Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆಗಸ್ಟ್ 20 & 21 ರಂದು ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಭಾರತದ ಖ್ಯಾತ ನಟ ಸುಮನ್ ತಲ್ವಾರ್ ಶಿವಮೊಗ್ಗಕ್ಕೆ

August 9, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದಲ್ಲಿ ಆಗಸ್ಟ್ 20 ಹಾಗೂ 21 ರಂದು ಎರಡು ದಿನಗಳ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಗೆ ಭಾರತದ ಹೆಸರಾಂತ ಚಿತ್ರನಟ, ಬಹುಭಾಷ ಚಲನಚಿತ್ರಗಳಲ್ಲಿ ಅಪಾರ ಜನಮನ್ನಣೆಯನ್ನು ಗಳಿಸಿರುವ ಸುಮಂತ್ ತಲ್ವಾರ್ Sumanth Thalwar ಆಗಮಿಸಲಿದ್ದಾರೆ.

ಇವರು ಕೇವಲ ಚಿತ್ರನಟರಷ್ಟೆ ಅಲ್ಲ. ಸ್ವತಃ ಕರಾಟೆ ಕ್ರೀಡೆಯಲ್ಲಿ ಬ್ಲಾಕ್ ಬೆಲ್ಟ್ ಹೊಂದಿದ್ದು, ಅತ್ಯುತ್ತಮ ಕರಾಟೆ ಪಟುವಾಗಿ ಹೊರಹೊಮ್ಮಿದ್ದಾರೆ. ಚಿತ್ರರಂಗಕ್ಕೆ ಪ್ರವೇಶಿಸುವ ಮೊದಲು ಕರಾಟೆ ಪಂದ್ಯಾವಳಿಯಲ್ಲಿ ತಮ್ಮ ಚಾಪನ್ನು ಮೂಡಿಸಿರುವ ಸುಮಂತ್ ತಲ್ವಾರ್ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಚಿತ್ರರಂಗದ ನಂಟನ್ನು ಬೆಳೆಸಿಕೊಂಡ ನಂತರವೂ ಕ್ರೀಡಾ ಕ್ಷೇತ್ರದ ಸಂಪರ್ಕವನ್ನು ಬಿಟ್ಟಿಲ್ಲ. ಈಗಲೂ ಸಹ ಹಲವು ಕರಾಟೆ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದಾರೆ. ಆ ಮೂಲಕ ಕರಾಟೆ ಬಗ್ಗೆ ಇರುವ ಅಭಿಮಾನ ಹಾಗೂ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ.

Also read: ಭಾರತ ಸೇವಾದಳವು ರಾಷ್ಟ್ರ ಧ್ವಜದ ಮಹತ್ವ ಸಾರುವ ಏಕೈಕ ಸಂಸ್ಥೆ: ವೈ.ಎಚ್. ನಾಗರಾಜ್

ಮೂಲತಃ ಕರ್ನಾಟಕ ರಾಜ್ಯದ ಮಂಗಳೂರಿನವರಾದ ಇವರು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಕರಾಟೆ ಬಗ್ಗೆ ಉತ್ಸಾಹವನ್ನು ತೋರಿದ್ದರು ಅದರ ಪರಿಣಾಮ ಅತ್ಯುತ್ತಮ ಕರಾಟೆಪಟುವಾಗಿ ಹೊರಹೊಮ್ಮಿದ್ದಾರೆ.
ಚಲನಚಿತ್ರರಂಗದಲ್ಲಿ ತಮ್ಮದೇ ಆದ ಹೆಸರನ್ನು ಮಾಡಿರುವ ಇವರು ಕನ್ನಡದ 30 ಚಲನಚಿತ್ರಗಳಲ್ಲಿ, ತೆಲುಗಿನ 150 ಚಿತ್ರಗಳಲ್ಲಿ, ತಮಿಳು ಭಾಷೆಯ 40 ಚಲನ ಚಿತ್ರಗಳಲ್ಲಿ, ಓರಿಸ್ಸಾ, ಹಿಂದಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆ ಚಿತ್ರಗಳಲ್ಲೂ ಕೂಡ ಇವರು ಅಭಿನಯಿಸಿದ್ದಾರೆ.

ಕೊರೋನ ಸಂದರ್ಭದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳುವ ಮೂಲಕ ಜನ ಸೇವೆಯನ್ನು ಕೂಡಾ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾರತ, ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶ, ಅಮೇರಿಕಾ ಸೇರಿದಂತೆ ವಿವಿಧ ರಾಷ್ಟ್ರ ಗಳಿಂದ 2000 ಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಇಂತಹ ದೊಡ್ಡ ಮಟ್ಟದ ಕ್ರೀಡಾ ಕೂಟಕ್ಕೆ ಬಹುಭಾಷ ಚಿತ್ರನಟ ಸುಮಂತ್ ತಲ್ವಾರ್ ಆಗಮನ ಕ್ರೀಡಾಕೂಟದ ಮೆರಗನ್ನು ಮತ್ತಷ್ಟು ಹೆಚ್ಚಿಸಲಿದೆ. ವಿಶೇಷವೆಂದರೆ ಈ ಬಹುಭಾಷ ಕಲಾವಿದ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವುದು ಇದೇ ಪ್ರಥಮ ಭಾರಿಯಾಗಿದೆ.
ಶಿವಮೊಗ್ಗ ನಗರದ ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ವಿವಿಧ ದೇಶಗಳಿಂದ ಬರುವಂತಹ ಕ್ರೀಡಾ ಪಟುಗಳಿಗೆ ಆತಿಥ್ಯವನ್ನು ನೀಡಲು ಈಗಗಲೇ ಎಲ್ಲಾ ರೀತಿಯ ತಯಾರಿ ಯನ್ನು ಮಾಡಿಕೊಳ್ಳಲಾಗುತ್ತಿದೆ. ಬಹುಭಾಷ ನಂಟ ಸುಮಂತ್ ತಲ್ವಾರ್ ಆಗಮನವನ್ನು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ನೋಡಿ ಕಣ್‌ತುಂಬಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSumanth Thalwarಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸುಮಂತ್ ತಲ್ವಾರ್
Previous Post

ಭಾರತ ಸೇವಾದಳವು ರಾಷ್ಟ್ರ ಧ್ವಜದ ಮಹತ್ವ ಸಾರುವ ಏಕೈಕ ಸಂಸ್ಥೆ: ವೈ.ಎಚ್. ನಾಗರಾಜ್

Next Post

ನವದೆಹಲಿ: ರೈಲಿಗೆ ಹತ್ತಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನವದೆಹಲಿ: ರೈಲಿಗೆ ಹತ್ತಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ! ಜು.2ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 1, 2025
Internet Image

ಹೃದಯಾಘಾತಕ್ಕೆ ಹಾಸನದ ಬಾಣಂತಿ ಶಿವಮೊಗ್ಗದಲ್ಲಿ ಸಾವು | 40 ದಿನದಲ್ಲಿ 25 ಮಂದಿ ಬಲಿ

July 1, 2025

ಶಿವಮೊಗ್ಗ | ವೃದ್ದೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ | ಘಟನೆ ನಡೆದಿದ್ದೆಲ್ಲಿ? ಕಾರಣವೇನು?

July 1, 2025

ಮನೆ ಬಳಿ ಬರಬೇಡಿ | ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಗಣೇಶ್ ಹೀಗೆ ಹೇಳಿದ್ದೇಕೆ?

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ! ಜು.2ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 1, 2025
Internet Image

ಹೃದಯಾಘಾತಕ್ಕೆ ಹಾಸನದ ಬಾಣಂತಿ ಶಿವಮೊಗ್ಗದಲ್ಲಿ ಸಾವು | 40 ದಿನದಲ್ಲಿ 25 ಮಂದಿ ಬಲಿ

July 1, 2025

ಶಿವಮೊಗ್ಗ | ವೃದ್ದೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ | ಘಟನೆ ನಡೆದಿದ್ದೆಲ್ಲಿ? ಕಾರಣವೇನು?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!