಗೂ ವೇದಘೋಷದೊಂದಿಗೆ ಜಯನಗರದ 8ನೇ ಬಡಾವಣೆಯ ಪ್ರಮುಖ ರಸ್ತೆಗಳಲ್ಲಿ ಶ್ರೀ ರಾಮ ದೇವರ ಶೋಭಾ ಯಾತ್ರೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಪೂಜ್ಯ ಶ್ರೀ ಸ್ವಾಮಿ ಜಪಾನಂದಜೀ ಅವರ ದಿವ್ಯ ಸಾನಿಧ್ಯದಲ್ಲಿ ರಾಜ್ಯಸಭಾ  ಸದಸ್ಯರಾದ ಶ್ರೀ ಕೆ ನಾರಾಯಣ್‌ ರವರಿಂದ ಲೇಖನ ಮಹಾಯಜ್ಞ ಕಾರ್ಯಕ್ರಮದ ಉದ್ಘಾಟನೆ. ಬಹುಭಾಷಾ ಪಂಡಿತ ಲೇಖಕ, ಚಿಂತಕರಾದ ಶತಾವಧಾನಿ ಡಾ. ಆರ್‌ ಗಣೇಶ್‌ ಅವರಿಗೆ ಪಾಂಚಜನ್ಯ ಪ್ರತಿಷ್ಠಾನದ ಸಹಯೋಗದಲ್ಲಿ ಪಾಂಚಜನ್ಯ ಪುರಸ್ಕಾರ ಪ್ರದಾನ.  ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾ.ಎನ್‌ ಕುಮಾರ್‌ ರವರು ಪೋಷಕ ಸಮಿತಿಯನ್ನು ಉದ್ಘಾಟಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಶ್ರೀ ಜಯರಾಮ ಸೇವಾ ಮಂಡಳಿಯ ಅಧ್ಯಕ್ಷರಾದ ಶ್ರೀ ಆರ್ ಎನ್‌ ಸ್ವಾಮಿ ‌ ಹಾಗೂ ಕಾರ್ಯದರ್ಶಿ ಶ್ರೀ ಎಸ್.‌ ಕೆ ಗೋಪಾಲಕೃಷ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರದ ಜಯನಗರ 8ನೇ ಬಡಾವಣೆಯಲ್ಲಿರುವ ಶ್ರೀ ಜಯರಾಮ ಸೇವಾ ಮಂಡಳಿಯು ಪೇಜಾವರ ಮಠದ ಪೂಜ್ಯ ವಿಶ್ವೇಶ ತೀರ್ಥ ಶ್ರೀಪಾದರ ಅಮೃತ ಹಸ್ತದಿಂದ ಪ್ರಾರಂಭವಾದ ಸಂಸ್ಥೆ. 50 ವರ್ಷಗಳಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯೋನ್ಮುಖರಾಗಿರುವ ಈ ಸಂಸ್ಥೆ ಕಳೆದ ವರ್ಷ ತಾನೇ ಸುವರ್ಣ ಮಹೋತ್ಸವವನ್ನು ಆಚರಿಸಿದೆ.  ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ಹಾಗೂ ಅಯೋಧ್ಯ ಶ್ರೀರಾಮ ಮಂದಿರದ ನಿರ್ಮಾಣದ ಶುಭ ಸಂದರ್ಭದಲ್ಲಿ ತೇರಾಕೋಟಿ  ಶ್ರೀರಾಮ ನಾಮ ಲೇಖನ ಮಹಾಯಜ್ಞವನ್ನು ವರ್ಷಪೂರ್ತಿ ನಡೆಸಲು ಸಂಕಲ್ಪ ಮಾಡಲಾಗಿದೆ.  ಕೆ ಆರ್‌ ನಗರದ ಎಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತೀ ಮಹಾ ಸ್ವಾಮಿಗಳು ಈ ಲೇಖನ ಯಜ್ಞದ ಮಹಾ ಸಂರಕ್ಷಕರಾಗಿರುತ್ತಾರೆ.

Also read: ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ

Next Post

ಪುಣ್ಯಕೋಟಿ ರಾಯಭಾರಿಯಾಗಿ ಚಿತ್ರನಟ ಸುದೀಪ್ ನೇಮಕ : ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುಣ್ಯಕೋಟಿ ರಾಯಭಾರಿಯಾಗಿ ಚಿತ್ರನಟ ಸುದೀಪ್ ನೇಮಕ : ಸಚಿವ ಪ್ರಭು ಚವ್ಹಾಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!