ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅನುಭವಾಧಾರಿತ ಶಿಕ್ಷಣದಿಂದ ಪರಿಣಾಮಕಾರಿ ಕಲಿಕೆ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಎನ್.ಕೆ. ಚಿದಾನಂದ ಅಭಿಪ್ರಾಯಪಟ್ಟರು
ಇಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜಯಪ್ರಕಾಶ್ ನಾರಾಯಣ್ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


Also read: ಗುರಿ ಸಾಧನೆಗೆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಶೋಭಾ ವೆಂಕಟರಮಣ ಸಲಹೆ
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಭಾನುಮತಿ ವಿಜಯಕುಮಾರ್, ಪ್ರಾಂಶುಪಾಲರಾದ ಕೆ. ಕೆಂಚಪ್ಪ, ವಿಜಯಲಕ್ಷ್ಮಿ, ಗುರುಪ್ರಸಾದ್, ದಯಾನಂದನಾಯ್ಕ್, ಡಾ.ಡಿ.ಕೆ. ಪಾಂಡೆ ಉಪಸ್ಥಿತರಿದ್ದರು.










Discussion about this post