ಕಲ್ಪ ಮೀಡಿಯಾ ಹೌಸ್ | |
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್’ವೊಂದು ಪಲ್ಟಿಯಾಗಿದ್ದು ಅದೃಷ್ಟವಷಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ತೀರ್ಥಹಳ್ಳಿ ಕಡೆಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಈ ಬಸ್, ಯಡೂರು ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಘಟನೆ ಇಂದು ನಸುಕಿನ 5 ಗಂಟೆ ವೇಳೆ ನಡೆದಿದೆ ಎಂದು ಹೇಳಲಾಗಿದೆ. ಅದೃಷ್ಠವಷಾತ್ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಂಭೀರ ಅಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳಾದವರಿಗೆ ಚಿಕಿತ್ಸೆ ನೀಡಲಾಗಿದೆ.
Also read: ನಮ್ಮ ದೇಶ ಎತ್ತ ಸಾಗುತ್ತಿದೆ? ಶಾಸಕ ರಘುಪತಿ ಭಟ್ ವಿರುದ್ಧ ಹಿಜಾಬ್ ಹೋರಾಟಗಾರ್ತಿ ಕಿಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post