Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಧಿಕ ಯುರೇನಿಯಂ ಅಂಶ ಕ್ಯಾನ್ಸರ್, ಕಿಡ್ನಿ ಸಂಬಂಧಿ ರೋಗಕ್ಕೆ ಕಾರಣ?

ಚಿತ್ರದುರ್ಗ, ತುಮಕೂರು ಭಾಗದ ಅಂತರ್ಜಲದಲ್ಲಿ ಅಧಿಕ ಯುರೇನಿಯಂ ಪತ್ತೆ: ಡಾ.ಬಿ. ರವಿಚಂದ್ರನ್ | ಕುವೆಂಪು ವಿವಿ: ’ಪರಿಸರ ಮತ್ತು ಆರೋಗ್ಯ’ ಕುರಿತ ವಿಚಾರ ಸಂಕಿರಣ

March 30, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಕರ್ನಾಟಕದ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಅಂತರ್ಜಲದ ನೀರಿನಲ್ಲಿ ಅಧಿಕ ಪ್ರಮಾಣದ ಯುರೇನಿಯಂ ಅಂಶಗಳು ಪತ್ತೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ಪ್ರಾದೇಶಿಕ ಔದ್ಯೋಗಿಕ ಆರೋಗ್ಯ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಬಿ. ರವಿಚಂದ್ರನ್ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಪರಿಸರ ಅಧ್ಯಯನ ವಿಭಾಗ ಬುಧವಾರ ’ಪರಿಸರ ಮತ್ತು ಆರೋಗ್ಯ’ ಕುರಿತು ಜ್ಞಾನಸಹ್ಯಾದ್ರಿ ಆವರಣದಲ್ಲಿ ಆಯೋಜಿಸಿದ್ದ ಒಂದು ದಿನದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ನಾಲ್ಕು ಜಿಲ್ಲೆಗಳ 73 ಗ್ರಾಮಗಳಲ್ಲಿ ಇತ್ತೀಚೆಗೆ ಕೈಗೊಂಡ ಅಧ್ಯಯನವೊಂದರ ಪ್ರಕಾರ ಸುಮಾರು 57 ಗ್ರಾಮಗಳಲ್ಲಿ ಯುರೇನಿಯಂ ಅಂಶ ಬೆಳಕಿಗೆ ಬಂದಿದ್ದು, ವಿಶ್ವ ಆರೋಗ್ಯ ಸಂಸ್ಥೆ ನಿಗದಿಗೊಳಿಸಿರುವ 30 ಮೈಕ್ರೋಗ್ರಾಂ ಮಿತಿಯನ್ನು ದಾಟಿರುವುದು ಆತಂಕಕಾರಿ ವಿಚಾರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

Also read: ಶಿವಮೊಗ್ಗ | ಸಿಗದ ಉದ್ಯೋಗ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಯುರೇನಿಯಂ ಅಂಶ ಕಂಡು ಬಂದಿರುವುದು ವಿಷಕಾರಿಯಾಗಿ ಪರಿಣಮಿಸಲಿದ್ದು, ಕ್ಯಾನ್ಸರ್, ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಲಿದೆ.

ದಿನನಿತ್ಯ ಬಳಸುವ ಪದಾರ್ಥಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಅಂಶಗಳಿರುತ್ತವೆ. ಅದರಲ್ಲಿಯೂ ಹೆಂಗಸರು ಬಳಸುವ ಕಾಸ್ಮೆಟಿಕ್ ಉತ್ಪನ್ನಗಳಲ್ಲಿ ಮೈಕ್ರೋಪ್ಲಾಸ್ಟಿಕ್, ಸೀಸ, ಮತ್ತಿತರ ವಿಷಯುಕ್ತ ರಾಸಾಯನಿಕಗಳನ್ನು ಬಳಸಲಾಗುತ್ತಿದ್ದು, ಇವುಗಳ ನಿಯಮಿತ ಬಳಕೆಯಿಂದ ಚರ್ಮರೋಗ, ಕ್ಯಾನ್ಸರ್‌ನಂತಹ ಮಾರಕ ಖಾಯಿಲೆಗಳಿಗೀಡಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಮಾಜಕ್ಕೆ ಅನಿವಾರ್ಯ. ಆದರೆ ಜಗತ್ತು ಇಂದು ತೈಲ ಮತ್ತು ಇಂಧನ ಆಧಾರಿತ ಆರ್ಥಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವುದರಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದರಿಂದಾಗಿ ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ, ಮಾನವ ನಿರ್ಮಿತ ನೈಸರ್ಗಿಕ ವಿಕೋಪಗಳು ಘಟಿಸುತ್ತಿವೆ ಎಂದು ಹೇಳಿದರು.


ಕುಲಸಚಿವೆ ಜಿ. ಅನುರಾಧ, ಸುಬ್ಬಯ್ಯ ಆಸ್ಪತ್ರೆಯ ಜನರಲ್ ಸರ್ಜನ್ ಮತ್ತು ಕ್ಯಾನ್ಸರ್ ತಜ್ಞೆ ಡಾ. ಆರತಿ ಐತಾಳ್, ಬೆಂಗಳೂರಿನ ಟೆಲ್ಸ್ಟ್ರಾ ಟೆಲಿ ಕಮ್ಯೂನಿಕೇಷನ್ ಸಂಸ್ಥೆಯ ಸೌಮ್ಯ ಶಿವರಾಂ ಸಮಕಣಿ ಮಾತನಾಡಿದರು. ಪರಿಸರ ಅಧ್ಯಯನ ವಿಭಾಗದ ಮುಖ್ಯಸ್ಥೆ ಡಾ. ಹೀನಾ ಕೌಸರ್, ಪ್ರೊ.ಜೆ. ನಾರಾಯಣ, ಪ್ರೊ.ಎಸ್.ವಿ. ಕೃಷ್ಣಮೂರ್ತಿ, ಡಾ. ಯೋಗೇಂದ್ರ, ಡಾ. ಬಸವರಾಜಪ್ಪ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ | ಸಿಗದ ಉದ್ಯೋಗ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Next Post

ಅವರು ಹಲಾಲ್ ಮಾಡಿದ್ದನ್ನು ನಾವು ತಿನ್ನಬೇಕಾ: ಶಾಸಕ ರೇಣುಕಾಚಾರ್ಯ ಪ್ರಶ್ನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಅವರು ಹಲಾಲ್ ಮಾಡಿದ್ದನ್ನು ನಾವು ತಿನ್ನಬೇಕಾ: ಶಾಸಕ ರೇಣುಕಾಚಾರ್ಯ ಪ್ರಶ್ನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಪ್ರಪಂಚದ ಜನರಿಗಾಗಿ ನಮ್ಮ ಮೂಲ ಸ್ವಭಾವ ಬದಲಾವಣೆ ಮಾಡಿಕೊಳ್ಳಬಾರದು

September 5, 2025

ವಿದ್ಯುತ್ ದುರಂತದಲ್ಲಿ ತೀವ್ರ ಮೆದುಳು ಗಾಯಗೊಂಡ ಯುವಕನಿಗೆ ಹೊಸ ಜೀವ ನೀಡಿದ ವೈದ್ಯ

September 5, 2025

Mysore | Inspection of Proposed Road Over Bridge at Nanjangudu

September 4, 2025

ಮೈಸೂರು | ನಂಜನಗೂಡಿನ ಪ್ರಸ್ತಾವಿತ ಮೇಲ್ಸೇತುವೆ ಸ್ಥಳ ಪರಿಶೀಲನೆ

September 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಪ್ರಪಂಚದ ಜನರಿಗಾಗಿ ನಮ್ಮ ಮೂಲ ಸ್ವಭಾವ ಬದಲಾವಣೆ ಮಾಡಿಕೊಳ್ಳಬಾರದು

September 5, 2025

ವಿದ್ಯುತ್ ದುರಂತದಲ್ಲಿ ತೀವ್ರ ಮೆದುಳು ಗಾಯಗೊಂಡ ಯುವಕನಿಗೆ ಹೊಸ ಜೀವ ನೀಡಿದ ವೈದ್ಯ

September 5, 2025

Mysore | Inspection of Proposed Road Over Bridge at Nanjangudu

September 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!