Saturday, August 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬಾಲಕಾರ್ಮಿಕರ ಪತ್ತೆಗೆ ನಿರಂತರ ತಪಾಸಣೆ ಅಗತ್ಯ : ಡಿಸಿ ಡಾ. ಸೆಲ್ವಮಣಿ

April 14, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ನಿರಂತರ ತಪಾಸಣಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ DC Selvamani ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಜಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಾರ್ಮಿರನ್ನು ಕೆಲಸದಲ್ಲಿ ತೊಡಗಿಸಿಕೊಂಡಿರುವ ಸಾಧ್ಯತೆಗಳು ಹೆಚ್ಚಿವೆ. ಅಡಿಕೆ ತೋಟಗಳು, ಇಟ್ಟಿಗೆ ಭಟ್ಟಿಗಳು, ಪೌಲ್ಟ್ರಿ ಫಾರ್ಮ್‍ಗಳು, ಮಂಡಕ್ಕಿ ಭಟ್ಟಿಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸಬೇಕು ಎಂದರು.

ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಇಲ್ಲದಿರುವುದರ ಬಗ್ಗೆ ಪಿಡಿಒಗಳು ಮತ್ತು ಸ್ಥಳೀಯ ಸಂಸ್ಥೆ ಅಧಿಕಾರಿಗಳು ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳು ಸಹ ತಪಾಸಣಾ ಕಾರ್ಯ ನಡೆಸಿ ಬಾಲಕಾರ್ಮಿಕರು ಕಂಡು ಬಂದಲ್ಲಿ ಮಾಲೀಕರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಅವರು ಹೇಳಿದರು.

Also read: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಳವಾಗಿ ಬಳಕೆ, ಕಾಂಗ್ರೆಸ್‍ನವರ ಟೊಳ್ಳು ಬೆದರಿಕೆಗೆ ಅಂಜುವುದಿಲ್ಲ

ಕಳೆದ ವರ್ಷ ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು 638 ದಿಢೀರ್ ತಪಾಸಣೆ ಕೈಗೊಳ್ಳಲಾಗಿದ್ದು, 7ಪ್ರಕರಣಗಳಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಎಫ್‍ಐಆರ್ ದಾಖಲಿಸಲಾಗಿದೆ. ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕರ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ 58 ಅಪಾಯಕಾರಿ ಉದ್ದಿಮೆಗಳು ಹಾಗೂ 11262 ಅಪಾಯಕಾರಿಯಲ್ಲದ ಉದ್ದಿಮೆಗಳನ್ನು ಗುರುತಿಸಲಾಗಿದೆ. ಈ ಎಲ್ಲಾ ಕಡೆ ಬಾಲಕಾರ್ಮಿಕರನ್ನು ತೊಡಗಿಸಲಾಗಿದೆಯೇ ಎಂದು ತಪಾಸಣೆ ಮಾಡಲಾಗಿದೆ ಎಂದು ಬಾಲಕಾರ್ಮಿಕ ಯೋಜನಾಧಿಕಾರಿ ರಘನಾಥ್ ಅವರು ಮಾಹಿತಿ ನೀಡಿದರು.

ದೂರು ನೀಡಿ:
ಜಿಲ್ಲೆಯಲ್ಲಿ ಎಲ್ಲಿಯಾದರೂ ಬಾಲಕಾರ್ಮಿಕರು ಕಂಡು ಬಂದಲ್ಲಿ ಸಾರ್ವಜನಿಕರು 1098 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಬಾಲಕಾರ್ಮಿಕ ಪದ್ಧತಿಯಿಂದಾಗಿ ಅಂತಹ ಮಕ್ಕಳ ಶೋಷಣೆ, ಲೈಂಗಿಕ ಕಿರುಕುಳ, ಕ್ರಿಮಿನಲ್ ಕೃತ್ಯಗಳಿಗೆ ದಾರಿಯಾಗುತ್ತದೆ. ಬಾಲಕಾರ್ಮಿಕರನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಬಾಲಕಾರ್ಮಿಕ ಜಾಗೃತಿ ಭಿತ್ತಿಪತ್ರಿಕೆಯನ್ನು ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಕಾರ್ಮಿಕ ಕಲ್ಯಾಣಾಧಿಕಾರಿ ಸೀಬಿ ರಂಗಯ್ಯ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ್, ತಹಶೀಲ್ದಾರ್‌ಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

 

Tags: DC SelvamaniKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಜಿಲ್ಲಾಧಿಕಾರಿ ಡಾ. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಳವಾಗಿ ಬಳಕೆ, ಕಾಂಗ್ರೆಸ್‍ನವರ ಟೊಳ್ಳು ಬೆದರಿಕೆಗೆ ಅಂಜುವುದಿಲ್ಲ

Next Post

ಕಳ್ಳನ ಬಂಧನ: 1.77ಲಕ್ಷ ರೂ. ಮೌಲ್ಯದ ಐದು ದ್ವಿಚಕ್ರ ವಾಹನ ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಳ್ಳನ ಬಂಧನ: 1.77ಲಕ್ಷ ರೂ. ಮೌಲ್ಯದ ಐದು ದ್ವಿಚಕ್ರ ವಾಹನ ವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಂಸದ ರಾಘವೇಂದ್ರ ಜನ್ಮದಿನ | ಪಿಇಎಸ್’ನಲ್ಲಿ ಬೃಹತ್ ರಕ್ತದಾನ ಶಿಬಿರ ಯಶಸ್ವಿ

August 16, 2025

ಬೆಂಗಳೂರು-ಕಾರವಾರ, ವಿಜಯಪುರ-ಮಂಗಳೂರು ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

August 16, 2025

ಸಾಗರ | ವಿದ್ಯಾರ್ಥಿಗಳು ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳಸಿ | ಕೇರಿಯಪ್ಪ

August 16, 2025

ಕಾರ್ಕಳ | ಫುಟ್ಬಾಲ್ ಪಂದ್ಯಾವಳಿಯಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

August 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಂಸದ ರಾಘವೇಂದ್ರ ಜನ್ಮದಿನ | ಪಿಇಎಸ್’ನಲ್ಲಿ ಬೃಹತ್ ರಕ್ತದಾನ ಶಿಬಿರ ಯಶಸ್ವಿ

August 16, 2025

ಬೆಂಗಳೂರು-ಕಾರವಾರ, ವಿಜಯಪುರ-ಮಂಗಳೂರು ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

August 16, 2025

ಸಾಗರ | ವಿದ್ಯಾರ್ಥಿಗಳು ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳಸಿ | ಕೇರಿಯಪ್ಪ

August 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!