Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ವಿದ್ಯುದೀಕರಣದಲ್ಲಿ ನೈಋತ್ಯ ರೈಲ್ವೆಯಿಂದ ಗುರಿ ಮೀರಿದ ಸಾಧನೆ: ಅನೀಶ ಹೆಗಡೆ

March 29, 2022
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

2030ರ ವೇಳೆಗೆ ಇಂಗಾಲ ತಟಸ್ಥ ರೈಲ್ವೆ ಯಾಗುವ ಗುರಿಯೊಂದಿಗೆ ದಾಪುಗಾಲು ಹಾಕುತ್ತಾ ನೈಋತ್ಯ ರೈಲ್ವೆ Southwestern Railway ತನ್ನ ಸಂಪರ್ಕಜಾಲದ 511.7 ರೂಟ್ ಕಿ.ಮೀ.ಗಳ ವಿದ್ಯುದೀಕರಣವನ್ನು ದಿನಾಂಕ 28.03.2022 ರಂದು ಪೂರ್ಣಗೊಳಿಸಿದೆ. ಇದು ಪ್ರಸ್ತುತ ವರ್ಷದ ರೈಲ್ವೆ ಮಂಡಳಿ ನೀಡಿದ ಗುರಿ ಯಾದ 459 ರೂಟ್ ಕಿಮೀ ಗಳನ್ನು ಮೀರಿದ ಸಾಧನೆಯಾಗಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕಳೆದ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ತನ್ನ ಸಂಪರ್ಕ ಜಾಲದಲ್ಲಿ ಒಟ್ಟು 476.7 ರೂಟ್ ಕಿ.ಮೀ.ಗಳ ವಿದ್ಯುದೀಕರಣವನ್ನು ಸಾಧಿಸಿತ್ತು. ಮಾರ್ಚ್ 2022 ರಲ್ಲಿ ನೈಋತ್ಯ ರೈಲ್ವೆಯಾದ್ಯಂತ ಈ ಭಾಗಗಳಲ್ಲಿ ವಿದ್ಯುದೀಕರಣ ಪೂರ್ಣಗೊಂಡಿದೆ ಎಂದಿದ್ದಾರೆ.

Also read: ಸಂತೋಷ್ ಕೆ ಪಾಟೀಲ್ ಸುಳ್ಳು ಆರೋಪ ಹಿನ್ನೆಲೆ ಮಾನನಷ್ಟ ಮೊಕದ್ದಮೆ ದಾಖಲು: ಸಚಿವ ಈಶ್ವರಪ್ಪ

ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ರವರು ನೈಋತ್ಯ ರೈಲ್ವೆಯ ಯೋಜನೆಗಳ ಗುರಿ ಮೀರುವ ಸಾಧನೆಗಾಗಿ ಸರ್ವ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪರಿಚಲನಾ ಹಾಗೂ ವಿದ್ಯುತ್ ವಿಭಾಗಗಳ ಸಮನ್ವಯ ಹಾಗೂ ಸಹಕಾರದಿಂದ ವಿದ್ಯುದೀಕರಣ ಕಾರ್ಯಗಳಿಗೆ ಅವಶ್ಯಕವಾದ ಲೈನ್ ಬ್ಲಾಕ್ ಗಳನ್ನು ಸಕಾಲಕ್ಕೆ ಪಡೆಯಲು ಸಾಧ್ಯವಾಯಿತು ಎಂದು ಅವರು ತಿಳಿಸಿದರು. ವಿದ್ಯುದೀಕರಣ ಕಾಮಗಾರಿಯನ್ನು ಕಾರ್ಯಗತಗೊಳಿಸುವ ಸಂಸ್ಥೆಗಳಾದ CORE, RVNL ಹಾಗೂ PGCIL ಗಳಿಗೆ ಶ್ರೀ ಕಿಶೋರ್ ಅವರು ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಮಾರ್ಗಗಳ ಸಂಪೂರ್ಣ ವಿದ್ಯುದೀಕರಣದೊಂದಿಗೆ ನೈಋತ್ಯ ರೈಲ್ವೆ ತನ್ನ ಸಂಪರ್ಕಜಾಲದ ಬಹುತೇಕ ಭಾಗದಲ್ಲಿ ಎಲೆಕ್ಟ್ರಿಕ್ ಇಂಜಿನ್ ನೊಂದಿಗೆ ರೈಲುಗಳನ್ನು ಸಂಚರಿಸುವುದು. ಇದರಿಂದ ಡೀಸಲ್ ಹಾಗೂ ಪಳೆಯುಳಿಕೆ ಇಂಧನ ಅವಲಂಬನೆಯಲ್ಲಿ ಕಡಿತವಾಗಿ ದಿನನಿತ್ಯದ ಇಂಧನದ ಬಳಕೆ ಗಣನೀಯವಾಗಿ ಕಡಿಮೆಯಾಗುವುದು. ಜೊತೆಗೆ ಮಾರ್ಗಗಳ ಸಾಮರ್ಥ್ಯ ಹೆಚ್ಚಿ ರೈಲುಗಳ ವೇಗವರ್ಧನೆ ಹಾಗೂ ಸಮಯ ಪಾಲನೆಯಲ್ಲಿ ಸುಧಾರಣೆಯಾಗುವುದು ಎಂದು ಹೇಳಿದ್ದಾರೆ.

2016 ರ ವರೆಗಿನ ಸುಮಾರು 200 ರೂಟ್ ಕಿ.ಮೀಗಳ ವಿದ್ಯುದೀಕರಣದಿಂದ ತನ್ನ ಒಟ್ಟು ಸಂಪರ್ಕಜಾಲದ 3566 ರೂಟ್ ಕಿ.ಮೀಗಳಲ್ಲಿ ನೈಋತ್ಯ ರೈಲ್ವೆಯು ಇಲ್ಲಿಯವರೆಗೆ, 1734 ರೂಟ್ ಕಿ.ಮೀಗಳ ವಿದ್ಯುದೀಕರಣ ವನ್ನು ಪೂರ್ಣಗೊಳಿಸಿದೆ ಎಂದಿದ್ದಾರೆ.

ವಿದ್ಯುದ್ದೀಕರಣ ಪೂರ್ಣಗೊಂಡಿರುವ ಮಾರ್ಗಗಳು:
ಯಲಹಂಕ – ಚಿಕ್ಕಬಳ್ಳಾಪುರ (45 ರೂಟ್ ಕಿ.ಮೀಗಳು.), ತುಮಕೂರು ನಿಟ್ಟೂರು (27 ರೂಟ್ ಕಿ.ಮೀಗಳು) ಸಿವಡಿ – ಒಮ್ಲೂರ್ (44 ರೂಟ್ ಕಿ.ಮೀಗಳು) ಹೊಸದುರ್ಗ –ಚಿಕ್ಕಜಾಜೂರು(30 ರೂಟ್ ಕಿ.ಮೀಗಳು) ಅಳ್ನಾವರ – ಅಂಬೇವಾಡಿ (26 ರೂಟ್ ಕಿ.ಮೀಗಳು), ಗದಗ – ಹೊಳೆಆಲೂರು(48 ರೂಟ್ ಕಿ.ಮೀಗಳು), ಕುಡಚಿ- ಘಟಪ್ರಭಾ(47 ರೂಟ್ ಕಿ.ಮೀಗಳು) ಹಾಗೂ ಲೋಂಡಾ – ತಿನೈಘಾಟ್ (11 ರೂಟ್ ಕಿ.ಮೀಗಳು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSouthwestern Railwayನೈಋತ್ಯ ರೈಲ್ವೆಹುಬ್ಬಳ್ಳಿ
Previous Post

ಸಂತೋಷ್ ಕೆ ಪಾಟೀಲ್ ಸುಳ್ಳು ಆರೋಪ ಹಿನ್ನೆಲೆ ಮಾನನಷ್ಟ ಮೊಕದ್ದಮೆ ದಾಖಲು: ಸಚಿವ ಈಶ್ವರಪ್ಪ

Next Post

ಸಚಿನ್ ಎಂ. ವರ್ಣೇಕರ್‌ರವರ 2 ಕಲಾಕೃತಿಗಳಿಗೆ ಧರ್ಮಸ್ಥಳದ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಸ್ಥಾನ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಚಿನ್ ಎಂ. ವರ್ಣೇಕರ್‌ರವರ 2 ಕಲಾಕೃತಿಗಳಿಗೆ ಧರ್ಮಸ್ಥಳದ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಸ್ಥಾನ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025

ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

July 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!