Thursday, November 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅನುಭವಾಧಾರಿತ ಶಿಕ್ಷಣದಿಂದ ಪರಿಣಾಮಕಾರಿ ಕಲಿಕೆ ಸಾಧ್ಯ: ಡಾ. ಚಿದಾನಂದ ಅಭಿಪ್ರಾಯ

ಜೆ.ಪಿ.ಎನ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

August 20, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅನುಭವಾಧಾರಿತ ಶಿಕ್ಷಣ‌ದಿಂದ ಪರಿಣಾಮಕಾರಿ ಕಲಿಕೆ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಎನ್.ಕೆ. ಚಿದಾನಂದ ಅಭಿಪ್ರಾಯಪಟ್ಟರು

ಇಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜಯಪ್ರಕಾಶ್ ನಾರಾಯಣ್ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಖ್ಯಾತ ಸಂಶೋಧಕ ಎಡ್ವರ್ಡ್ ಪ್ರತಿಪಾದಿಸಿದ ಹಾಗೇ, ಓದು ಮತ್ತು ಬರವಣಿಗೆಯ ಕಲಿಕೆಗಿಂತ ಅನುಭವಾಧಾರಿತ ಕಲಿಕೆ ಮಕ್ಕಳಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯ. ಇದರಿಂದ ವಿದ್ಯಾರ್ಥಿಗಳು ಕೌಶಲ್ಯಾಧಾರಿತ ವ್ಯಕ್ತಿತ್ವಗಳಾಗಿ ಹೊರಹೊಮ್ಮಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ದೈಹಿಕ ಸಧೃಡತೆ ಮುಖ್ಯ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯಲ್ಲಿನ ಸಕ್ರಿಯ ಭಾಗವಹಿಸುವಿಕೆ ಬದುಕಿನುದ್ದಕ್ಕೂ ದೈಹಿಕ ಸಧೃಡತೆಯನ್ನು ನಿರ್ವಹಿಸಲು ಪೂರಕವಾಗಲಿದೆ‌ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಖಜಾಂಚಿಗಳಾದ ಡಿ.ಜಿ. ರಮೇಶ್ ಮಾತನಾಡಿ, ಅಮೃತಮಹೋತ್ಸವದ  ಸಂಭ್ರಮದಲ್ಲಿರುವ ಎನ್ಇಎಸ್ ಸಂಸ್ಥೆಯ ಘನತೆಯನ್ನು ಎತ್ತಿಹಿಡಿಯುವಲ್ಲಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಪಾತ್ರ ಮಹತ್ವದಾಗಿದೆ. ಮತ್ತಷ್ಟು ಸಾಧನೆಗಳ ಮೂಲಕ ಓದಿದ ಸಂಸ್ಥೆಗೆ ಬೆಳೆದ ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ ಸಧೃಡರಾಗಿ ಎಂದು ಹೇಳಿದರು.

Also read: ಗುರಿ ಸಾಧನೆಗೆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಶೋಭಾ ವೆಂಕಟರಮಣ ಸಲಹೆ

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಭಾನುಮತಿ ವಿಜಯಕುಮಾರ್, ಪ್ರಾಂಶುಪಾಲರಾದ ಕೆ. ಕೆಂಚಪ್ಪ, ವಿಜಯಲಕ್ಷ್ಮಿ, ಗುರುಪ್ರಸಾದ್, ದಯಾನಂದನಾಯ್ಕ್, ಡಾ.ಡಿ.ಕೆ. ಪಾಂಡೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗುರಿ ಸಾಧನೆಗೆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಶೋಭಾ ವೆಂಕಟರಮಣ ಸಲಹೆ

Next Post

ಪ್ರವಾಸಿ ತಾಣಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಪ್ರವಾಸಿ ತಾಣಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಉಡುಪಿ ಭೇಟಿಗೂ ಮುನ್ನಾ ದಿನ ಪ್ರಧಾನಿ ಮೋದಿ ಕನ್ನಡದಲ್ಲಿ ಎಕ್ಸ್’ನಲ್ಲಿ ಹೇಳಿದ್ದೇನು?

November 27, 2025

ಮೈಸೂರು-ಅಜ್ಮೀರ್, ಸಂತ್ರಾಗಾಚಿ-ಯಲಹಂಕ ಸ್ಪೆಷಲ್ ರೈಲು ಸೇವೆ ವಿಸ್ತರಣೆ | ಎಲ್ಲಿಯವರೆಗೂ?

November 27, 2025

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

November 27, 2025
File Image

ಉಡುಪಿ | ಪ್ರಧಾನಿಯವರ ಕಾರ್ಯಕ್ರಮಕ್ಕೆ ಹೋಗ್ತೀರಾ? ಹಾಗಾದ್ರೆ ಜಿಲ್ಲಾಡಳಿತದ ಎಚ್ಚರಿಕೆ ಪಾಲಿಸಿ

November 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಉಡುಪಿ ಭೇಟಿಗೂ ಮುನ್ನಾ ದಿನ ಪ್ರಧಾನಿ ಮೋದಿ ಕನ್ನಡದಲ್ಲಿ ಎಕ್ಸ್’ನಲ್ಲಿ ಹೇಳಿದ್ದೇನು?

November 27, 2025

ಮೈಸೂರು-ಅಜ್ಮೀರ್, ಸಂತ್ರಾಗಾಚಿ-ಯಲಹಂಕ ಸ್ಪೆಷಲ್ ರೈಲು ಸೇವೆ ವಿಸ್ತರಣೆ | ಎಲ್ಲಿಯವರೆಗೂ?

November 27, 2025

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

November 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!