Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ರಾಜ್ಯದ ಪ್ರಥಮ ತಂಬಾಕು ಮುಕ್ತ ವಿಶ್ವವಿದ್ಯಾಲಯ ಘೋಷಣೆ

May 18, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಕುವೆಂಪು ವಿವಿ ರಾಜ್ಯದ ಪ್ರಥಮ ತಂಬಾಕು ಮುಕ್ತ ವಿಶ್ವವಿದ್ಯಾಲಯವಾಗಿರುವುದು ನಮ್ಮ ಜಿಲ್ಲೆಗೆ ಮತ್ತು ನಮಗೆಲ್ಲರಿಗೂ ಹೆಮ್ಮೆಯ ವಿಚಾರವೆಂದು ರಾಷ್ಟ್ರೀಯ ತಂಬಾಕು ನಿಯಂತ್ರಣದ ಶಿವಮೊಗ್ಗ ಜಿಲ್ಲಾ ಸಲಹೆಗಾರರಾದ ಹೇಮಂತ್‌ರಾಜ್ ಅರಸ್ ಹರ್ಷ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾಲಯವನ್ನು Kuvempu University ತಂಬಾಕು ಮುಕ್ತ ವಿಶ್ವವಿದ್ಯಾಲಯವೆಂದು ರಾಷ್ಟ್ರೀಯ ತಂಬಾಕು ನಿಯಂತ್ರಣದ ಶಿವಮೊಗ್ಗ ಜಿಲ್ಲಾ ಸಲಹೆಗಾರರಾದ ಹೇಮಂತ್‌ರಾಜ್ ಅರಸ್ ಸಮ್ಮುಖದಲ್ಲಿ ಇಂದು ಘೋಷಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ 300 ಅಡಿ ವ್ಯಾಪ್ತಿ ಪ್ರದೇಶವನ್ನು ತಂಬಾಕು ಮುಕ್ತ ಪ್ರದೇಶವೆಂದು ಪರಿಗಣಿಸಿ ಈ ಪ್ರಮಾಣಪತ್ರವನ್ನು ಘೋಷಿಸಲಾಗಿದೆ. ಇದರ ಪೂರ್ವ ಸಿದ್ದತೆಗಾಗಿ ಕಳೆದ ತಿಂಗಳು ಏಪ್ರಿಲ್ 27ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ, ಅರಿವು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಿ ನಂತರ ಸ್ಥಳಿಯವಾಗಿ ಈ ವ್ಯಾಪ್ತಿಯ ತಂಬಾಕು ಪದಾರ್ಥಗಳ ಮಾರಾಟಗಾಗರಿಗೆ ತಿಳುವಳಿಕೆ ನೀಡಲಾಗಿ, 10 ಪ್ರಕರಣಗಳನ್ನು ದಾಖಲಿಸಿ 1500 ರೂಗಳನ್ನು ದಂಡ ವಿಧಿಸಲಾಗಿದೆ ಎಂದರು.

ಬೀಡಿ, ಸಿಗರೇಟ್ ತಯಾರಿಕೆಗೆ ಲಕ್ಷಾಂತರ ಮರಗಳನ್ನು ನಾಶ ಮಾಡಲಾಗುತ್ತಿದೆ. ಆದ್ದರಿಂದ ಮೇ, 31, 2022ರಂದು ತಂಬಾಕು ರಹಿತ ದಿನವನ್ನ, ತಂಬಾಕು ಪರಿಸರಕ್ಕೆ ಮಾರಕ ದಿನವನ್ನಾಗಿ ಆಚರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಚಿಸಿರವ ಮೇರೆಗೆ ಈ ದಿನವನ್ನು ಗಿಡಗಳನ್ನು ನೆಡುವುದರ ಮೂಲಕ ಮತ್ತು ಸ್ಥಳಿಯವಾಗಿ ಜನರಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಆಚರಿಸಬೇಕು ಎಂದರು.

Also read: ಬೆಂಗಳೂರಿಗರ ನಿದ್ದೆಗೆಡಿಸಿದ ಮಳೆ: ಯಾವ ಬಡಾವಣೆಗಳು ಬಹುತೇಕ ಜಲಾವೃತಗೊಂಡಿದ್ದವು? ಇಲ್ಲಿದೆ ಮಾಹಿತಿ

ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಮಾತನಾಡಿ ಕುವೆಂಪು ವಿಶ್ವವಿದ್ಯಾಲಯ ರಾಜ್ಯದಲ್ಲೆ ಪ್ರಥಮ ತಂಬಾಕು ಮುಕ್ತ ವಿಶ್ವವಿದ್ಯಾಲಯ ವಾಗಿರುವುದು ನಮಗೆಲ್ಲ ಸಂತೋಷದ ವಿಷಯ ಎಂದರು.

ಇಂದಿನ ಯುವ ಸಮುದಾಯ ತಂಬಾಕು ಮತ್ತು ಮದ್ಯಾಪಾನದಂತಹ ದುಷ್ಚಟಗಳಿಗೆ ಬಲಿಯಾಗುತ್ತಿರುವುದು ಅಂತಕಕಾರಿಯಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಇಂತಹ ದುಷ್ಚಟಗಳನ್ನು ದೂರವಿಡಬೇಕಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಯ ಎಲ್ಲಾ ಕಾಲೇಜುಗಳಿಗು ಸಹ ಈ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗುವುದು ಹಾಗೂ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದಲ್ಲಿ ತಂಬಾಕು ವ್ಯಸನಿಗಳಿಗೆ ಪ್ರತ್ಯೇಕ ಕೊಠಡಿ ತೆರೆದು ವ್ಯಸನ ಮುಕ್ತರಾಗುವ ಚಿಕಿತ್ಸೆ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್‌ಕುಮಾರ್, ಹಣಕಾಸು ಅಧಿಕಾರಿ ರಾಮಕೃಷ್ಣ, ಪ್ರೊ.ಹೆಚ್.ಎಸ್.ಭೋಜ್ಯನಾಯ್ಕ್, ಪ್ರೊ.ಬಿ.ಈ.ಕುಮಾರಸ್ವಾಮಿ, ಉಪಕುಲಸಚಿವ ಡಾ.ಪಾಲಾಕ್ಷನಾಯ್ಕ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಬೆಂಗಳೂರಿಗರ ನಿದ್ದೆಗೆಡಿಸಿದ ಮಳೆ: ಯಾವ ಬಡಾವಣೆಗಳು ಬಹುತೇಕ ಜಲಾವೃತಗೊಂಡಿದ್ದವು? ಇಲ್ಲಿದೆ ಮಾಹಿತಿ

Next Post

ತೆಲಂಗಾಣ, ಲಕ್ಷದ್ವೀಪ್ ರಾಜ್ಯ ಎಐಸಿಸಿ ಸಂಯೋಜಕರಾಗಿ ಪರಶುರಾಮ್ ನೇಮಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೆಲಂಗಾಣ, ಲಕ್ಷದ್ವೀಪ್ ರಾಜ್ಯ ಎಐಸಿಸಿ ಸಂಯೋಜಕರಾಗಿ ಪರಶುರಾಮ್ ನೇಮಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!