Thursday, October 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಪ್ರಧಾನಿ ಉದ್ಘಾಟಿಸಿದ 14,850 ಕೋಟಿ ರೂ. ವೆಚ್ಚದ ಬುಂದೇಲ್‌ಖಂಡ್ ಎಕ್ಸ್’ಪ್ರೆಸ್ ಹೈವೇ ಹೇಗಿದೆ ನೋಡಿ

296 ಕಿಮೀ ಉದ್ದದ ಅದ್ಬುತವಾದ ಅತ್ಯಾಧುನಿಕ ರಾಷ್ಟ್ರೀಯ ಹೆದ್ದಾರಿ ಹೇಗಿದೆ? ವೀಡಿಯೋ ನೋಡಿ

July 16, 2022
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ/ಬುಂದೇಲ್‌ಖಂಡ್  |         

ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವದ ಸರ್ಕಾರ ಇಂದು ಇಂತಹ ಸಾಲಿನ ಒಂದು ಮಹತ್ವದ ಕೊಡುಗೆಯನ್ನು ಲೋಕಾರ್ಪಣೆಗೊಳಿಸಿದೆ.

Bundelkhand will receive a gift of development from PM @narendramodi on July 16. Prime Minister will inaugurate the #BundelkhandExpressway.

A foundation stone was laid for the expressway by PM Modi himself in February 2020.@PMOIndia pic.twitter.com/Hy8MHo3b1Y

— DD News (@DDNewslive) July 15, 2022


ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದ್ದಾರೆ.

2020ರ ಫೆಬ್ರವರಿಯಲ್ಲಿ ಇದರ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದ ಪ್ರಧಾನಿಯವರು ಇಂದು ತಾವೇ ಲೋಕಾರ್ಪಣೆ ಮಾಡಿದ್ದಾರೆ. 296 ಕಿಮೀ ಉದ್ದದ ಈ ಎಕ್ಸ್’ಪ್ರೆಸ್ ಹೆದ್ದಾರಿ ಕಾಮಗಾರಿ ಕೇವಲ 28 ತಿಂಗಳಲ್ಲಿ ಮುಕ್ತಾಯಗೊಂಡಿದೆ.

Also read: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ ಎಷ್ಟೆಲ್ಲಾ, ಏನೆಲ್ಲಾ ಹಾನಿಯಾಗಿದೆ? ಇಲ್ಲಿದೆ ಡಿಸಿ ನೀಡಿದ ಮಾಹಿತಿ

ಹೇಗಿದೆ ಗೊತ್ತಾ ಈ ಹೈವೇ?
296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್’ಪ್ರೆಸ್, Bunelkand express ಒಟ್ಟು 19 ಮೇಲ್ಸೇತುವೆ, 224 ಕೆಳಸೇತುವೆ, 14 ಪ್ರಮುಖ ಸೇತುವೆ, 286 ಸಣ್ಣ ಸೇತುವೆ ಹಾಗೂ 4 ರೈಲ್ವೆ ಮೇಲ್ಸೇತುವೆಗಳನ್ನು ಹೊಂದಿದೆ. ಈ ನಿರ್ಮಾಣಗಳು ಸುಲಭದ ಪ್ರಯಾಣಕ್ಕೆ ಸಹಕಾರಿಯಾಗಿದೆ.
ಈ ಎಕ್ಸ್’ಪ್ರೆಸ್ ಉತ್ತರ ಪ್ರದೇಶದ ಚಿತ್ರಕೂಟ, ಬಂದಾ, ಮಹೋಬಾ, ಹಮೀರಪುರ, ಜಲೌನ್, ಔರೈಯಾ ಮತ್ತು ಇಟಾವಾ ಮುಂತಾದ ಜಿ¯್ಲೆಗಳ ಮೂಲಕ ಹಾದುಹೋಗುತ್ತದೆ.

ಚಿತ್ರಕೂಟ-ನವದೆಹಲಿ ಸಂಚಾರ ಸಮಯ ಕಡಿತ
ಈ ಎಕ್ಸ್’ಪ್ರೆಸ್ ಹೈವೇ ನಿರ್ಮಾಣದೊಂದಿಗೆ ಈಗ ಚಿತ್ರಕೂಟದಿಂದ ದೆಹಲಿಯವರೆಗಿನ ದೂರ ಕೇವಲ 6 ಗಂಟೆಗಳಲ್ಲಿ ಪೂರ್ಣಗೊಳ್ಳಲಿದೆ. ಅದೇ ಸಮಯದಲ್ಲಿ, ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್ ಹೈವೇ ನಿರ್ಮಾಣದಿಂದ, ಕೈಗಾರಿಕೆಗಳ ಸ್ಥಾಪನೆಯೊಂದಿಗೆ ತಮ್ಮ ಪ್ರದೇಶದಲ್ಲಿ ಮಂಡಿಗಳ ಸಂಖ್ಯೆಯು ಹೆಚ್ಚಾಗುತ್ತದೆ, ಇದರಿಂದ ಬೆಳೆಯನ್ನು ದೆಹಲಿ ಅಥವಾ ದೊಡ್ಡ ಮಂಡಿಗಳಿಗೆ ಕಡಿಮೆ ಸಮಯದಲ್ಲಿ ಸಾಗಿಸಬಹುದಾಗಿದೆ.

ಈ ಹೆದ್ದಾರಿಯಿಂದಾಗಿ ಇಲ್ಲಿನ ಜನರಿಗಾಗಿ ಉದ್ಯೋಗದ ಅವಕಾಶಗಳನ್ನು ಸೃಷ್ಠಿಸುವ ಜೊತೆಯಲ್ಲಿ ಈ ಪ್ರದೇಶದ ಕೈಗಾರಿಕಾ ಅಭಿವೃದ್ಧಿಯಾಗಲಿದೆ. ಹೆದ್ದಾರಿ ಹಾದುಹೋಗುವ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಹಾಗೂ ವ್ಯಾಪಾರಾಭಿವೃದ್ದಿ ವಿಫುಲು ಅವಕಾಶಗಳನ್ನು ತೆರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bunelkand expressKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhi/BundelkhandNewsinKannadaNewsKannadaPM Narendra Modiನವದೆಹಲಿ/ಬುಂದೇಲ್‌ಖಂಡ್ಪ್ರಧಾನಿ ನರೇಂದ್ರ ಮೋದಿಬುಂದೇಲ್‌ಖಂಡ್ ಎಕ್ಸ್'ಪ್ರೆಸ್
Previous Post

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ ಎಷ್ಟೆಲ್ಲಾ, ಏನೆಲ್ಲಾ ಹಾನಿಯಾಗಿದೆ? ಇಲ್ಲಿದೆ ಡಿಸಿ ನೀಡಿದ ಮಾಹಿತಿ

Next Post

ನ್ಯಾಮತಿಯಲ್ಲಿ ಗುರುಪೂರ್ಣಿಮಾ ಮಹೋತ್ಸವವು ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ್ಯಾಮತಿಯಲ್ಲಿ ಗುರುಪೂರ್ಣಿಮಾ ಮಹೋತ್ಸವವು ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಕೇರಳದಲ್ಲಿ ಬಂಧನ

October 15, 2025

ಪುತ್ತೂರು | ಮನೆ ಕಳ್ಳತನ ಆರೋಪಿ ಅಂದರ್ | ಚಿನ್ನದ ಆಭರಣ ವಶ

October 15, 2025

ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

October 15, 2025

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

October 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಕೇರಳದಲ್ಲಿ ಬಂಧನ

October 15, 2025

ಪುತ್ತೂರು | ಮನೆ ಕಳ್ಳತನ ಆರೋಪಿ ಅಂದರ್ | ಚಿನ್ನದ ಆಭರಣ ವಶ

October 15, 2025

ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

October 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!