ಆಟೋಗ್ರಾಫ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಕೆ.ಎಚ್. ವೇಣು ಅವರು ನಿರ್ಮಿಸಿರುವ ‘ಸ್ಟೇಟ್ಮೆಂಟ್‘ ಚಿತ್ರ ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.
ಅಪ್ಪಿ ಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಎಂ.ಬಿ.ಅಳ್ಳಿಕಟ್ಟಿ ಹಾಗೂ ಸತ್ಯ ಅವರ ಛಾಯಾಗ್ರಹಣವಿದೆ. ಹೇಮಂತ್ ಜೋಯಿಸ್ ಸಂಗೀತ ನಿರ್ದೇಶನ, ರವಿಚಂದ್ರನ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ, ಹಾಗೂ ಕನಕ ಅವರ ಕಲಾನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ರಾಧಾರಾಮಚಂದ್ರ, ಗಿರೀಶ್ ಜತ್ತಿ, ಅಭಿಲಾಶ್, ಮನೋಜ್, ಕಾರ್ತಿಕ್, ನಿರಂಜನ್, ಎಂ.ಕೆ. ಮಠ ಮುಂತಾದವರಿದ್ದಾರೆ.
Discussion about this post