ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಎಸಿಬಿ ಸಂಸ್ಥೆಯನ್ನೇ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಮಹತ್ವದ ಆದೇಶ ಹೊರಡಿಸಿದ ನ್ಯಾ. ವೀರಪ್ಪ ನೇತೃತ್ವದ ವಿಭಾಗೀಯ ಪೀಠ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಆಗಿದ್ದ ಎಸಿಬಿ ರಚನೆಯನ್ನೇ ರದ್ದುಪಡಿಸಿ, ಎಸಿಬಿ ಠಾಣೆಯನ್ನೂ ಸಹ ಮುಚ್ಚುವಂತೆ ಸೂಚಿಸಿದೆ.

ಅಧಿಕಾರಿಗಳು ಮೂರು ವರ್ಷಕ್ಕೆ ನೇಮಕವಾಗಬಾರದು ಎಂದು ನ್ಯಾಯಪೀಠ ಹೇಳಿದೆ.









Discussion about this post