Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅತ್ಯುತ್ತಮ ಸುಧಾರಣೆಯತ್ತ ರಾಜ್ಯ ಇಂಧನ ಇಲಾಖೆ: ಸಚಿವ ವಿ. ಸುನಿಲ್ ಕುಮಾರ್

June 25, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್
ರೈತರ ಟಿಸಿ ಸುಟ್ಟ 24ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್‍ಕುಮಾರ್ ತಿಳಿಸಿದರು.

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ವತಿಯಿಂದ ನಗರದ ಮಂಡ್ಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಸ್ಕಾಂ ನಗರ ವಿಭಾಗೀಯ ಕಚೇರಿ-2ರ ಹಾಗೂ ಘಟಕ-6ರ ಕಟ್ಟಡದ ಉದ್ಘಾಟನೆಯನ್ನು ಇಂದು ನೆರವೇರಿಸಿ ಅವರು ಮಾತನಾಡಿದರು.

ಅಭಿವೃದ್ದಿ ಒಂದು ನಿರಂತರ ಪ್ರಕ್ರಿಯೆಯಾಗಿದ್ದು ಇಂಧನ ಇಲಾಖೆಯಲ್ಲಿ ಅತ್ಯುತ್ತಮ ಸುಧಾರಣೆಗಳು ಆಗಿವೆ. ಗ್ರಾಮೀಣ ಭಾಗದಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹೊಂದಿರುವವರಿಗೆ ಉಚಿತ ವಿದ್ಯುತ್ ನೀಡುವ ‘ಬೆಳಕು’ ಯೋಜನೆಯಡಿ ಕೇವಲ 100 ದಿನಗಳ ಅವಧಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಲಾಗಿದೆ.
ರೈತರ ಸುಟ್ಟ ಟಿಸಿ ಬದಲಾವಣೆ ಮಾಡುವುದು ದೊಡ್ಡ ಸವಾಲಿನ ಕೆಲಸವಾಗಿದ್ದು, ಕೇವಲ 24 ಗಂಟೆಗಳಲ್ಲಿ ಸುಟ್ಟ ಟಿಸಿ ಬದಲಾಯಿಸುವ ನಿರ್ಧಾರವನ್ನು ನಮ್ಮ ಇಲಾಖೆ ಕೈಗೊಂಡು ಈ ಕುರಿತು ಅಭಿಯಾನ ನಡೆಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ 250 ಕಡೆ ಟಿಸಿ ಬ್ಯಾಂಕ್, 162 ಟಿಸಿ ರಿಪೇರಿ ಕೇಂದ್ರಗಳನ್ನು ತೆರೆಯಲಾಗಿದ್ದು, ಟಿಸಿ ಸುಟ್ಟ 24 ಗಂಟೆಯೊಳಗೆ ಟಿಸಿ ಬದಲಾಯಿಸುವ ಪ್ರಕ್ರಿಯೆಯಲ್ಲಿ ಶೇ.80ರಿಂದ 90 ಪ್ರಗತಿ ಸಾಧಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ.

ರಾಜ್ಯದಲ್ಲಿ ಕಳೆದ ತಿಂಗಳು ಟ್ರಾನ್ಸ್‍ಫಾರ್ಮರ್ ನಿರ್ವಹಣೆಗಾಗಿ 10 ದಿನಗಳ ವಿದ್ಯುತ್ ಪರಿವರ್ತಕ ಅಭಿಯಾನ ಕೈಗೊಂಡು ಎಲ್ಲ ಅಧಿಕಾರಿ/ನೌಕರರು ತಮ್ಮ ಸುತ್ತಮುತ್ತ ಇರುವ ಟಿಸಿಗಳನ್ನು ಪರಿಶೀಲಿಸಿ, ರಾಜ್ಯದಲ್ಲಿ ಸುಮಾರು 8 ರಿಂದ 9 ಲಕ್ಷ ಟಿಸಿಗಳ ನಿರ್ವಹಣೆ ಮಾಡುವ ಮೂಲಕ ಹೊಸ ದಾಖಲೆ ಮಾಡಲಾಗಿದೆ ಎನ್ನಬಹುದು.

Also read: ಎರಡು ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಬೇಸಿಗೆಯಲ್ಲಿ ವಿದ್ಯುತ್ ಕಡಿತ, ಲೋಡ್‍ಶೆಡ್ಡಿಂಗ್ ಆಗಲಿದೆ ಎಂಬ ಅನುಮಾನ ಜನರಲ್ಲಿ ಹೆಚ್ಚಿತ್ತು. ಆದ್ದರಿಂದ ಏಪ್ರಿಲ್, ಮೇ ತಿಂಗಳಲ್ಲಿ ಎದುರಾಗಬಹುದಾಗಿದ್ದ ಸವಾಲುಗಳ ಕುರಿತು ನವೆಂಬರ್, ಡಿಸೆಂಬರ್ ಮಾಹೆಯಲ್ಲೇ ಎಚ್ಚರಿಕೆ ವಹಿಸಲಾಗಿತ್ತು. ಬೇರೆ ರಾಜ್ಯಗಳಲ್ಲಿ ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಅಡಚಣೆಯಾಗಿರಬಹುದು. ಆದರೆ ನಮ್ಮ ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗಿ ವಿದ್ಯುತ್ ಅಡಚಣೆಯಾಗಿದಲ್ಲ. ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ತಂಡ ಕೂಡ ವಿಶೇಷ ಪ್ರಯತ್ನ ಮಾಡುತ್ತಿದೆ.
ಮುಖ್ಯಮಂತ್ರಿಯವರು ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಉಚಿತವಾಗಿ 75 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದು, ಲಕ್ಷಾಂತರ ಜನರು ಈ ಯೋಜನೆ ಉಪಯೋಗ ಪಡೆಯಲಿದ್ದಾರೆ.
ಜನಸ್ನೇಹಿ ವಿದ್ಯುತ್ ಉತ್ಪಾದನೆಗಾಗಿ ಹಸಿರು ವಿದ್ಯುತ್‍ಗೆ ಹೆಚ್ಚು ಒತ್ತು ನೀಡಿ, ಹೈಬ್ರಿಡ್ ಪಾರ್ಕ್ ನಿರ್ಮಾಣ ಯೋಜನೆಗೆ ತಯಾರಿ ನಡೆಸಲಾಗುತ್ತಿದೆ. 1 ಸಾವಿರ ಮೆಗಾವ್ಯಾಟ್ ಹಸಿರು ವಿದ್ಯುತ್ ಉತ್ಪಾದಿಸಲು ಸರ್ವೇ ಕಾರ್ಯ ಆರಂಭಿಸಲಾಗಿದೆ. ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ಮೂಲಕ ವಿದ್ಯುತ್ ನೀಡಲು 2 ಯೋಜನೆ ರೂಪಿಸಿದ್ದು, ಕುಸುಮ್ ಬಿ ಯೋಜನೆಯಡಿ ಮೊದಲ ಹಂತದಲ್ಲಿ ಸುಮಾರು 10 ಸಾವಿರ ವೈಯಕ್ತಿಕ ಫಲಾನುಭವಿಗಳಿಗೆ ಸೌಲಭ್ಯ ನೀಡಲು ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಹಾಗೂ ಫೀಡರ್‍ಗಳಿಗೆ ಸೋಲಾರ್ ಮೂಲಕ ವಿದ್ಯುತ್ ನೀಡುವ ಯೋಜನೆ ಕೂಡ ಪ್ರಗತಿಯಲ್ಲಿದ್ದು ರಾಜ್ಯದ ಜನತೆ ಈ ಎಲ್ಲ ಯೋಜನೆಗಳ ಸದುಪಯೋಗ ಪಡೆಯಬೇಕು.

ನಾವು ಶರಾವತಿಯಿಂದ ಶೇ.20 ವಿದ್ಯುತ್‍ನ್ನು ಪಡೆಯುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯುತ್ ಅಡಚಣೆಯಾಗದಂತೆ ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯ ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಒಟ್ಟು 6 ಕಡೆಗಳಲ್ಲಿ 110 ಕೆವಿ ಸ್ಟೇಷನ್ ಮತ್ತು ಸಾಗರದ ನಾಡಮಂಚಾಲೆಯಲ್ಲಿ 70 ಕೋಟಿ ವೆಚ್ಚದಲ್ಲಿ 200 ಕೆವಿ ಸ್ಟೇಷನ್ ಸ್ಥಾಪನೆಗೆ ಟೆಂಡರ್ ಆಗಿದೆ. ಮುಂದಿನ ತಿಂಗಳು ಗುದ್ದಲಿ ಪೂಜೆ ಸಹ ನಡೆಯಲಿದ್ದು ರಾಜ್ಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಹೊಸ ಪ್ರಗತಿಯನ್ನು ಕಾಣುತ್ತಿದ್ದೇವೆ ಎಂದರು.
ಮೆಸ್ಕಾಂ ನೌಕರರ ಸಂಘದ ಮೋಹನ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೆಸ್ಕಾಂ ಎಇಇ ವೀರೇಂದ್ರ ಹೆಚ್.ಆರ್. ಸ್ವಾಗತಿಸಿದರು.

ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಸದಸ್ಯರಾದ ಲಕ್ಷ್ಮೀ ಶಂಕರನಾಯ್ಕ, ಕ್ರೀಡಾ ಪ್ರಾಧಿಕಾರದ ಕೆ.ಪಿ ಪುರುಷೋತ್ತಮ್, ಮೆಸ್ಕಾಂ ನಿರ್ದೇಶಕರಾದ ನಂಜುಂಡಸ್ವಾಮಿ, ಗಿರಿರಾಜ್, ದಿನೇಶ್, ಮುಖ್ಯ ಇಂಜಿನಿಯರ್, ಗುತ್ತಿಗೆದಾರರು, ಇತರೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಎರಡು ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

Next Post

ಶಿವಮೊಗ್ಗ : ನೀರು ಬಳಕೆದಾರರ ಸಹಕಾರ ಸಂಘದ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ : ನೀರು ಬಳಕೆದಾರರ ಸಹಕಾರ ಸಂಘದ ಸಭೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!