Sunday, September 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಾರ್ವಜನಿಕರ ಕುಂದುಕೊರತೆಗಳಿಗೆ ಸದಾ ಸ್ಪಂದಿಸುವೆ: ಪಾಲಿಕೆ ಆಯುಕ್ತ ಮಾಯಣ್ಣಗೌಡ

ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಕುರಿತು ಸಂವಾದ ಕಾರ್ಯಕ್ರಮ

April 29, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸರ್ಕಾರದ ಕೂಲಿಯವನಾಗಿ, ನಿಮ್ಮ ಸೇವಕನಾಗಿ ಸಾರ್ವಜನಿಕರ ಕುಂದುಕೊರತೆಗಳಿಗೆ ಸದಾ ಸ್ಪಂದಿಸುವುದಾಗಿ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ಅವರು ಭರವಸೆ ನೀಡಿದರು.

ಅವರು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಶಿವಮೊಗ್ಗ ನಗರದ ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಕುರಿತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಗರದ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಾಗ ಹಲವು ಇಲಾಖೆಗಳ ಹೊಂದಾಣಿಕೆ ಕಾರ್ಯ ಮುಖ್ಯವಾಗಿರುತ್ತದೆ. ಸ್ಮಾರ್ಟ್‌ಸಿಟಿ, ಕೆ.ಯು.ಡಬ್ಲು.ಎಸ್, ಮೆಸ್ಕಾಂ ಸೂಡಾ, ನಗರ ಯೋಜನೆ, ಪಿ.ಡಬ್ಬು.ಡಿ ಹಾಗೂ ಇತರೆ ಇಲಾಖೆಗಳ ಸಮನ್ವಯತೆ ಬೇಕಾಗುತ್ತದೆ ಎಂದು ತಿಳಿಸಿದರು.

ಸಾಗರ ರಸ್ತೆ ಕೈಗಾರಿಕಾ ವಲಯದ ಅಧ್ಯಕ್ಷ ಉಮೇಶ್ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಪಾಲಿಕೆ ಆಯುಕ್ತರು, ಸಾಗರ ರಸ್ತೆ ಕೈಗಾರಿಕಾ ವಲಯದ ಮೂಲಭೂತ ಸೌಕರ್ಯ ಕುಂದುಕೊರತೆಗಳ ಬಗ್ಗ್ಗೆ ಈಗಾಗಲೆ ನನ್ನ ಗಮನಕ್ಕೆ ಬಂದಿದೆ 5-6 ವರ್ಷಗಳಿಂದ ಪರಿಹಾರವಾಗಿಲ್ಲ ಕಸ ವಿಲೇವಾರಿಗೆ ವಾಹನ ಮತ್ತು ಮೆನ್‌ಗಳ ಕೊರತೆ ಇದ್ದು ಕಸ ವಿಲೇವಾರಿ ಬಗ್ಗೆ ಈಗಾಗಲೇ ಕ್ರಮವಹಿಸಿರುವುದಾಗಿ, ಭೂಮಿ ತೆರಿಗೆ ವಿಚಾರವಾಗಿ ಸದ್ಯದಲ್ಲೇ ಸರ್ಕಾರಿ ಆದೇಶ ಗೆಜೆಟ್‌ನಲ್ಲಿ ಪ್ರಕಟವಾಗಲಿದೆ ಹಿಂದಿನ ನೀರಿನ ತೆರಿಗೆ ಬಾಕಿಯ ಬಗ್ಗೆ ಸರಿಪಡಿಸಲು ಇಲಾಖೆ ಹಂತದಲ್ಲಿ ಗಮನಹರಿಸುವುದಾಗಿ ತಿಳಿಸಿದರು.

ಶ್ರೀನಿಧಿಯ ವೆಂಕಟೇಶ್‌ಮೂರ್ತಿ ಅವರು ಪ್ರಸ್ತಾಪಿಸಿದ ಟ್ರೇಡ್ ಲೈಸೆನ್ಸ್ ಕುರಿತು ಇದೊಂದು ವಿಭಿನ್ನ, ವಿನೂತನ ವಿಶಿಷ್ಟ ಪದ್ದತಿ. ಇದು ಖರೀದಿಸುವುದು, ಮಾರಾಟ ಮಾಡುವ ಚಟುವಟಿಕೆಗಳ ಒಂದು ಕೇಂದ್ರ ಈ ಬಗ್ಗೆ ಅರಿವು, ಆಳ ಅವಶ್ಯಕತೆ ನನಗಿಂತಲೂ ತಮಗೆ ಚೆನ್ನಾಗಿ ತಿಳಿದಿದ್ದು, ತಮ್ಮ ಮಾರ್ಗದರ್ಶನದಲ್ಲಿ ನನ್ನ ಗಮನಕ್ಕೆ ತಂದಲ್ಲಿ ತಮ್ಮ ಸಹಕಾರದಿಂದ ಸಕಾರಾರತ್ಮಕವಾಗಿ ಮುಕ್ತವಾಗಿ ಚರ್ಚೆ ಮಾಡಿ ಅನುಕೂಲ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರಾಜೇಂದ್ರ ಪ್ರಸಾದ್ ನಗರದಲ್ಲಿ ವಿಮಾನಯಾನ ಪ್ರಾರಂಭದ ಬಳಿಕ ಶಿವಮೊಗ್ಗ ನಗರ “ಬಿ“ ದರ್ಜೆಯ ಸಿಟಿ ಯಾಗುತ್ತಿರುವುದರಿಂದ ತೆರಿಗೆಗಳು ಹೆಚ್ಚಳವಾಗುತ್ತವೆಯೇ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಹಾಗಂತ ಯಾವುದೇ ಅಧಿಕವಾದ ಮೌಲ್ಯವರ್ದಿತ ತೆರಿಗೆಗಳ ಹೆಚ್ಚಳವಾಗುವುದಿಲ್ಲ ನೌಕರರ ಪ್ರಯಾಣ ಭತ್ಯೆ, ತುಟ್ಟಿ ಭತ್ಯೆಗಳು ಹೆಚ್ಚಾಗುವುದಾಗಿ ತಿಳಿಸಿದರು. ಕಟ್ಟಡ ಪರವಾನಗಿ, ಬಿಲ್ಡಿಂಗ್ ಕಂಪ್ಲಿಷನ್ ಸರ್ಟಿಫಿಕೇಟ್, ಅಕ್ಯೂಪೇಷನ್ ಸರ್ಟಿಫಿಕೇಟ್ ಬಗ್ಗೆ ಕೇಳಿದ ಪ್ರಶ್ನೆಗೆ ಈ ವಿಷಯದಲ್ಲಿ ಕೆಲವು ಕಠಿಣ ನಿಲುವುಗಳಿದ್ದು ಮಹಾನಗರಪಾಲಿಕೆ, ನಗರ ಯೋಜನೆ ಹಾಗೂ ಕಂದಾಯ ಇಲಾಖೆಯ ರೀತಿ ನೀತಿಗಳು ತದ್ವಿರುದ್ದವಾಗಿದ್ದು ಸ್ಥಳಿಯ ಸಮಸ್ಯೆಗಳನ್ನು ಎದುರಿಸಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವುದು ಕಷ್ಟಸಾದ್ಯವೆಂದು ತಿಳಿಸಿದರು.

Also read: ಬ್ರಾಹ್ಮಣ ಸಮಾಜದ ಮುಖಂಡ ಎಂ. ವಿ. ಜೋಯಿಸ್ ನಿಧನ : ಈಶ್ವರಪ್ಪ ಸಂತಾಪ

ಕುಡಿಯುವ ನೀರಿನ 24×7 ಸಮಸ್ಯೆ ಬಗ್ಗೆ ಹಲವಾರು ದೂರುಗಳು ಬಂದಿದ್ದು ಇದು ಪ್ರತ್ಯೇಕವಾಗಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಗೆ ಸಂಬಂದಿಸಿದ್ದು ಅದು ಅವೈಜ್ಞಾನಿಕವಾಗಿರುವುದಾಗಿ ದೂರುಗಳು ಬಂದಿದ್ದು, ಸದರಿ ಇಲಾಖೆಯಿಂದ ಸಾರ್ವಜನಿಕ ಪ್ರಕಟಣೆ ಸದ್ಯದಲ್ಲೆ ಹೊರಬೀಳಲಿದೆ. ತೊಂದರೆ ಅನುಭವಿಸಿರುವ ಸಾರ್ವಜನಿಕರು ಈ ಬಗ್ಗೆ ಮಾಹಿತಿ ಒದಗಿಸಿ ಸುದುಪಯೋಗ ಮಾಡಿಕೊಳ್ಳಬೇಕೆಂದು ವಿನಂತಿಸಿದರು.

ನಗರದಲ್ಲಿ ಪ್ಲೆಕ್ಸಿ ಹಾವಳಿ ಬಗ್ಗೆ ತಿಳಿಸುತ್ತಾ ನಗರದ ಅಂದವನ್ನು ಹಾಳು ಮಾಡುತ್ತಿವೆ, ರಸ್ತೆ ಡಿವೈಡರ್‌ಗಳು ಹಾಳಾಗಿವೆ ಪ್ಲಾಂಟ್ ಬಾಕ್ಸ್ ಗಿಡಮರಗಳ ಸಂರಕ್ಷಣೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ ಪ್ಲೆಕ್ಸಿ ಗಳ ಗುಣಮಟ್ಟ, ಅವುಗಳನ್ನು ಹಾಕಲು ಅನುಮತಿ ಪಡೆಯುವ ಬಗ್ಗೆ ಕಾನೂನುಗಳಿವೆ. ಅದನ್ನು ದಿಕ್ಕರಿಸಿ ಪ್ಲೆಕ್ಸಿಗಳನ್ನು ಅಳವಡಿಸುತ್ತಿದ್ದು, ವಿಶೇಷವಾಗಿ ಪ್ಲೆಕ್ಸ್ ಕಿತ್ತುಹಾಕುವ ಅಭಿಯಾನವನ್ನು ಹಮ್ಮಿಕೋಂಡು ನಡೆಸಿದ ಕಾರ್ಯಾಚರಣೆಯನ್ನು ವಿವರವಾಗಿ ವಿವರಿಸಿದರು.

ಸಂಘದ ಅಧ್ಯಕ್ಷ ಎನ್ ಗೋಪಿನಾಥ್ ಮಾತನಾಡಿ, ಆಯುಕ್ತರು ಅನೇಕ ದೇಶಗಳನ್ನು ಸುತ್ತಾಡಿ ಜ್ಞಾನವನ್ನು ಪಡೆದುಕೊಂಡ ಸಂಪನ್ಮೂಲ ವ್ಯಕ್ತಿಗಳಾಗಿದ್ದು ಉತ್ತಮ ರೀತಿಯಲ್ಲಿ ಸಾರ್ವಜನಿಕರಿಗೆ ಹೊರೆಯಾಗದಂತೆ, ತೊಂದರೆಯಾಗದಂತೆ ಅಭಿವೃದ್ದಿ ಕಾರ್ಯಗಳನ್ನು ಮುನ್ನೆಡೆಸುವ ಶಿವಮೊಗ್ಗವನ್ನು ಸುಂದರ ಸ್ವಚ್ಚ ನಗರವನ್ನಾಗಿಸುವ ಮನಸ್ಸನ್ನು ಹೊಂದಿದ್ದಾರೆ. ಇದು ಅಭಿನಂದನಾರ್ಹ ಎಂದರು.


ಕಾರ್ಯಕ್ರಮದಲ್ಲಿ ಸಹಕಾರ್ಯದರ್ಶಿ ಜಿ. ವಿಜಯಕುಮಾರ್, ಬಿ.ಆರ್ ಸಂತೋಷ್, ನಿಕಟಪೂರ್ವ ಅಧ್ಯಕ್ಷ ಜೆ.ಆರ್ ವಾಸುದೇವ, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಖಜಾಂಚಿ ಮಧುಸೂದನ ಐತಾಳ್, ಮೂಲಭೂತ ಸೌಕರ್ಯ ಹಾಗೂ ಹಾಗೂ ಕುಂದುಕೊರತೆಗಳ ಸಮಿತಿಯ ಛೇರ‍್ಮನ್ ಕೆ.ಎಸ್. ಸುಕುಮಾರ್, ನಿರ್ದೇಶಕರುಗಳಾದ ಎಸ್.ಎಸ್. ಉದಯಕುಮಾರ್, ಸಂಘದ ಮಾಜಿ ಅಧ್ಯ್ಕಕ್ಷರುಗಳಾದ ಎಂ. ಭಾರದ್ವಾಜ್, ಎ.ಆರ್ ಆಶ್ವಥ್‌ನಾರಾಯಣ ಶೆಟ್ಟಿ, ಮಾಜಿ ನಿರ್ದೇಶಕರಾದ ಎ.ಎಂ. ಸುರೇಶ, ಸಂಯೋಜಿತ ಸಂಘಗಳ ಪಧಾಧಿಕಾರಿಗಳು, ಮಹಾನಗರಪಾಲಿಕೆಯ ಇಂಜಿನಿಯರ್ ಗಳು, ಸಾರ್ವಜನಿಕರು ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬ್ರಾಹ್ಮಣ ಸಮಾಜದ ಮುಖಂಡ ಎಂ. ವಿ. ಜೋಯಿಸ್ ನಿಧನ : ಈಶ್ವರಪ್ಪ ಸಂತಾಪ

Next Post

ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕೆವಿನ್‍ಗೆ ಬಂಗಾರದ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕೆವಿನ್‍ಗೆ ಬಂಗಾರದ ಪದಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!