ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೆಪ್ಟೆಂಬರ್ 17 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.
ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್. ಕ್ವಾಟ್ರಸ್, ಸಕ್ರ್ಯೂಟ್ ಹೌಸ್, ಎಸ್. ಪಿ. ಕಚೇರಿ, ಪೋಲಿಸ್ ಠಾಣೆ, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ಎ.ಆರ್.ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್ ಲೈನ್ ರಸ್ತೆ, ಎಲ್.ಐ.ಸಿ ಕಛೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್, ಹಂದಿಗೊಲ್ಲರ ಕೇರಿ,ವೀಣಾ ಶಾರದಾ ಶಾಲೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ:
ಸೆಪ್ಟೆಂಬರ್ 17 ರಂದು 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಮಲ್ಲಾಪುರದಲ್ಲಿ ಎರಡನೇ ತ್ರೈಮಾಸಿಕ ಕೆಲಸ ನಿರ್ವಹಣೆ ಇರುವುದರಿಂದ ಆನವೇರಿ, ಇಟ್ಟಿಗೆಹಳ್ಳಿ, ಮೈದೊಳಲು, ಮಲ್ಲಾಪುರ, ನಿಂಬೆಗೊಂದಿ, ಅರಿಶಿನಘಟ್ಟ, ಕೆ.ವಿ.ಪುರ, ಎಸ್.ಕೆ.ಹಳ್ಳಿ, ಶ್ರೀಹರಿಪುರ, ರೇಣುಕಾನಗರ, ಗುಡುಮಘಟ್ಟ, ಮಲ್ಲಿಗೇನಹಳ್ಳಿ, ಮಂಗೋಟೆ, ನಾಗಸಮುದ್ರ, ತಡಸ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
Also read: ರಾಗಿಗುಡ್ಡ ಸಂರಕ್ಷಣೆ ನಾಗರಿಕರ ಹೊಣೆ: ವಿಶೇಷ ಅಭಿಯಾನಕ್ಕೆ ಪರಿಸರ ಪ್ರೇಮಿಗಳ ಕರೆ
ಸೆ.18ರಂದು ವಿದ್ಯುತ್ ವ್ಯತ್ಯಯ:
ಸೆಪ್ಟೆಂಬರ್ 18 ರಂದು ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕ ನಗರ, ಕೆ.ಹೆಚ್.ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ,ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿನಗರ, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪತ್ರೆ, ಬೂಸ್ಟರ್ ಪಂಪ್ ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರಸ್, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post