Sunday, September 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

“ಲವ್ವಾಟ” ಚಲನಚಿತ್ರದ ಟೈಟಲ್ ಅನಾವರಣ…

June 14, 2022
in ಬೆಂಗಳೂರು ನಗರ, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಿಡಿಗಂಟಿ ಸಾಯಿ ರಾಜೇಶ್ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಬೊಟ್ಟಾಶಂಕರ್ ರಾವ್, ಎನ್. ವೆಂಕಟೇಶ್ವರ್‌ರವರು ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಿಸುತ್ತಿರುವ “ಲವ್ವಾಟ” Love ata ಚಲನಚಿತ್ರದ ಟೈಟಲ್ ಅನಾವರಣ ಕಾರ್ಯಕ್ರಮವು ಹೈದರಾಬಾದ್‌ನ ಆಂಧ್ರಪ್ರದೇಶ್ ಫಿಲಂ ಚೇಂಬರ್ ಆಫ್ ಕಾಮರ್ಸ್‌ನಲ್ಲಿ ನೆರವೇರಿತು.

ಹುಡುಗಿಯೊಬ್ಬಳು ತಮಾಷೆಗಾಗಿ ಹುಡುಗನನ್ನು ಪ್ರೀತಿಯಲ್ಲಿ ಬೀಳಿಸಿ. ಆ ಪ್ರೀತಿಯನ್ನು ನಿಜವೆಂದು ಕೊಳ್ಳುವ ಹುಡುಗ ಪಡುವ ಕಷ್ಟಗಳು ಹೇಗಿರುತ್ತವೆ ಎಂಬ ಕಥಾವಸ್ತು ಹೊಂದಿರುವ ‘ಲವ್ವಾಟ’ ಚಲನಚಿತ್ರಕ್ಕೆ, ಕನ್ನಡದಲ್ಲಿ ಪ್ರಚಂಡ ಪುಟಾಣಿಗಳು, ರುದ್ರಾಕ್ಷಪುರ, ಚಲನಚಿತ್ರಗಳನ್ನು ನಿರ್ದೇಶಿಸಿದ ರಾಜೀವ್‌ಕೃಷ್ಣ ಗಾಂಧಿ ಅವರು ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ತೆಲುಗು ನಟ ಕ್ರಿಷ್, ಮತ್ತು ಕನ್ನಡದ ಮೀರಾ ಕಣ್ಣನ್ ನಾಯಕ ನಾಯಕಿಯಾಗಿ ನಟಿಸುತ್ತಿದ್ದು, ಶೋಭರಾಜ್ ಕಿಲ್ಲರ್ ವೆಂಕಟೇಶ್, ಬೆನರ್ಜಿ, ಬಿಲ್ಲಿ ಮುರಳಿ, ದೀಕ್ಷ, ರಾಜೇಶ್ ರೆಡ್ಡಿ ಮೊದಲಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದು ಇನ್ನುಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ.

Also read: ಕಾರು – ಬೈಕ್ ಡಿಕ್ಕಿ: ಓರ್ವನಿಗೆ ಗಾಯ


ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ನಾಲ್ವರು ಉದಯೋನ್ಮುಖ ಕಲಾವಿದರಿಗೆ ಈ ಚಿತ್ರದಲ್ಲಿ ಪಾತ್ರಗಳನ್ನು ನೀಡಿ ಆ ಮೂಲಕ ರಾಜ್ಯಾದ್ಯಂತ ಚಿತ್ರಪ್ರದರ್ಶನವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ನಿರ್ದೇಶಕ ರಾಜೀವಕೃಷ್ಣ ಗಾಂಧಿ ಹೇಳುತ್ತಾರೆ.

ಎಂ ನಾಗೇಂದ್ರ ಕುಮಾರ್ ಛಾಯಾಗ್ರಹಣ, ಆರ್. ಮಲ್ಲಿ ಸಂಕಲನ, ಬಾಜಿ ಮತ್ತು ತ್ರಿಲ್ಲರ್ ಮಂಜು ರವರ ಸಾಹಸ, ಜಿ.ಕೆ. ರವರ ಸಂಗೀತ, ಪಿಆರ್‌ಓ ಧೀರಜ್ , ಡಾ. ಪ್ರಭು ಗಂಜಿಹಾಳ, ಡಾ.ವೀರೇಶ್ ಹಂಡಗಿ ಅವರ ಪ್ರಚಾರಕಲೆ ಈ ಚಿತ್ರಕ್ಕಿದೆ. ಜೂನ್ 22ರಿಂದ ಸಕಲೇಶಪುರ, ನಂದಿ ಗಿರಿಧಾಮ, ಚಿಕ್ಕಬಳ್ಳಾಪೂರ, ಹುಬ್ಬಳ್ಳಿ, ಶ್ರೀಕಾಕುಳಂ ಮತ್ತು ಕೊಡಗು ಜಿಲ್ಲೆಯಲ್ಲಿ ಚಿತ್ರೀಕರಣ ನಡೆಯಲಿದೆ.


ವರದಿ: ಡಾ.ಪ್ರಭು ಗಂಜಿಹಾಳ-9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLove ataNewsinKannadaNewsKannadaSandalwood Newsಬೆಂಗಳೂರುಲವ್ವಾಟ"
Previous Post

ಕಾರು – ಬೈಕ್ ಡಿಕ್ಕಿ: ಓರ್ವನಿಗೆ ಗಾಯ

Next Post

ಮೇಲುಕೋಟೆಯ ಬಾಹುಬಲಿ ಕಲಮೇಘಮ್ ರಾಮಸ್ವಾಮಿ ಅಯ್ಯಂಗಾರ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೇಲುಕೋಟೆಯ ಬಾಹುಬಲಿ ಕಲಮೇಘಮ್ ರಾಮಸ್ವಾಮಿ ಅಯ್ಯಂಗಾರ್ ವಿಧಿವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Representational Image

ಗುಡ್ ನ್ಯೂಸ್ | 30 ವರ್ಷಗಳ ನಂತರ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ

September 28, 2025

ಕರೂರು ಕಾಲ್ತುಳಿತ | ಸಾವಿನ ಸಂಖ್ಯೆ 39ಕ್ಕೆ ಏರಿಕೆ | ರ‍್ಯಾಲಿ ಆಯೋಜಿಸಿದ್ದ ವಿಜಯ್ ಪಕ್ಷ ಹೇಳಿದ್ದೇನು?

September 28, 2025

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Representational Image

ಗುಡ್ ನ್ಯೂಸ್ | 30 ವರ್ಷಗಳ ನಂತರ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ

September 28, 2025

ಕರೂರು ಕಾಲ್ತುಳಿತ | ಸಾವಿನ ಸಂಖ್ಯೆ 39ಕ್ಕೆ ಏರಿಕೆ | ರ‍್ಯಾಲಿ ಆಯೋಜಿಸಿದ್ದ ವಿಜಯ್ ಪಕ್ಷ ಹೇಳಿದ್ದೇನು?

September 28, 2025

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!