Friday, October 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯ ಮೂವರು ಪಿಎಫ್‌ಐ ಕಾರ್ಯಕರ್ತರು ಒಂದು ವಾರ ಕಸ್ಟಡಿಗೆ

ಉಕ್ಕಿನ ನಗರಿಯಲ್ಲಿ ಬಂಧನಕ್ಕೊಳಗಾದವರು ಯಾರು? ಇಲ್ಲಿದೆ ಮಾಹಿತಿ

October 1, 2022
in ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಇಂದು ಮುಂಜಾನೆ ಹಳೇನಗರ ಪೊಲೀಸರು ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮೂವರು ಪಿಎಫ್’ಐ ಕಾರ್ಯಕರ್ತರನ್ನು ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

ರಾಜ್ಯದಾದ್ಯಂತ ಇಂದು ನಸುಕಿನಲ್ಲಿ ಪಿಎಫ್’ಐ ಹಾಗೂ ಎಸ್’ಡಿಪಿಐ ಕಾರ್ಯಕರ್ತರುಗಳ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿರುವಂತೆಯೇ ನಗರದಲ್ಲೂ ಸಹ ರೈಡ್ ಮಾಡಲಾಗಿದ್ದು, ಹಳೇನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಖಾಜಿ ಮೊಹೊಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ತಹಶೀಲ್ದಾರ್ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಲಾಯಿತು. ಈ ಮೂವರನ್ನು ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ತಹಶೀಲ್ದಾರ್ ಅವರು ಆದೇಶಿಸಿದ್ದಾರೆ.

ಬಂಧಿತರನ್ನು ತಾಹಿರ್, ಸಾಧಿಕ್ ಹಾಗೂ ಖುರೇಷಿ ಎಂದು ಗುರುತಿಸಲಾಗಿದ್ದು, ಇಂದು ನಸುಕಿನ 3 ಗಂಟೆ ವೇಳೆಯಲ್ಲಿ ಈ ಮೂವರ ನಿವಾಸಗಳ ಮೇಲೆ ದಾಳೀ ನಡೆಸಿ ಬಂಧಿಸಲಾಗಿದೆ.
ಶಿವಮೊಗ್ಗದ ಇಬ್ಬರಿಗೆ ಜಾಮೀನು
ಇನ್ನು, ತಾಲೂಕು ದಂಡಾಧಿಕಾರಿಗಳೂ ಆದ ತಹಶೀಲ್ದಾರ್ ನಾಗರಾಜ್ ಅವರು, ರಾಗಿಗುಡ್ಡದ ಮನ್ಸೂರ್ ಅಲಿ ಖಾನ್ ಮತ್ತು ರಫಿಕ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಇದೇ ವೇಳೆ ಸೂಳೆಬೈಲಿನ ರಹೀಮ್ ಹಾಗೂ ಸೈಯ್ಯದ್ ಅವರುಗಳಿಗೆ ವೈಯಕ್ತಿಕ ಬಾಂಡ್ ಪಡೆದು ಜಾಮೀನು ಮಂಜೂರು ಮಾಡಿದ್ದಾರೆ.

Also read: ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದ ದೇಶವು ಜಾಗತಿಕ ಮಟ್ಟದಲ್ಲಿ ಸಮೃದ್ಧವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಇವರುಗಳ ವಿರುದ್ಧ ಶಾಂತಿ, ಸುವ್ಯವಸ್ಥೆ ಕದಡುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರ ಬಂಧಿಸಿ, ಸೆಕ್ಷನ್ 107, 151 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದ ದೇಶವು ಜಾಗತಿಕ ಮಟ್ಟದಲ್ಲಿ ಸಮೃದ್ಧವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

Next Post

ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನ.1 ಕನ್ನಡ ರಾಜ್ಯೋತ್ಸವ | ಅದ್ಧೂರಿ ಆಚರಣೆಗೆ ಅಗತ್ಯ ಕ್ರಮ | ಡಿಸಿ ಗುರುದತ್ತ ಹೆಗಡೆ

October 17, 2025

ಜ್ಯೋತಿ ನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ | ಮೂಲಭೂತ ಸಮಸ್ಯೆಗಳ ಪರಿಶೀಲನೆ

October 17, 2025

ಜನಗಣತಿ | ಸಮೀಕ್ಷೆಯ ಬಳಿಕ ಹೊಸ ದಿಕ್ಕು ಸಿಗುವುದೇ ರಾಜ್ಯಕ್ಕೆ | ಸಾಮಾಜಿಕ ಪರಿಣಾಮಗಳೇನು?

October 17, 2025

ನಿಮ್ಮ ಕೈಬರಹ ಅಂದವಾಗಿದೆಯೇ? ಹಾಗಾದರೆ ಇಲ್ಲಿದೆ ನಿಮಗೊಂದು ಸ್ಫರ್ಧೆ

October 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನ.1 ಕನ್ನಡ ರಾಜ್ಯೋತ್ಸವ | ಅದ್ಧೂರಿ ಆಚರಣೆಗೆ ಅಗತ್ಯ ಕ್ರಮ | ಡಿಸಿ ಗುರುದತ್ತ ಹೆಗಡೆ

October 17, 2025

ಜ್ಯೋತಿ ನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ | ಮೂಲಭೂತ ಸಮಸ್ಯೆಗಳ ಪರಿಶೀಲನೆ

October 17, 2025

ಜನಗಣತಿ | ಸಮೀಕ್ಷೆಯ ಬಳಿಕ ಹೊಸ ದಿಕ್ಕು ಸಿಗುವುದೇ ರಾಜ್ಯಕ್ಕೆ | ಸಾಮಾಜಿಕ ಪರಿಣಾಮಗಳೇನು?

October 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!