Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

`ಈಗಲ್’ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ: ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ರೋಬೊ

March 24, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪಾಠ- ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ Eagle robo ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Minister Ashwathnarayana ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಅವರು `ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿದರು; ಹಾಗೆಯೇ, ಅದು ನೀಡಿದ ಉತ್ತರ ಮತ್ತು ನೆರವನ್ನು ಕಂಡು ಬೆರಗಾದರು.

Also read: ಅಪ್ರತಿಮ ಸಾಧಕ ಸಿಎನ್ ಆರ್ ರಾವ್ ಅವರದು ನಿಸ್ವಾರ್ಥ ಸೇವೆ: ಸಿಎಂ ಬಸವರಾಜ ಬೊಮ್ಮಾಯಿ

ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, `ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋ ಗಳು ಇದ್ದರೆ ಒಳ್ಳೆಯದು’ ಎಂದು ಅಭಿಪ್ರಾಯಪಟ್ಟರು.

ರೋಬೊ‌ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.

21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರಕಾರಿ ಶಾಲಾಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ನುಡಿದರು.

ಮುಂದಿನ ದಿನಗಳಲ್ಲಿ `ಈಗಲ್’ ರೋಬೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ‌ ಕೊಡಿಸುವ ಉದ್ದೇಶ ಇದೆ. ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ಅವರು ವಿವರಿಸಿದರು.

ಇಂಡಸ್ ಟ್ರಸ್ಟ್ ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್, ಮಲ್ಲೇಶ್ವರ ಬಿಇಒ ಉಮಾದೇವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ, ಶಾಲೆ ಉಪ ಪ್ರಾಂಶುಪಾಲ ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreEagle roboKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister AshwathnarayanaNewsinKannadaNewsKannadaState Newsಈಗಲ್’ ರೋಬೋಬೆಂಗಳೂರುಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
Previous Post

ಅಪ್ರತಿಮ ಸಾಧಕ ಸಿಎನ್ ಆರ್ ರಾವ್ ಅವರದು ನಿಸ್ವಾರ್ಥ ಸೇವೆ: ಸಿಎಂ ಬಸವರಾಜ ಬೊಮ್ಮಾಯಿ

Next Post

ಯುಗಾದಿಯನ್ನ ರಾಜ್ಯಾದ್ಯಂತ ಧಾರ್ಮಿಕ ದಿನವನ್ನಾಗಿ ಆಚಚರಣೆ: ಸಚಿವೆ ಶಶಿಕಲಾ ಜೊಲ್ಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯುಗಾದಿಯನ್ನ ರಾಜ್ಯಾದ್ಯಂತ ಧಾರ್ಮಿಕ ದಿನವನ್ನಾಗಿ ಆಚಚರಣೆ: ಸಚಿವೆ ಶಶಿಕಲಾ ಜೊಲ್ಲೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!