Tuesday, September 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗುವ ಸಮುದಾಯ ಭವನಗಳನ್ನು ಸದುಪಯೋಗಪಡಿಸಿಕೊಳ್ಳಿ

ವಿಧಾನ ಪರಿಷತ್ ಹಂಗಾಮಿ ಸಭಾಪತಿ ರಘುನಾಥರಾವ್ ಮಲ್ಕಾಪೂರೆ ಕರೆ

June 11, 2022
in ಬೀದರ್
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಗ್ರಾಮೀಣ ಪ್ರದೇಶಗಳಲ್ಲಿ ಲಕ್ಷಾಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣ ಮಾಡಲಾಗುವ ಸಮುದಾಯ ಭವನಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು. ಅವುಗಳನ್ನು ಒಳ್ಳೆಯ ಕೆಲಸಗಳಿಗೆ, ಶುಭ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆ Raghunatha Rao Malkapoore ಹೇಳಿದರು.

ಒಂದು ಕೋಟಿ ರೂ. ವೆಚ್ಚದಲ್ಲಿ ಚಿಟಗುಪ್ಪಾ ತಾಲೂಕಿನ ನಿರ್ಣಾ ಹಾಗೂ ಇತರೆ ಹದಿನೈದು ಗ್ರಾಮಗಳ ಎಸ್ಟಿ ಓಣಿಯಲ್ಲಿ ನಡೆಯಲಿರುವ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ನಿರ್ಣಾ ಗ್ರಾಮದಲ್ಲಿ ಚಾಲನೆ, ಹಾಗೂ ಅದೇ ಗ್ರಾಮದಲ್ಲಿ ಸುಮಾರು ಐವತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಎಸ್.ಟಿ ಸಮುದಾಯ ಭವನವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಗ್ರಾಮಗಳಲ್ಲಿ ನಿರ್ಮಾಣವಾಗುವ ಸಮುದಾಯ ಭವನಗಳ ನಿರ್ವಹಣೆಗಾಗಿ ಎಲ್ಲರೂ ಸೇರಿ ಸಂಘ ರಚಿಸಿಕೊಂಡು ಅದನ್ನು ನಿರ್ವಹಣೆ ಮಾಡಬೇಕು. ಕಾಲಕಾಲಕ್ಕೆ ಆಗಬೇಕಾಗಿರುವ ದುರಸ್ತಿ ಕೆಲಸಗಳನ್ನು ಆ ಸಂಘದ ಮೂಲಕ ಮಾಡಿಕೊಳ್ಳಬೇಕು. ಸಮುದಾಯದ ಮತ್ತು ಅನ್ಯ ಸಮುದಾಯದ ಶುಭ ಕಾರ್ಯಗಳಿಗೆ ಸಮುದಾಯ ಭವನಗಳನ್ನು ನೀಡಬೇಕು ಎಂದರು.

ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ನಮ್ಮ ಪಕ್ಷ ದೊಡ್ಡಮಟ್ಟದ ಜವಾಬ್ದಾರಿ ನೀಡಿದೆ. ಅದು ನಿಮ್ಮೆಲ್ಲರ ಹಾರೈಯ ಫಲದಿಂದ ಸಾಧ್ಯವಾಗಿದೆ. ಶ್ರೀರಾಮುಲುರವರು ಕಾಂಗ್ರೆಸ್ ಪಕ್ಷದಿಂದ ಬಳ್ಳಾರಿಯ ಮುನ್ಸಿಪಾರ್ಟಿಯ ಸದಸ್ಯನಾಗಿದ್ದ ವೇಳೆ ನಾನು ಬಿಜೆಪಿ ಪಕ್ಷದ ಯುವ, ಎಸ್ಟಿ ಮೋರ್ಚಾದ ಅಧ್ಯಕ್ಷನಾಗಿದ್ದೆ. ಆ ವೇಳೆ ಶ್ರೀರಾಮುಲರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದೆ. ಆಗಿನಿಂದಲೂ ಅವರು ನನ್ನನ್ನ ಗೌರವದಿಂದ ಕಾಣುತ್ತಿದ್ದಾರೆ ಎಂದು ಹೇಳಿದರು.

ಈಗ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 75 ಲಕ್ಷ ರೂ. ವೆಚ್ಚದ ಐದು ಸಮುದಾಯ ಭವನಗಳನ್ನು ಶ್ರೀರಾಮುಲುರವರು ನನಗೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮನ್ನಳ್ಳಿ, ಕಮಠಾಣಾ, ಬಗದಲ್, ನಾವದಗೇರಿ, ಠಾಣಾ ಕುಸನೂರು ಗ್ರಾಮಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತದೆ. ನಾನೇನು ದಕ್ಷಿಣ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲ್ಲ. ಆಗೆನಾದರು ಅವಕಾಶ ಸಿಕ್ಕರೆ ನಾನು ಬೀದರ್ ಉತ್ತರ ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದರು.

ಸಾಧ್ಯವಾದರೇ ನಮಗೆ ಉಪಕಾರ ಮಾಡಿದವರ ಋಣವನ್ನು ನಾವು ತೀರಿಸಿಬೇಕು. ಅದೇ ನನ್ನ ಸೈದ್ಧಾಂತಿಕ ಸಿದ್ದಾಂತವಾಗಿದೆ. ನಾನು ಮೊದಲ ಬಾರಿಗೆ ಚುನಾವಣೆಗೆ ನಿಂತಾಗ ನನಗೆ ಈ ಭಾಗದ ಜನರು ಮತ ನೀಡಿದ್ದಾರೆ. ನಾನು ಆಗಾಗಿ ಆ ಉಪಕಾರ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಗೊಂಡ ಸಮಾಜದ ತಾಂತ್ರಿಕ ಸಮಸ್ಯೆಯ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಹೇಳಿದರು.

Also read: ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ: ಸಿಎಂ

ಬಳಿಕ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, Bandeppa Khashempur ನಿರ್ಣಾ ಗ್ರಾಮದಲ್ಲಿ ಐವತ್ತು ಲಕ್ಷ ರೂ. ಮೌಲ್ಯದ ಎಸ್ಟಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಅದರ ಸದುಪಯೋಗವಾಗಬೇಕು. ಇಲ್ಲಿಯೇ ಅಡುಗೆ ಕೋಣೆಯ ಅವಶ್ಯಕತೆ ಇದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಡುಗೆ ಕೋಣೆ ನಿರ್ಮಾಣಕ್ಕೆ ಐದು ಲಕ್ಷ ರೂ. ಅನುದಾನ ನೀಡುತ್ತೇನೆ. ಮುಂದಿನ ದಿನಗಳಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡುತ್ತೇನೆ ಎಂದರು.

ಗೊಂಡ ಸಮಾಜದ ತಾಂತ್ರಿಕ ಸಮಸ್ಯೆಯನ್ನು ಸರಿ ಪಡಿಸುವ ನಿಟ್ಟಿನಲ್ಲಿ ದೆಹಲಿಯವರೆಗೂ ನಿಯೋಗಗಳನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದೆ. ಸಮಾಜದ ಜನಪ್ರತಿನಿಧಿಗಳು, ಮುಖಂಡರ ನಿಯೋಗದಿಂದ ಕೇಂದ್ರದ ನಾಯಕರ ಗಮನಕ್ಕೆ ಈ ಸಮಾಜದ ಸಮಸ್ಯೆಯನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದ್ದು, ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಮುಂದಿನ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

ನಮ್ಮ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಹಣ ಒದಗಿಸಿಕೊಡುವುದು ಕ?ಕರವಾಗಿದೆ. ಸಾಧ್ಯವಾದ? ಆ ರೀತಿಯ ಪ್ರಯತ್ನ ಮಾಡುತ್ತೇನೆ. ರಸ್ತೆ ಸುಧಾರಣೆ, ಕುಡಿಯುವ ನೀರಿನ ವ್ಯವಸ್ಥೆ, ಶೈಕ್ಷಣಿಕ ಕೆಲಸ ಕಾರ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡುವ ಕೆಲಸ ಮಾಡುತ್ತಿದ್ದೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಇದೇ ವೇಳೆ ಪ್ರಮುಖರಾದ ಬಸವರಾಜ ಮಾಳಗೆ, ಬಾಬುರಾವ್ ಮಲ್ಕಾಪೂರೆ, ಮಹಾಂತೇಶ ಕೌಜಲಗಿ, ಶಕುಂತಲಾ ಬೆಲ್ದಾಳೆ, ಮಾರುತಿ ಪಂಚಬಾಯಿ, ಅಮೃತರಾವ್ ಚಿಮ್ಕೊಡೆ, ಪತ್ರಕರ್ತ ವೀರೇಶಕುಮಾರ್ ಮಠಪತಿ ಸೇರಿದಂತೆ ಅನೇಕರು ಮಾತನಾಡಿದರು.

ಕರಕನಳ್ಳಿಯ ರಾಜಪ್ಪ ಮುತ್ಯಾ, ಭೀರಪ್ಪಾ ಜಿ ಮಾರ್ಥಂಡ, ಸಂಜೀವ್ ರೆಡ್ಡಿ ನಿರ್ಣಾ, ಮಾರುತಿ ಪಂಚಬಾಯಿ, ಅಹಲ್ಯಾಬಾಯಿ ಅಂಖಾಡೆ, ಜಗನ್ನಾಥ ರೆಡ್ಡಿ ಎಖ್ಖೆಳ್ಳಿ, ಚನ್ನಪ್ಪ ಸೊಪ್ಪಣ್ಣ, ಶಂಕರರಾವ್ ಪಾಟೀಲ್, ಸುಭಾ? ಖಾಶೆಂಪುರ್, ರಸುಲಸಾಬ್ ಲಶ್ಕರಿ, ಕಲಾವತಿ ಬಸಪ್ಪ, ಮಲ್ಲಿಕಾರ್ಜುನ ರಾಜಗೇರಾ, ಬಸವರಾಜ ಬನ್ನಳ್ಳಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandeppa KhashempurKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRaghunatha Rao Malkapooreಬೀದರ್ರಘುನಾಥರಾವ್ ಮಲ್ಕಾಪೂರೆಶಾಸಕ ಬಂಡೆಪ್ಪ ಖಾಶೆಂಪುರ್
Previous Post

ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ: ಸಿಎಂ

Next Post

ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಶ್ವ ಹೃದಯ ದಿನಾಚರಣೆ | ವಿವಿಧ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿ ಗೆದ್ದ ಕ್ರಿಯೇಟಿವ್ ಪಿಯು ಕಾಲೇಜು

September 30, 2025

ಭದ್ರಾವತಿ | ದ್ವೇಷಕ್ಕಾಗಿ ಕೊಲೆ ಮಾಡಿದ್ದ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

September 30, 2025

ನವರಾತ್ರಿ | ಮಹಾಗೌರಿ ಪೂಜಾವ್ರತದ ಪ್ರಮುಖ್ಯತೆಯೇನು?

September 30, 2025
Internet Image

ಮುಂಜಾನೆ ಸುವಿಚಾರ | ಪರಿಣಾಮ ಪ್ರತಿಫಲ ಅಪೇಕ್ಷೆ ಇಲ್ಲದೇ ಕೆಲಸ ಮಾಡುವ ಅಭ್ಯಾಸ ಉತ್ತಮ

September 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಶ್ವ ಹೃದಯ ದಿನಾಚರಣೆ | ವಿವಿಧ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿ ಗೆದ್ದ ಕ್ರಿಯೇಟಿವ್ ಪಿಯು ಕಾಲೇಜು

September 30, 2025

ಭದ್ರಾವತಿ | ದ್ವೇಷಕ್ಕಾಗಿ ಕೊಲೆ ಮಾಡಿದ್ದ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

September 30, 2025

ನವರಾತ್ರಿ | ಮಹಾಗೌರಿ ಪೂಜಾವ್ರತದ ಪ್ರಮುಖ್ಯತೆಯೇನು?

September 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!