Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮುಸ್ಲಿಂ ಉದ್ಯಮಿ ಜೊತೆ ಕೈಜೋಡಿಸಿದ ಬಿಜೆಪಿಯದು ನಕಲಿ ಹಿಂದುತ್ವದ ಡೋಂಗಿತನ: ಯಮುನಾ ರಂಗೇಗೌಡ

March 29, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಕಲಿ ಹಿಂದುತ್ವದ ಡೋಂಗಿತನ ಮಾಡುತ್ತಿರುವ ಬಿಜೆಪಿ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷಿಸುತ್ತಾ ಕಾರ್ಪೋರೇಟ್ ಬಂಡವಾಳ ಶಾಹಿ ಮುಸ್ಲಿಂರೊಂದಿಗೆ ಕೈ ಜೋಡಿಸುತ್ತಿರುವ ನಾಚಿಕೆಗೇಡಿನ ಸಂಗತಿ ಎಂದು ಶಿವಮೊಗ್ಗ ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಇಂದಿಲ್ಲಿ ಆರೋಪಿಸಿದ್ದಾರೆ.

ಕೋಟೆ ಶ್ರೀಮಾರಿಕಾಂಬ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದೆಂದು ರೋಷಾವೇಶ ತೋರಿಸಿದ್ದ ಈ ಬಿಜೆಪಿ ನಾಯಕರುಗಳು ನಿನ್ನೆ ಶಿವಮೊಗ್ಗದ ಬ್ಯಾರಿಸ್ ಸಿಟಿ ಸೆಂಟರ್ ಮಾಲ್‌ನಲ್ಲಿ ದಕ್ಷಿಣ ಕನ್ನಡದ ಮುಸ್ಲಿಂ ಉದ್ಯಮಿ ಸಿದ್ದಿಕ್ ಬ್ಯಾರಿ ಅವರಿಂದ ನಿರ್ಮಾಣಗೊಂಡ ಬಿ-ಫನ್ ಇಂಡೋರ್ ಗೇಮ್ B-Fun Indoor game ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇವರ ನಾಟಕೀಯ ಹಿಂದುತ್ವಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

Also read: ಬೆದರಿಕೆ: ಮಾಳೂರು ಪೊಲೀಸ್ ಠಾಣೆ ಪಿಎಸ್‌ಐ ಜಯಪ್ಪನಾಯ್ಕ್ ಎತ್ತಂಗಡಿ


ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬುದನ್ನು ಮರೆತಿರುವ ಬಿಜೆಪಿ ಉತ್ತಮ ಆಡಳಿತ ಕೊಡದೇ ನಾಗರೀಕರ ಹಿತ ಕಾಪಾಡದೇ ಸಮನ್ವಯತೆಯಿಂದ ಬದುಕುತ್ತಿದ್ದ ಹಿಂದು-ಮುಸ್ಲಿಂರ ನಡುವೆ ಕೋಮು ದ್ವೇಷ ಹಾಕುತ್ತಾ ಉದ್ಯಮಿಗಳಾದ ಮುಸ್ಲಿಂರಿಗೆ ಮಾತ್ರ ಮಣೆಹಾಕುವಂತೆ ಕಾರ್ಯಕ್ರಮಕ್ಕೆ ಹೋಗಿದ್ದು, ನಾಚಿಕೆ ಗೇಡಿನ ವಿಚಾರವಲ್ಲವೇ ಎಂದು ಯಮುನಾ ಪ್ರಶ್ನಿಸಿದ್ದಾರೆ.


33 ವರ್ಷಕ್ಕೆ ಲೀಜ್ ಪಡೆದಿರುವ ಬ್ಯಾರಿಸ್ ಸಿಟಿ ಸೆಂಟರ್‌ರನ್ನು 99 ವರ್ಷಕ್ಕೆ ಮುಂದುವರೆಸಲು ಅಂದರೆ ಮಾರಾಟ ಮಾಡಲು ಹೊರಟಿರುವ ಬಿಜೆಪಿ ಅವರು ಹಿಂದುತ್ವದ ಮೇಲೆ ಮತ ಕೇಳಲು ಯಾವ ಹಕ್ಕಿದೆ. ತಮ್ಮ ಲಾಭಕ್ಕಾಗಿ ಕೈಜೋಡಿಸುವಾಗ ಹಿಂದುತ್ವವವನ್ನೆ ಮರೆಯುವ ಇಂತಹ ಬಿಜೆಪಿಯವರಿಂದ ಹೇಗೆ ತಾನೆ ಅಭಿವೃದ್ದಿ ಒಳ್ಳೆಯತನ ಕಾಣಲು ಸಾಧ್ಯ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B-Fun Indoor gameKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಬಿ-ಫನ್ ಇಂಡೋರ್ ಗೇಮ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬೆದರಿಕೆ: ಮಾಳೂರು ಪೊಲೀಸ್ ಠಾಣೆ ಪಿಎಸ್‌ಐ ಜಯಪ್ಪನಾಯ್ಕ್ ಎತ್ತಂಗಡಿ

Next Post

ಸಚಿವ ಗೋಪಾಲಯ್ಯರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಪೆನ್ನುಗಳ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಚಿವ ಗೋಪಾಲಯ್ಯರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಪೆನ್ನುಗಳ ವಿತರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!