No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Others

ರಾಕಿ ಬಾಯ್ ಪ್ರೇರಣೆಯಿಂದ ಒಂದು ಪ್ಯಾಕ್ ಸಿಗರೇಟ್ ಸೇದಿದ ಬಾಲಕ! ಮುಂದೆ ಆಗಿದ್ದೇನು?

ಚಿತ್ರ ನಿರ್ಮಾಪಕರು, ನಟರು ಜವಾಬ್ಧಾರಿಯಿಂದ ವರ್ತಿಸಿ: ಡಾ. ರೋಹಿತಿ ರಡ್ಡಿ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 28, 2022
in Others
0
ರಾಕಿ ಬಾಯ್ ಪ್ರೇರಣೆಯಿಂದ ಒಂದು ಪ್ಯಾಕ್ ಸಿಗರೇಟ್ ಸೇದಿದ ಬಾಲಕ! ಮುಂದೆ ಆಗಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   

ಸಿನಿಪ್ರಿಯರಲ್ಲಿ ಹೊಸ ಸಂಚಲನ ಉಂಟು ಮಾಡಿದ್ದ ಜನಪ್ರಿಯ ಚಲನಚಿತ್ರ ಕೆಜಿಎಫ್ ಅಧ್ಯಾಯ 2ನ್ನು ಎರಡು ದಿನಗಳಲ್ಲಿ ಮೂರು ಬಾರಿ ವೀಕ್ಷಿಸಿದ 15 ವರ್ಷದ ಹುಡುಗನೊಬ್ಬ ಮುಖ್ಯ ಪಾತ್ರ ರಾಕಿ ಭಾಯ್‌ನಿಂದ ಸ್ಫೂರ್ತಿ ಪಡೆದು, ಪೂರ್ಣ ಪ್ಯಾಕ್ ಸಿಗರೇಟ್ ಸೇದಿ ತೀವ್ರ ಗಂಟಲು ನೋವು ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ತೀವ್ರ ಅಸ್ವಸ್ಥನಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಹೈದರಾಬಾದ್‌ನಲ್ಲಿ ಇಂತಹದೊಂದು ಪ್ರಸಂಗ ನಡೆದಿದ್ದು, ಇಲ್ಲಿನ ಸೆಂಚುರಿ ಆಸ್ಪತ್ರೆಯ ವೈದ್ಯರು ಕೌನ್ಸೆಲಿಂಗ್ ಮಾಡುವುದರ ಜೊತೆಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಶ್ವಾಸಕೋಶ ತಜ್ಞ ಡಾ. ರೋಹಿತ್ ರೆಡ್ಡಿ ಪಥೂರಿ, “ಹದಿಹರೆಯದವರು ರಾಕಿ ಭಾಯಿಯಂತಹ ಪಾತ್ರಗಳಿಂದ ಸುಲಭವಾಗಿ ಪ್ರಭಾವಿತರಾಗುತ್ತಾರೆ. ಈ ಚಿಕ್ಕ ಹುಡುಗ ಒಂದು ಪ್ಯಾಕ್ ಸಿಗರೇಟ್ ಸೇದಿ ತೀವ್ರ ಅಸ್ವಸ್ಥನಾಗಿದ್ದನು. ಚಲನಚಿತ್ರಗಳು ನಮ್ಮ ಸಮಾಜದಲ್ಲಿ ಹೆಚ್ಚು ಪ್ರಭಾವ ಬೀರುವ ಅಂಶವಾಗಿದೆ. ಸಿಗರೇಟ್ ಸೇದುವುದು, ತಂಬಾಕು ಜಗಿಯುವುದು ಹಾಗೂ ಮದ್ಯಪಾನ ಮಾಡುವಂತಹ ದೃಶ್ಯಗಳನ್ನು ವೈಭವೀಕರಣ ಮಾಡದಿರುವ ನೈತಿಕ ಜವಾಬ್ದಾರಿಯನ್ನು ಚಲನಚಿತ್ರ ನಿರ್ಮಾಪಕರು ಮತ್ತು ನಟರು ಹೊಂದಿರಬೇಕು. ‘ರಾಕಿ ಭಾಯ್’ ನಂತಹ ಪಾತ್ರಗಳನ್ನು ಅನುಸರಣೆ ಮಾಡುವ ಜೊತೆಗೆ ಅದರಿಂದ ಯುವ ಮನಸ್ಸುಗಳು ಪ್ರಭಾವಿತವಾಗುತ್ತವೆ ಎಂದು ಹೇಳಿದ್ದಾರೆ.

ಹದಿಹರೆಯದವರ ಪಾಲಕರು ತಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ಮತ್ತು ಅವರ ಮಗುವಿನ ನಡವಳಿಕೆಗಳ ಮೇಲೆ ಯಾವ ಅಂಶಗಳು ಪ್ರಭಾವ ಬೀರುತ್ತವೆ ಎಂಬುದರ ಮೇಲೆ ನಿಗಾ ಇಡಬೇಕು. ಘಟನೆ ನಡೆದ ನಂತರ ವಿಷಾದಿಸುವ ಬದಲು, ಧೂಮಪಾನದಂತಹ ಕೃತ್ಯಗಳ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವಲ್ಲಿ ಪೋಷಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಡಾ. ರೋಹಿತ್ ರೆಡ್ಡಿ ಸಲಹೆ ನೀಡಿದ್ದಾರೆ.

Also read: ಮೈನ್ ಮಿಡ್ಲ್ ಸ್ಕೂಲ್ ಆವರಣಕ್ಕೆ ಭದ್ರತೆ ಒದಗಿಸಿ: ಅಣ್ಣಾ ಹಜಾರೆ ಹೋರಾಟ ಸಮಿತಿ ಆಗ್ರಹ

ತಂಬಾಕು, ಆಲ್ಕೋಹಾಲ್ ಸೇವನೆ ಮತ್ತು ಧೂಮಪಾನವು ಯುವಜನರಲ್ಲಿ ಗಮನಾರ್ಹವಾದ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು, ಉಸಿರಾಟದ ತೊಂದರೆ, ದೈಹಿಕ ಸಾಮರ್ಥ್ಯ ಕಡಿಮೆಯಾಗುವುದು, ಶ್ವಾಸಕೋಶದ ಬೆಳವಣಿಗೆ ಮತ್ತು ಕಾರ್ಯಚಟುವಟಿಕೆಗಳ ಮೇಲೆ ಸಂಭಾವ್ಯ ಪರಿಣಾಮಬೀರುತ್ತದೆ ಎಂದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HyderabadKannada News WebsiteKannadaNewsKannadaNewsLiveKannadaNewsOnlineKannadaWebsiteKGF 2Latest News KannadaNewsinKannadaNewsKannadaಹೈದರಾಬಾದ್
Share197Tweet123Send
Previous Post

ಮೈನ್ ಮಿಡ್ಲ್ ಸ್ಕೂಲ್ ಆವರಣಕ್ಕೆ ಭದ್ರತೆ ಒದಗಿಸಿ: ಅಣ್ಣಾ ಹಜಾರೆ ಹೋರಾಟ ಸಮಿತಿ ಆಗ್ರಹ

Next Post

ಮೇ 29ರಿಂದ ಪಂಚಾಯತ್ ಕ್ರೀಡಾ ಹಬ್ಬ-2022

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.30ರಂದು ನೂತನ ಎಂಎಲ್‌ಸಿ ಡಿ.ಎಸ್. ಅರುಣ್‌ಗೆ ಅಭಿನಂದನಾ ಕಾರ್ಯಕ್ರಮ

ಮೇ 29ರಿಂದ ಪಂಚಾಯತ್ ಕ್ರೀಡಾ ಹಬ್ಬ-2022

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

April 16, 2026
ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

April 16, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL