ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ತಂದೆ, ಮಗ ಆಯತಪ್ಪಿ ರೈಲಿನ ಕೆಳಗೆ ಬಿದ್ದು, ಸಾವನ್ನಪ್ಪಿರುವ ದಾರಣ ಘಟನೆ ಭದ್ರಾವತಿ ರೈಲು ನಿಲ್ದಾಣದಲ್ಲಿ ನಡೆದಿದೆ.
ತಾಳಗುಪ್ಪ-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ರೈಲು ಬೆಂಗಳೂರಿಗೆ ಭದ್ರಾವತಿ ರೈಲು ನಿಲ್ದಾಣದಿಂದ ಹೊರಡುತ್ತಿತ್ತು. ಈ ವೇಳೆ ರೈಲು ಹತ್ತಲು ಓಡಿ ಬಂದ ತಂದೆ, ಮಗ ಮೃತಪಟ್ಟಿದ್ದಾರೆ.

ಮೃತರನ್ನು ಮೋಹನ್ ಪ್ರಸಾದ್ (70) ಹಾಗೂ ಅಮರನಾಥ್ (31) ಎಂದು ಗುರುತಿಸಲಾಗಿದೆ.










Discussion about this post