Monday, September 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ರೋಗ ಪರಿಹಾರಕ್ಕೆ ಧನ್ವಂತರಿ ಮೊರೆ ಹೋಗೋಣ: ಪಂಡಿತ ಹರೀಶ ಆಚಾರ್ಯ ಕರೆ

ಮೈಸೂರಿನಲ್ಲಿ ರೋಗಮೋಚನ ಶ್ರೀ ಧನ್ವಂತರಿ ಪ್ರತಿಷ್ಠಾಪನಾ ವಾರ್ಷಿಕೋತ್ಸವ

June 10, 2022
in ಮೈಸೂರು
0 0
0
ಮೈಸೂರಿನ ಅಗ್ರಹಾರದಲ್ಲಿರುವ ಉತ್ತರಾದಿ ಮಠದಲ್ಲಿ ಶ್ರೀ ಧನ್ವಂತರಿ ದೇವರಿಗೆ ಪ್ರತಿಷ್ಠಾಪನಾ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು. ಪಂಡಿತ ಹರೀಶ ಆಚಾರ್ಯ ಮತ್ತು  ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ ಪ್ರವಚನ ನಡೆಸಿಕೊಟ್ಟರು.

ಮೈಸೂರಿನ ಅಗ್ರಹಾರದಲ್ಲಿರುವ ಉತ್ತರಾದಿ ಮಠದಲ್ಲಿ ಶ್ರೀ ಧನ್ವಂತರಿ ದೇವರಿಗೆ ಪ್ರತಿಷ್ಠಾಪನಾ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು. ಪಂಡಿತ ಹರೀಶ ಆಚಾರ್ಯ ಮತ್ತು  ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ ಪ್ರವಚನ ನಡೆಸಿಕೊಟ್ಟರು.

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಮೈಸೂರು: ಪೂರ್ವಜನ್ಮದ ಕರ್ಮಫಲವಾಗಿ ಬಂದಿರುವ ಸಕಲ ರೋಗಗಳನ್ನು ನಿವಾರಣೆ ಮಾಡಿಕೊಳ್ಳಲು ಧನ್ವಂತರಿಯನ್ನೇ ಮೊರೆ ಹೋಗಬೇಕು ಎಂದು ವಿದ್ವಾನ್ ಹರೀಶ ಆಚಾರ್ಯ ಸಂಡೂರು ಹೇಳಿದರು.

ನಗರದ ಅಗ್ರಹಾರದಲ್ಲಿರುವ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ರೋಗಮೋಚನ ಶ್ರೀ ಧನ್ವಂತರಿ ಮೂರ್ತಿ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಪ್ರವಚನದಲ್ಲಿ ಅವರು, ಧನ್ವಂತರಿ ಮಹಿಮೆ ತಿಳಿಸಿದರು.

ದೈಹಿಕವಾಗಿ ನಾವೆಷ್ಟೇ ಸಬಲರಾಗಿದ್ದರೂ ಮಾನಸಿಕ ರೋಗಗಳು ನಮ್ಮ ಬದುಕನ್ನೇ ಹೈರಾಣ ಮಾಡಿಬಿಡುತ್ತವೆ. ಇದರಿಂದ ಮುಕ್ತಿ ಹೊಂದಲು ಒಂದು ಕೈಯಲ್ಲಿ ಅಮೃತಕಲಶ, ಇನ್ನೊಂದು ಕೈಯಲ್ಲಿ ಅಭಯಹಸ್ತ ತೋರಿರುವ ಧನ್ವಂತಿ ದೇವರನ್ನು ಬೇಡುವುದೊಂದೇ ಮಹಾಮಾರ್ಗ ಎಂದರು.

ಜ್ಞಾನವನ್ನೇ ಬೇಡೋಣ:
ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ ಮಾತನಾಡಿ, ದೇವರಲ್ಲಿ ಏನೇನೋ ಲೌಕಿಕ ವಸ್ತು, ವಿಷಯಗಳನ್ನು ಕೇಳುತ್ತೇವೆ. ಇದಕ್ಕೆ ಮಿತಿಗಳೇ ಇರುವುದಿಲ್ಲ. ಆದರೆ ಸಂಚಿತ ಕರ್ಮಗಳನ್ನು ಕಳೆದುಕೊಳ್ಳಲು ನಿನ್ನ ಬಗೆಗಿನ ಜ್ಞಾನವನ್ನು ಕೊಡು ಎಂದು ಬೇಡಬೇಕು ಎಂದರು.

ವರ್ತಮಾನದ ಸಂದರ್ಭದಲ್ಲಿ ಒಂದು ಕುಟುಂಬದಲ್ಲೇ ಸಾಮರಸ್ಯ ಇಲ್ಲವಾಗಿದೆ. ಪತಿ, ಪತ್ನಿ, ಮಕ್ಕಳು ಒಂದೊಂದು ವಿಚಿತ್ರ ಮನೋಸ್ಥಿತಿ ಹೊಂದಿರುತ್ತಾರೆ. ಹಾಗಾಗಿ ನಿತ್ಯವೂ ಮನೆಯಲ್ಲಿ ವೈಮನಸ್ಯ ಜೀವಂತವಾಗಿರುತ್ತದೆ. ದೇವರ ಬಗೆಗಿನ ಜ್ಞಾನ ಮತ್ತು ಭಕ್ತಿಯ ಕೊರತೆಯೇ ಇದಕ್ಕೆ ಕಾರಣ ಎಂದರು.

ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ರೋಗಮೋಚನ ಶ್ರೀ ಧನ್ವಂತರಿ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿದ ನಂತರ ಲೋಕವನ್ನೇ ಕಾಡಿದ ಕೊರೋನಾ ಮಹಾಮಾರಿ ಅಬ್ಬರ ಕಡಿಮೆಯಾಗತೊಡಗಿತು. ಗುರುಗಳ ಸಂಕಲ್ಪ ಮತ್ತು ತಪಸ್ಸು ನಾಡಿನ ಜನತೆಗೆ ಭಯಮುಕ್ತರನ್ನಾಗಿಸಿತು ಎಂದರು.

Also read: ಅಂಗವೈಕಲ್ಯತೆ ಸಾಧನೆಗೆ ಎಂದೂ ಅಡ್ಡಿಯಾಗದು: ಶಂಕರ್ ಶೇಟ್

ಪಂಡಿತ ಪುರುಷೋತ್ತಮಾಚಾರ್ಯರು ಪ್ರವಚನ ನೀಡಿ, ಜ್ಞಾನ, ಭಕ್ತಿ ಮತ್ತು ವೈರಾಗ್ಯಗಳನ್ನು ದೇವರಲ್ಲಿ ಕೇಳಿಕೊಂಡರೆ ಇಹ ಮತ್ತು ಪರದಲ್ಲಿ ಸುಖ ಪ್ರಾಪ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಚಿಂತನೆ ಮಾಡಬೇಕು. ಭಕ್ತಿ ಎಂಬುದು ಹೊರಗೆ ತೋರುವ ವಸ್ತುವಾಗಬಾರದು. ಅಂತರಂಗ ಶುದ್ಧಿಗೆ ಪ್ರೇರಣೆ ಆಗಬೇಕು ಎಂದು ಸಲಹೆ ನೀಡಿದರು.

ವಿವಿಧ ಕಾರ್ಯಕ್ರಮ:
ಪ್ರತಿಷ್ಠಾಪನಾ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಧನ್ವಂತರಿ ಸನ್ನಿಧಿಯಲ್ಲಿ ಬೆಳಗಿನಿಂದ ಶ್ರೀ ವಿಷ್ಣು ಸಹಸ್ರನಾಮ ಮಹಾಯಾಗ, ಶ್ರೀ ಧನ್ವಂತರಿ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ವಿವಿಧ ಪುಷ್ಪಗಳಿಂದ ಅಲಂಕಾರ ನೆರವೇರಿತು. ಶ್ರೀ ಸತ್ಯಸಂಕಲ್ಪ ತೀರ್ಥರು ಮತ್ತು ಶ್ರೀ ಸತ್ಯ ಸಂತುಷ್ಟ ತೀರ್ಥರ ಬೃಂದಾವನಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ದೇವರ ದರ್ಶನ ಪಡೆದು ಧನ್ಯತೆ ಮೆರೆದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Previous Post

ಅಂಗವೈಕಲ್ಯತೆ ಸಾಧನೆಗೆ ಎಂದೂ ಅಡ್ಡಿಯಾಗದು: ಶಂಕರ್ ಶೇಟ್

Next Post

ದಾಖಲೆ ರಹಿತ 2 ಕೋಟಿ ರೂ. ಹೊಂದಿದ್ದ ವ್ಯಕ್ತಿ ಬಂಧನ: ನಗದು ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಾಖಲೆ ರಹಿತ 2 ಕೋಟಿ ರೂ. ಹೊಂದಿದ್ದ ವ್ಯಕ್ತಿ ಬಂಧನ: ನಗದು ವಶಕ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Pink Power Run 2.0 Unites 20,000 Participants in Hyderabad for Breast Cancer Awareness

September 28, 2025

ಸುಧಾರೆಡ್ಡಿ ಫೌಂಡೇಶನ್‌ನಿಂದ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಓಟ | ಜಾಗತಿಕ ವಿಶ್ವ ಸುಂದರಿಯರ ನೇತೃತ್ವ

September 28, 2025

ಶಿವಮೊಗ್ಗ | ದೇಶ ಕಟ್ಟುವ ಯುವಕರಿಗೆ ಶಿಸ್ತು, ತ್ಯಾಗ ಮುಖ್ಯವಾದುದು | ಸಂದೀಪ್ ಶೆಟ್ಟಿ ಅಭಿಮತ

September 28, 2025

ಬೆಂಗಳೂರು | ರೈಲ್ವೆ ವಿಭಾಗದಲ್ಲಿ ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಯಶಸ್ವಿ

September 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Pink Power Run 2.0 Unites 20,000 Participants in Hyderabad for Breast Cancer Awareness

September 28, 2025

ಸುಧಾರೆಡ್ಡಿ ಫೌಂಡೇಶನ್‌ನಿಂದ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಓಟ | ಜಾಗತಿಕ ವಿಶ್ವ ಸುಂದರಿಯರ ನೇತೃತ್ವ

September 28, 2025

ಶಿವಮೊಗ್ಗ | ದೇಶ ಕಟ್ಟುವ ಯುವಕರಿಗೆ ಶಿಸ್ತು, ತ್ಯಾಗ ಮುಖ್ಯವಾದುದು | ಸಂದೀಪ್ ಶೆಟ್ಟಿ ಅಭಿಮತ

September 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!