Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

12 ರಿಂದ 14 ವರ್ಷದೊಳಗಿನ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಕರೆ

ಕೋವಿಡ್-19 ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನಕ್ಕೆ ಚಾಲನೆ

March 16, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯಶಸ್ವೀ ಕೋವಿಡ್ ಲಸಿಕಾರಣದಿಂದಾಗಿ Covid Vaccination ಮೂರನೇ ಅಲೆಯನ್ನು ನಾವು ಸುಲಭವಾಗಿ ಎದುರಿಸಲು ಸಾಧ್ಯವಾಯಿತು. ಆದ್ದರಿಂದ ಎಲ್ಲ 12 ರಿಂದ 14 ವರ್ಷದೊಳಗಿನ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ Corbivax ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಇವರ ಸಹಯೋಗದಲ್ಲಿ ಇಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ ಇಲ್ಲಿ ಏರ್ಪಡಿಸಲಾಗಿದ್ದ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 Covid-19 ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮತ್ತು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 12 ರಿಂದ 14 ವರ್ಷದೊಳಗಿನ 64,387 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಪ್ರಸ್ತುತ 40 ಸಾವಿರ ಕಾರ್ಬಿವ್ಯಾಕ್ಸ್ ಲಸಿಕೆ ಇದ್ದು ಲಸಿಕೆ ನೀಡಲು ಮೈಕ್ರೊಪ್ಲಾನ್ ತಯಾರಿಸಲಾಗಿದೆ ಎಂದರು.

ಕೋವಿಡ್‍ನ ಮೊದಲ ಎರಡು ಅಲೆಗಳು ಭೀಕರವಾಗಿದ್ದವು. ಆಗ ಲಸಿಕೆ ಇಲ್ಲದ ಕಾರಣ ಅನೇಕ ಅವಘಡಗಳು ಸಂಭವಿಸಿದವು. ಆದರೆ ಮೂರನೇ ಅಲೆಯಲ್ಲಿ ಅಂತಹ ಅಪಾಯಗಳು ಕಾಣಲಿಲ್ಲ. ಇದಕ್ಕೆ ಕಾರಣ ಕೋವಿಡ್ ಲಸಿಕೆ. ಪ್ರಧಾನಮಂತ್ರಿಯವರು 2021 ರ ಜ.16 ರಂದು ಲಸಿಕಾಕರಣಕ್ಕೆ ಚಾಲನೆ ನೀಡಿದರು. ಶಿವಮೊಗ್ಗದಲ್ಲಿ 09 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತೆಯರಿಗೆ ಲಸಿಕೆ ಪ್ರಾರಂಭಿಸಲಾಯಿತು.

ನಂತರ ಮುಂಚೂಣಿ ಕಾರ್ಯಕರ್ತರಿಗೆ, ಆನಂತರ 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರೀಕರಿಗೆ ಲಸಿಕೆ ನೀಡಲು ಪ್ರಾರಂಭಿಸಲಾಯಿತು. 2021 ರ ಏಪ್ರಿಲ್ 1 ರಿಂದ ಎಲ್ಲ 45 ವರ್ಷ ಮೇಲ್ಪಟ್ಟ ನಾಗರೀಕರಿಗೆ ಲಸಿಕೆ ನೀಡಲಾರಂಭಿಸಲಾಯಿತು. 2021 ರ ಜೂನ್ 27 ರಿಂದ ಎಲ್ಲ ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಲಸಿಕೆ ಆರಂಭಿಸಲಾಯಿತು. 2022 ರ ಜ.03 ರಿಂದ 15 ರಿಂದ 17 ವರ್ಷದ ವಿದ್ಯಾರ್ಥಿಗಳಿಗೆ ಹಾಗೂ ಇಂದಿನಿಂದ 12 ರಿಂದ 14 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಮುನ್ನೆಚ್ಚರಿಕಾ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಅರ್ಹರೆಲ್ಲರೂ ಈ ಲಸಿಕೆಯನ್ನು ಪಡೆಯಬೇಕೆಂದು ಕರೆ ನೀಡಿದರು.

Also read: ಮಾ.19ರಂದು ಡಿ.ವಿ. ಗುಂಡಪ್ಪನವರ ಜನ್ಮದಿನ ಸಂಭ್ರಮಾಚರಣೆ ನಿಮಿತ್ತ ಡಿವಿಜಿ ನೃತ್ಯ ನಮನ

ಕೆಎಸ್‍ಎಸ್‍ಐಡಿಸಿ ಉಪಾಧ್ಯಕ್ಷ ಎಸ್.ದತ್ತಾತ್ರಿ ಮಾತನಾಡಿ, ಕೋವಿಡ್ ಮೂರನೇ ಅಲೆ ಅಷ್ಟು ಸಮಸ್ಯೆಯಾಗದಿರುವುದಕ್ಕೆ ಮುಖ್ಯ ಕಾರಣ ಲಸಿಕೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಯಶಸ್ವಿಯಾಗಿ ಲಸಿಕಾಕರಣ ಕಾರ್ಯಕ್ರಮ ಆಗುತ್ತಿದೆ. ನಮ್ಮ ದೇಶದಲ್ಲಿ ವ್ಯವಸ್ಥಿತವಾಗಿ ಲಸಿಕಾಕರಣ ಕಾರ್ಯಕ್ರಮ ನಡೆಯುತ್ತಿರುವುದರಿಂದ ಮೂರನೇ ಅಲೆಯಲ್ಲಿ ಅಂತಹ ಸಂಕಷ್ಟ ಬಂದಿಲ್ಲ. ಎಲ್ಲ ಅರ್ಹ ಮಕ್ಕಳು ಲಸಿಕೆ ಪಡೆಯಬೇಕೆಂದ ಅವರು ಜಿಲ್ಲೆಯಲ್ಲಿ ಯಶಸ್ವಿಯಾಗಿ ಲಸಿಕಾಕರಣ ನಡೆಸಿದ ಡಿಹೆಚ್‍ಓ, ಆರ್‍ಸಿಹೆಚ್‍ಓ ಸೇರಿದಂತೆ ಎಲ್ಲ ಅಧಿಕಾರಿಗಳು/ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.

ಆರ್‍ಸಿಹೆಚ್‍ಓ ಡಾ.ನಾಗರಾಜನಾಯ್ಕ ಲಸಿಕಾಕರಣದ ಕುರಿತು ಮಾಹಿತಿ ನೀಡಿ, ಆರೋಗ್ಯ ಕಾರ್ಯಕರ್ತರಿಗೆ ಮೊದಲನೇ ಡೋಸ್ ಶೇ.96 ಮತ್ತು ಎರಡನೇ ಡೋಸ್ ಶೇ.98 ಮತ್ತು ಮುನ್ನೆಚ್ಚರಿಕಾ ಡೋಸ್ ಶೇ.39 ಆಗಿದೆ. ಮುಂಚೂಣಿ ಕಾರ್ಯಕರ್ತೆಯರಿಗೆ 1ನೇ ಡೋಸ್ ಶೇ.90, ಎರಡನೇ ಡೋಸ್ ಶೇ.99 ಮತ್ತು ಮುನ್ನೆಚ್ಚರಿಕೆ ಡೋಸ್ ಶೇ.18 ಆಗಿದೆ. 18 ರಿಂದ 44 ವಯಸ್ಸಿನ ನಾಗರೀಕರಿಗೆ ಮೊದಲನೇ ಡೋಸ್ ಶೇ.95 ಮತ್ತು ಎರಡನೇ ಡೋಸ್ ಶೇ.88 ಆಗಿದೆ. 45 ರಿಂದ 59 ವರ್ಷದೊಳಗಿನ ನಾಗರೀಕರಿಗೆ 1ನೇ ಡೋಸ್ ಶೇ100 ಮತ್ತು 2ನೇ ಡೋಸ್ ಶೇ. 95 ಆಗಿದೆ. 15 ರಿಂದ 17 ವರ್ಷದ ವಿದ್ಯಾರ್ಥಿಗಳಿಗೆ 1ನೇ ಡೋಸ್ ಶೇ.84 ಮತ್ತು 2ನೇ ಡೋಸ್ ಶೇ.84 ಆಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ 1ನೇ ಡೋಸ್ ಶೇ.101 ಮತ್ತು 2ನೇ ಡೋಸ್ ಶೇ.96 ಹಾಗೂ ಮುನ್ನೆಚ್ಚರಿಕಾ ಡೋಸ್ ಶೇ.9 ಆಗಿದ್ದು, ಜಿಲ್ಲೆಯ ಒಟ್ಟು 400 ಕೇಂದ್ರಗಳಲ್ಲಿ ಲಸಿಕಾರಣ ನಡೆಯುತ್ತಿದೆ ಎಂದರು.

ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಬಿಇಓ ನಾಗರಾಜ್ ಹಾಗೂ ಇತರೆ ವೈದ್ಯರು ಹಾಜರಿದ್ದರು. ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಸ್ವಾಗತಿಸಿದರು. ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CorbivaxCOVID 19Covid vaccinationKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕಾರ್ಬಿವ್ಯಾಕ್ಸ್ ಲಸಿಕೆಕೋವಿಡ್ ಲಸಿಕಾರಣಕೋವಿಡ್-19ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಾ.19ರಂದು ಡಿ.ವಿ. ಗುಂಡಪ್ಪನವರ ಜನ್ಮದಿನ ಸಂಭ್ರಮಾಚರಣೆ ನಿಮಿತ್ತ ಡಿವಿಜಿ ನೃತ್ಯ ನಮನ

Next Post

ತುಂಗಾ ನದಿಗೆ ಮಿನಿ ಅಡ್ಡಕಟ್ಟೆ ನಿರ್ಮಾಣ ಹಿನ್ನೆಲೆ ಸಂಸದ ರಾಘವೇಂದ್ರ ಸ್ಥಳ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತುಂಗಾ ನದಿಗೆ ಮಿನಿ ಅಡ್ಡಕಟ್ಟೆ ನಿರ್ಮಾಣ ಹಿನ್ನೆಲೆ ಸಂಸದ ರಾಘವೇಂದ್ರ ಸ್ಥಳ ಪರಿಶೀಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025

ಬೆಂಗಳೂರು | ಗುರುರಾಯರ ಸನ್ನಿಧಿಯಲ್ಲಿ ನಿರೀಕ್ಷಾ ಗಾಯನ ಸೇವೆ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!