Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಿತ್ಯ ಜೀವನದಲ್ಲಿ ಯೋಗ ಶಾಸ್ತ್ರ ಅಳವಡಿಕೆಯಿಂದ ಮನಸ್ಸು ಸದೃಢ: ಯೋಗ ಶಿಕ್ಷಕ ಡಾ. ಅರವಿಂದ್

June 28, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯೋಗ ಶಾಸ್ತ್ರದ ಕ್ರಮಬದ್ಧ ಅವಲೋಕನದೊಂದಿಗೆ ನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಂಡರೆ ಶರೀರದಲ್ಲಿನ ಶಕ್ತಿ ಉದ್ಧಿಪನಗೊಳಿಸಿ, ಮನಸ್ಸನ್ನು ಸದೃಢ, ಸಂತುಲಿತ ಮಾಡಿಕೊಳ್ಳಬಹುದು ಎಂದು ಯೋಗ ಶಿಕ್ಷಕರು, ಯೋಗ Yoga ತಜ್ಞರಾದ ಡಾ. ಬಾ.ಸು. ಅರವಿಂದ ಹೇಳಿದರು.

ಮನ್ವಂತರ ಮಹಿಳಾ ಮಂಡಳ, ಶಿವಮೊಗ್ಗದ ವತಿಯಿಂದ ರವಿ ಮತ್ತು ರಾಜೇಶ್ವರಿ ಅಕ್ಕನವರ ಧ್ಯಾನ ಕೇಂದ್ರದಲ್ಲಿ ಸ್ತ್ರೀಯರಿಗಾಗಿ ಆಯೋಜಿಸಲಾಗಿದ್ದ ವಿಶೇಷ ಯೋಗಾಸನಗಳು ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ ಶಾಸ್ತ್ರದ ವಿವರವಿರುವ ಪುಸ್ತಕಗಳು ನಿರ್ಜೀವ ಗ್ರಂಥಗಳಲ್ಲ. ಅವು ಜೀವಂತ ಶಿಕ್ಷಕ. ಹಜ್ಜೆ ಹೆಜ್ಜೆಗೂ ಎಚ್ಚರಿಸುವ, ಆಲಸ್ಯವನ್ನು ದೂರಮಾಡುವ ಹೊತ್ತಿಗೆಗಳು. ಸರಳ, ಸುಲಭ ಯೋಗಾಸನಗಳೊಂದಿಗೆ, ಸೂರ್ಯ ನಮಸ್ಕಾರಗಳೊಂದಿಗೆ ದೇಹದ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ವಿವರಿಸಿದರು.
ಮಹಿಳೆ ಮುಟ್ಟಿನ ದಿನಗಳಲ್ಲಿ ಶೀರ್ಷಾಸನ, ಸರ್ವಾಂಗಾಸನ ಮಾಡಬಾರದು, ಆದರೆ ಮುಂಬಾಗುವ ಆಸನಗಳನ್ನು ಮಾಡಬಹುದು. ಮುಟ್ಟಿನದೋಷ ಇರುವವರು ಜಾನು ಶೀರ್ಷಾಸನ, ಉಪವಿಷ್ಟ ಕೋನಾಸನ, ಬದ್ಧಕೋನಾಸನ, ವಿರಾಸನಗಳನ್ನು ಮಾಡಿ ಮುಟ್ಟಿನ ದೋಷ ಪರಿಹರಿಸಿಕೊಳ್ಳಬಹುದು. ಗರ್ಭಾಶಯದ ಸುಸ್ಥಿತಿ ಕಾಪಾಡುವ ಬಗ್ಗೆ, ಹೊಟ್ಟೆ ಉಬ್ಬರ, ಬೆನ್ನು, ಕತ್ತು ನೋವು ಹಾಗೂ ಇನ್ನಿತರ ತೊಂದರೆಗಳಿಗೆ ಮಾಡಬೇಕಾದ ಯೋಗಾಭ್ಯಾಸದ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ನೆರೆದಿದ್ದ ಮನ್ವಂತರದ ಮಹಿಳೆಯರಿಗೆ ಮಾಹಿತಿ ನೀಡಿದರು.

Also read: ಕೊಡಗು: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಲಘು ಭೂಕಂಪನ!

ಮನ್ವಂತರ ಮ.ಮ. ಅಧ್ಯಕ್ಷರಾದ ಶ್ರೀರಂಜಿನಿ ದತ್ತಾತ್ರಿ ಮಾತನಾಡಿ, ಭಾರತದ ಪ್ರಾಚೀನ ಯೋಗ ಶಾಸ್ತ್ರಕ್ಕೆ ವಿಶ್ವ ಮಾನ್ಯತೆ ಬಂದಿರುವುದಕ್ಕೆ ಪ್ರತಿಯೊಬ್ಬ ಭಾರತೀಯರೂ ಹೆಮ್ಮ ಪಡಲೇಬೇಕು. ಆಹಾರ-ವಿಹಾರ, ಆಚಾರ-ವಿಚಾರಗಳಲ್ಲಿ ಭಾರತೀಯ ಜೀವನ ಶೈಲಿಯಲ್ಲಿ, ಯೋಜನೆಗಳಲ್ಲಿಯೇ ಯೋಗ ಮಾರ್ಗವಿದೆ. ಆದರೆ, ಈ ಎಲ್ಲ ಮಾರ್ಗಗಳಿಂದ ನಾವುಗಳು ಹೊರಬಂದಿರುವ ಪರಿಣಾಮವೇ ಶಾರೀರಿಕ, ಮಾನಸಿಕ ಸಮಸ್ಯೆಗಳಿಗೆ ಕಾರಣವೂ ಅಗಿರಬಹುದು. ಒತ್ತಡ ಭರಿತ ಆಧುನಿಕ ಜೀವನ ಶೈಲಿಯಿಂದ ಬಳಲುವ ವ್ಯಕ್ತಿಗಳಿಗೆ ನಿಜವಾದ ಶಾರೀರಿಕ, ಮಾನಸಿಕ ನೆಮ್ಮದಿ ನೀಡುವ ಯೋಗ ಶಾಸ್ತ್ರ ಕಲಿಕೆ ಅತ್ಯಗತ್ಯ. ಇಂದು ಹೇರಳ ಹಣ ಹಾಗೂ ಉಪಭೋಗ ಸಾಮಗ್ರಿಗಳಿದ್ದರೂ ಖಾಯಿಲೆಗಳೂ ಹೊಸ ಹೊಸ ರೂಪದಲ್ಲಿ ಹೊರಬರುತ್ತಿರುವುದು ವಾಸ್ತವ ಎಂದು ಅಭಿಪ್ರಾಯಪಟ್ಟರು.
ಅಂತರರಾಷ್ಟ್ರೀಯ ಯೋಗ ದಿನ ಎಂಬ ಶೀರ್ಷಿಕೆಯೇ ರೋಮಾಂಚನ ಉಂಟುಮಾಡುವಂತದ್ದು. ಭಾರತದ ಸನಾತನ ಯೋಗ ಶಾಸ್ತ್ರ ವಿಶ್ವ ಪ್ರಸಿದ್ಧಿ ಪಡೆಯಲು ಇಂದಿಗೂ ಲಭ್ಯವಿರುವ ಪುರಾತನ ಯೋಗ ಶಾಸ್ತ್ರದ ಸಾಹಿತ್ಯ ಪುಸ್ತಕಗಳು ಹಾಗೂ ಅವುಗಳ ಆಧಾರದ ಮೇಲೆ ಮುನ್ನಡೆದಿರುವ ಯೋಗಾಭ್ಯಾಸಗಳು, ಯೋಗ ಸಿದ್ದಿಗಳು ಕಾರಣವೆಂದು ಜನಸಾಮಾನ್ಯರಿಂದ ಹಿಡಿದು, ಗಗನಗಾಮಿಗಳವರೆಗೆ ಹಾಗೂ ಎಲ್ಲಾ ಜನವರ್ಗದಲ್ಲೂ ಯೋಗಶಾಸ್ತ್ರ ಮಾನ್ಯತೆಯನ್ನು ಪಡೆದಿದೆ. ಯೋಗಾಭ್ಯಾಸ ಶರೀರದ ಆರೋಗ್ಯಕ್ಕೆ ಮಾತ್ರ ಸಾಧನವಲ್ಲ ಮಾನಸಿಕ ಸ್ವಾಸ್ಥ್ಯ, ಬುದ್ಧಿಯ ಪ್ರಖರತೆ, ಆಧ್ಯಾತ್ಮಿಕ ಪ್ರಗತಿಗಳಿಗೂ ದಾರಿಮಾಡಿಕೊಡುತ್ತದೆ. ಇಂದಿನ ಆಧುನಿಕ ಜಗತ್ತಿನಲ್ಲಿ ಅತೀ ಹೆಚ್ಚು ದೈಹಿಕ, ಮಾನಸಿಕ ಒತ್ತಡಗಳಿಂದ ಬಳಲುತ್ತಿರುವವಳು ಮಹಿಳೆಯಾಗಿದ್ದಾಳೆ ಇವುಗಳಿಂದ ಹೊರಬಂದು ನಿರಾಳ, ನಿರ್ಮಲ ಮನಸ್ಸನ್ನು ತನ್ನದಾಗಿಸಿಕೊಳ್ಳಲು ಯೋಗ ಶಾಸ್ತ್ರದ ಅಳವಡಿಕೆ ಅತ್ಯಂತ ಪ್ರಯೋಜನಕಾರಿ ಎಂದರು.

ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ ಬಾ.ಸು. ಅರವಿಂದರವರ ಯೋಗ ಸಾಧನೆಯನ್ನು ಪರಿಗಣಿಸಿ ಕುವೆಂಪು ವಿಶ್ವ ವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್‌ಗೆ ಭಾಜನರಾದ ಸಂಭ್ರಮಕ್ಕೆ ಡಾ.: ಬಾ.ಸು. ಅರವಿಂದವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ರಾಜೇಶ್ವರಿ ಕಾರ್ಯಕ್ರಮದ ಗೌರವಾಧ್ಯಕ್ಷತೆ ವಹಿಸಿದ್ದರು. ರವಿ, ಕಾರ್ಯದರ್ಶಿ ಸುಲೋಚನಾಮೂರ್ತಿ, ಮನ್ವಂತರ ಮಹಿಳಾ ಮಂಡಳದ ಗೋದಾವರಿ ತಂಡದ ನಾಯಕಿ ವಿಜಯಾ, ಶಿವು ಹಾಗೂ ಸದಸ್ಯರಾದ ಮಧುರಾ ಮಹೇಶ್, ಶ್ವೇತಾ ಸಂಪತ್, ಅಶ್ವಿನಿ ಜಾದವ್, ಗೀತ, ಸ್ವಪ್ನ ಸುರೇಶ್, ಉಷಾ ಸುದರ್ಶನ್ ಉಪಸ್ಥಿತರಿದ್ದರು.

ವಿಜಯಾಶಿವು ನಿರೂಪಿಸಿ, ಶ್ವೇತಾ ಸಂಪತ್ ಸ್ವಾಗತಿಸಿ, ಅಶ್ವಿನಿ ಜಾದವ್ ವಂದನಾರ್ಪಣೆ ನೆರವೇರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsYogaಮಲೆನಾಡು_ಸುದ್ಧಿಯೋಗಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕೊಡಗು: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಲಘು ಭೂಕಂಪನ!

Next Post

ಸುಸಜ್ಜಿತ ಬೆಂಗಳೂರು ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ, ದೂರದೃಷ್ಟ್ಟಿಯೇ ಕಾರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುಸಜ್ಜಿತ ಬೆಂಗಳೂರು ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ, ದೂರದೃಷ್ಟ್ಟಿಯೇ ಕಾರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025

ಪ್ರೇಕ್ಷಕರ ಮನಸೂರೆಗೊಂಡ ‘ಸಂಗ್ಯಾ ಬಾಳ್ಯ’ ನಾಟಕ

July 30, 2025

ಅಲ್ಪನಾ ನರ್ತನಕ್ಕೆ ಮನೆ ಪರಿಸರವೇ ಅದಮ್ಯ ಚೇತನ | ಜು.31 ಬೆಂಗಳೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025

ಪ್ರೇಕ್ಷಕರ ಮನಸೂರೆಗೊಂಡ ‘ಸಂಗ್ಯಾ ಬಾಳ್ಯ’ ನಾಟಕ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!