Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗ್ರಾಮ ಮಟ್ಟದಿಂದ ಸಹಕಾರ ಕ್ಷೇತ್ರ ಬೆಳೆದರೆ ದೇಶದ ಅಭಿವೃದ್ಧಿ ಸಾಧ್ಯ: ಡಾ.ಎಚ್.ಎಂ. ಶಿವಮೂರ್ತಿ

September 13, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಗ್ರಾಮೀಣ ಮಟ್ಟದಿಂದ ಸಹಕಾರ ಕ್ಷೇತ್ರ ಬೆಳೆದರೆ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಮೆಡಿಕಲ್ ಸೂಪರ್ ಇನ್‌ಟೆಂಡೆಂಟ್ ಡಾ.ಎಚ್.ಎಂ. ಶಿವಮೂರ್ತಿ ಅಭಿಪ್ರಾಯಪಟ್ಟರು.

ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಎನ್’ಸಿಯುಐ ಮಹಿಳಾ ಸಹಕಾರ ಶಿಕ್ಷಣ ಅಭಿವೃದ್ಧಿ ಯೋಜನೆ, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ, ಸ್ನೇಹಾಶ್ರಯ ಅರ್ಬನ್ ಹಾಗೂ ರೋರಲ್ ಡೆವಲಪ್ಮೆಂಟ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಗೋಂದಿಚಟ್ನಹಳ್ಳಿಯ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಸಹಕಾರಿ ತತ್ವದ ಆಧಾರದಲ್ಲೇ ವ್ಯಾವಹಾರಿಕ ಪ್ರಗತಿ ಕಂಡುಕೊಳ್ಳುವ ಭಾರತ ಮಾದರಿ ಹಾಗೂ ಮುಂಚೂಣಿಯಲ್ಲಿದ್ದು, ಈ ಕ್ಷೇತ್ರ ಸಮಗ್ರ ಅಭಿವೃದ್ಧಿ ಹೊಂದಿದಲ್ಲಿ ರೈತ ಸಮೂಹವೂ ನಿರಾತಂಕವಾಗಿ ಬದುಕು ನಿರ್ವಹಿಸಬಲ್ಲದು. ಸಹಕಾರಿ ಸಂಸ್ಥೆಗಳು ಸದಾ ನಮ್ಮದು ಎಂಬ ಭಾವನ ನಮ್ಮಲ್ಲಿ ಜಾಗೃತವಾಗಿದ್ದಾಗ ಪರಸ್ಪರ ವಿಷಯ ಮಂಡನೆ, ಚರ್ಚೆಯಿಂದ ಆರ್ಥಿಕ ಸೌಲಭ್ಯ ಪಡೆದುಕೊಳ್ಳುವ ವಿಫುಲ ಅವಕಾಶಗಳಿವೆ ಎಂದರು.

ಭಾರತದಲ್ಲಿ ಸಹಕಾರಿ ಚಳವಳಿಯು ವಿಶ್ವದಲ್ಲೇ ಅತಿ ದೊಡ್ಡದಾಗಿದೆ. ಪ್ರಸ್ತುತ, 8.5 ಲಕ್ಷಕ್ಕೂ ಹೆಚ್ಚು ಸಹಕಾರಿ ಜಾಲವನ್ನು ಹೊಂದಿರುವ ಭಾರತದಲ್ಲಿ ಸಹಕಾರಿ ಸಂಸ್ಥೆಗಳು ಶೇಕಡಾ 90 ರಷ್ಟು ಗ್ರಾಮಗಳನ್ನು ವ್ಯಾಪಿಸಿವೆ. ಗ್ರಾಮೀಣ ಮತ್ತು ನಗರ ಪ್ರದೇಶಗಳೆರಡರಲ್ಲೂ ಸಮಗ್ರ ಬೆಳವಣಿಗೆಗಾಗಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ತರಲು ಪ್ರಮುಖ ಸಂಸ್ಥೆಗಳಾಗಿವೆ ಎಂದರು.
ಹುಬ್ಬಳ್ಳಿ ಸಹಕಾರ ಸಂಘದ ನ್ಯಾಯಾಧೀಶರಾದ ಎನ್. ಕಲ್ಲಪ್ಪ ಮಾತನಾಡಿ, ಮನುಷ್ಯನ ದೇಹದ ಎಲ್ಲ ಭಾಗಗಳು ಕೆಲಸ ಮಾಡಲು ಪ್ರತಿ ಅಂಗಗಳ ಸಹಕಾರ ಬೇಕು. ಅದೇ ರೀತಿಯಲ್ಲಿ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಸಹಕಾರ ಕ್ಷೇತ್ರಕ್ಕೆ ಎಲ್ಲ ರಂಗಗಳ ಸಹಕಾರ ಬೇಕು ಎಂದರು.

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ, ಸಹಕಾರ ಕ್ಷೇತ್ರ ಕಾರ್ಯನಿರ್ವಹಿಸದ ರಂಗ ಇಲ್ಲ. ಇಲ್ಲಿ ಎಲ್ಲರೂ ಪ್ರತಿಯೊಬ್ಬರಿಗಾಗಿ, ಪ್ರತಿಯೊಬ್ಬರೂ ಎಲ್ಲರಿಗಾಗಿ ಎಂಬುದೇ ಇಲ್ಲಿ ಮುಖ್ಯವಾದುದು. ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಉಳಿತಾಯ ಮನೋಭಾವನೆ, ಶಿಕ್ಷಣ, ಸಹಕಾರ ಸಂಘ ಹುಟ್ಟು ಹಾಕಿ ಪ್ರಜ್ಞೆ ಮೂಡಿಸಬೇಕು ಎಂದರು.
ಪ್ರತಿ ಗ್ರಾಮ ಪಂಚಾಯ್ತಿಯಲ್ಲಿಯೂ ಒಂದು ಪಿಎಚ್’ಸಿ, ಉತ್ತಮ ಶಾಲೆ, ಗ್ರಾಮಪಂಚಾಯ್ತಿ ಹಾಗೂ ಸಹಕಾರ ಸಂಸ್ಥೆ ಇರಬೇಕು. ಇದರಿಂದ ಸಮಗ್ರ ಅಭಿವೃದ್ಧಿ ಸಾಧ್ಯ. ಸಹಕಾರ ಸಂಘಗಳ ಬಲಗೊಂಡಾಗ ಆರ್ಥಿಕ ಅವಶ್ಯಕತೆಯಿದ್ದಾಗ ಸಾಲ, ಉಳಿತಾಯ ಮನೋಭಾವನೆ, ಸರ್ಕಾರಿ ಯೋಜನೆಗಳು ಸೋರಿಕೆಯಾಗದೇ ಜನರಿಗೆ ಮುಟ್ಟಿಸುವ ಕಾರ್ಯಸಾಧ್ಯವಾಗುತ್ತದೆ ಎಂದರು.

Also read: ಊಹಾಪೋಹಕ್ಕೆ ತೆರೆ: ರಾಜಕೀಯ ಪ್ರವೇಶವನ್ನು ಅಧಿಕೃತಗೊಳಿಸಿದ ಡಾ. ಧನಂಜಯ ಸರ್ಜಿ

ಡಿಸಿಸಿ ಬ್ಯಾಂಕ್ ಜಂಟಿ ನಿಬಂಧಕ ನಾಗೇಶ್ ಎಸ್. ಡೋಂಗ್ರೆ ಮಾತನಾಡಿ, ಎಲ್ಲರೂ ಕೈಜೋಡಿಸಿದಾಗ ಮಾತ್ರ ಸಹಕಾರ ಸಾಧ್ಯ. ಗ್ರಾಮೀಣ ಪ್ರದೇಶದಲ್ಲಿ ಸ್ತ್ರೀಶಕ್ತಿ ಸಂಘದ ಕಲ್ಪನೆ ಭಾರತೀಯ ಪರಂಪರೆಯಲ್ಲೇ ಇದೆ. ಹಿಂದಿನ ಕಾಲದಿಂದ ಒಬ್ಬರಿಗೆ ಒಬ್ಬರು ಸಹಕಾರ ನೀಡುತ್ತಾ ಇದಕ್ಕೆ ಬುನಾದಿ ಹಾಕಲಾಗಿದೆ ಎಂದರು.
ಗ್ರಾಮೀಣ ಮಟ್ಟದಲ್ಲಿ ಮಹಿಳೆಯರು ಸಹಕಾರ ತತ್ವದ ಆಧಾರದಲ್ಲಿ ಸಂಘಟನೆಗೊಳ್ಳಬೇಕು. ಇಲ್ಲಿಯೇ ಬೆಳೆಯುವ ಧಾನ್ಯಗಳನ್ನು ಬಳಸಿ ಆಹಾರ ತಯಾರಿಸಿ ನಗರ ಪ್ರದೇಶದಲ್ಲಿ ಮಾರುಕಟ್ಟೆ ಮಾಡಬಹುದು. ಸರ್ಕಾರದಿಂದ ಟೈಲರಿಂಗ್, ಅಣಬೆ ಬೇಸಾಯ ಸೇರಿದಂತೆ ವಿವಿಧ ರೀತಿಯ ತರಬೇತಿ ನೀಡಿ, ಪ್ರೋತ್ಸಾಹ ಧನ ನೀಡಲಾಗುತ್ತದೆ. ಇದಕ್ಕೆ ಮಹಿಳೆಯರು ಸದುಪಯೋಗ ಮಾಡಿಕೊಂಡು ಅಭಿವೃದ್ಧಿ ಹೊಂದಬೇಕು ಎಂದರು ಕರೆ ನೀಡಿದರು.

ಮೇಲಿನ ಹನಸವಾಡಿ ಗ್ರಾಪಂ ಅಧ್ಯಕ್ಷೆ ಪ್ರೇಮ ವಿಜಯಕುಮಾರ್, ಉಪಾಧ್ಯಕ್ಷೆ ಬಿ.ಆರ್. ಸುಧಾ, ಪಿಡಿಒ ಶಂಕರಮೂರ್ತಿ, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ನಿರ್ದೇಶಕ ಜಿ.ಇ. ವಿರೂಪಾಕ್ಷಪ್ಪ, ಶಿವಮೊಗ್ಗ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವಿನಾಶ್, ಎನ್’ಸಿಯುಐ ಯೋಜನಾಧಿಕಾರಿ ಎ.ಜಿ. ಅನಿತಾ, ಸ್ನೇಹಾಶ್ರಯ ಅರ್ಬನ್ ಹಾಗೂ ರೋರಲ್ ಡೆವಲಪ್ಮೆಂಟ್ ಸೊಸೈಟಿ ಕಾರ್ಯ ನಿರ್ವಹಣಾಧಿಕಾರಿ ಟಿ. ಮಾಲತಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಊಹಾಪೋಹಕ್ಕೆ ತೆರೆ: ರಾಜಕೀಯ ಪ್ರವೇಶವನ್ನು ಅಧಿಕೃತಗೊಳಿಸಿದ ಡಾ. ಧನಂಜಯ ಸರ್ಜಿ

Next Post

ಸೆ.17ರಂದು ಯೋಗಥಾನ್-2022: ಗಿನ್ನಿಸ್ ದಾಖಲೆಯತ್ತ ಯೋಗದ ನಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೆ.17ರಂದು ಯೋಗಥಾನ್-2022: ಗಿನ್ನಿಸ್ ದಾಖಲೆಯತ್ತ ಯೋಗದ ನಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!