Sunday, May 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅಮೃತಮಹಲ್ ತಳಿಯ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಸಿದ್ಧವಿದೆ: ರಾಘವೇಶ್ವರ ಭಾರತೀ ಸ್ವಾಮೀಜಿ

September 6, 2016
in ಬೆಂಗಳೂರು ನಗರ, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮೈಸೂರು ಮಹಾರಾಜರು ವಿಶೇಷ ಕಾಳಜಿಯಿಂದ ಅಭಿವೃದ್ಧಿಪಡಿಸಿದ ಅಮೃತಮಹಲ್ ತಳಿಯ ಬಗ್ಗೆ ಮಾತನಾಡಿದ  ಶ್ರೀಗಳು, ಅಮೃತಮಹಲ್ ಕಾವಲ್ ಬಗ್ಗೆ ಸರ್ಕಾರ ನಿರ್ಲಕ್ಷವಹಿಸಿದೆ, ಸರ್ಕಾರ ಮಾಡಬೇಕಾಗಿದ್ದ ಕೆಲಸವನ್ನು ಮಾಡಲು ಶ್ರೀಮಠ ಸಿದ್ದವಿದೆ. ಸರ್ಕಾರ ಸೂಕ್ತರೀತಿಯಲ್ಲಿ ಸ್ಪಂದಿಸಿದರೆ, ಅಮೃತಮಹಲ್ ತಳಿಯ ಸಂರಕ್ಷಣೆಯ ಹೊಣೆಯನ್ನು ಹೊತ್ತು ಮೈಸೂರು ಮಹಾರಾಜರ ಕಾಲದಲ್ಲಿದ್ದಂತೆ ಪುನಃ ಅಭಿವೃದ್ಧಿಪಡಿಸಿ, ತಳಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಶ್ರೀರಾಮಚಂದ್ರಾಪುರಮಠ ಮಾಡುತ್ತದೆ  ಎಂದು ಸರ್ಕಾರವನ್ನು ಆಗ್ರಹಿಸಿದರು.

SRPM 1

ಹಿಂದೆ ಮೈಸೂರು ಮಹರಾಜರು ಅಮೃತಮಹಲ್ ರಾಸುಗಳನ್ನು ಯುದ್ಧದಲ್ಲಿಯೂ ಬಳಸಿ ಯಶಸ್ಸನ್ನು ಗಳಿಸಿದ್ದರು, ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ಈ ತಳಿಗಳ ಬಗ್ಗೆ ವಿಶೇಷ ಕಾಳಜಿ ತೋರಿಸಿದ್ದರು, ಅಂದು  ಅಮೃತಮಹಲ್ ಕಾವಲ್ ನಿರ್ವಹಣೆಗಾಗಿಯೇ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿದ್ದರು, ಮೈಸೂರು ಅರಮನೆಗೆ  ಹಾಲು ಹಾಗೂ ಇತರ ಉತ್ಪನ್ನಗಳೂ ಅಮೃತಮಹಲ್ ಕಾವಲ್ ನಿಂದ ಪೂರೈಕೆಯಾಗುತ್ತಿತ್ತು. ವಿಶಿಷ್ಟವಾದ ಈ ತಳಿಯ ಬಗ್ಗೆ ಇಂದಿನ ಸರ್ಕಾರಗಳ ನಿರ್ಲಕ್ಷದಿಂದಾಗಿ ವಿನಾಶದ ಅಂಚಿನಲ್ಲಿದೆ, ಇವುಗಳನ್ನು ಸಂರಕ್ಷಿಸಲೇ ಬೇಕಾದ ಅನಿವಾರ್ಯತೆ ಇದ್ದು, ಶ್ರೀಮಠ ಇದರ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಿದ್ದವಿದ್ದು, ಭೂಮಿ ಅಥವಾ ಹಣದ ನಿರೀಕ್ಷೆ ಮಠಕ್ಕೆ ಇಲ್ಲ, ಕಾಲಮಿಂಚುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಇತಿಹಾಸ ಕ್ಷಮಿಸುವುದಿಲ್ಲ ಎಂದರು.

ಮಹಾರಾಷ್ಟ್ರದ ಅಕ್ಕಲಕೋಟೆಯ ಪೂಜ್ಯ ರಾಜಶೇಖರ ಶಿವಾಚಾರ್ಯ ಸ್ವಾಮಿಜಿ ಸಂತಸಂದೇಶ ನೀಡಿ, ಗೋಮಾತೆ ಇಲ್ಲದಿದ್ದರೆ ಭಾರತ ಮಾತೆಯ ಉಳಿವು ಅಸಾಧ್ಯ, ಇಂದು ಗೋವುಗಳ ಸ್ಥಿತಿ ಶೋಚನೀಯವಾಗಿದೆ ಎಂದ ಶ್ರೀಗಳು, ರಾಘವೇಶ್ವರ ಶ್ರೀಗಳ ಗೋಪ್ರೇಮವನ್ನು ನೋಡಿ ಮಹಾರಾಷ್ಟದಲ್ಲಿರುವ ತಮ್ಮ ಆಶ್ರಮದಲ್ಲಿ ಗೋಶಾಲೆಯನ್ನು ನಿರ್ಮಿಸಲು ಪ್ರೇರೇಣೆಯಾಗಿದ್ದು, ಶ್ರೀಗಳ ಹೆಸರಿನಲ್ಲಿಯೇ ಗೋಶಾಲೆಯನ್ನು ನಿರ್ಮಿಸುತ್ತೇವೆ ಎಂದು ಸಭೆಯಲ್ಲಿ ಉದ್ಘೋಷಿಸಿದರು. ಪೂಜ್ಯ ಪ್ರಶಾಂತ ದೇವರು, ವಿರಕ್ತಮಠ ಹಾಗೂ ಶ್ರೀರಾಮಚಂದ್ರ ಗುರೂಜಿ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದರು.

ಗೋಸೇವಕ ಗುಣವಂತೇಶ್ವರ ಭಟ್ ಅವರು ಗೋವುಗಳ ಕುರಿತಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡರು
ಗೋಸೇವಕ ಗುಣವಂತೇಶ್ವರ ಭಟ್ ಅವರು ಗೋವುಗಳ ಕುರಿತಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡರು

ಗೋಸೇವಕ ಗುಣವಂತೇಶ್ವರ ಭಟ್ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು. ಗುಣವಂತೇಶ್ವರ ಭಟ್ ಅವರು ಗೋವುಗಳ ಕುರಿತಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡರು.ಶ್ರೀಭಾರತೀಪ್ರಕಾಶನವು ಹೊರತಂದ ಗೋ-ಧುನ್ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಸಾನ್ನಿಧ್ಯವಹಿಸಿದ್ದ ಸಂತರು ಲೋಕಾರ್ಪಣೆ ಮಾಡಿದರು.  ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿಜೆಡ್ಡು ರಾಮಚಂದ್ರ ಭಟ್ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಅಧ್ಯಕ್ಷರಾದ ವೆಂಕಟನಾರಾಯಣ, ವಿಶ್ವೇಶ್ವರಯ್ಯ ಸಹಕಾರದ ಸಂಘದ ಶ್ರೀಪತಿ ರಾವ್, ಉದ್ಯಮಿಗಳಾದ ರಾಮಕೃಷ್ಣ ಅಡಿಗ, ಇಂದು ಲೋಕಾರ್ಪಣೆಯಾದ ಸಿಡಿಯ ಗಾಯಕರಾದ ಕೊಲ್ಕತ್ತಾದ ಸತ್ಯಜಿತ್ ಜೈನ್, ರಾಜ್ಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ವಸಂತಿ ಕೆ ಇವರುಗಳು ಉಪಸ್ಥಿತರಿದ್ದು ಶ್ರೀಗಳಿಂದ ಆಶೀರ್ವಾದ ಪಡೆದರು. ಜಿ ವಿ ಹೆಗಡೆ ಕೋಣನಕುಂಟೆ ಇವರು ಸರ್ವಸೇವೆ ನೆರವೇರಿಸಿದರು. ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

Previous Post

ಯು.ಕೆ.ಎಸ್. ಟ್ರಸ್ಟ್ ನ ಕಾರ್ಯ ಶ್ಲಾಘನೀಯ -ಬಿ.ಎಸ್.ವೈ

Next Post

ಕಾವೇರಿ ವಿವಾದ: ಸುಪ್ರೀಂಗೆ ಸರ್ಕಾರ ವಾಸ್ತವತೆ ಮನವರಿಕೆ ಮಾಡಿಕೊಟ್ಟಿಲ್ಲ: ಬಿಎಸ್ ವೈ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾವೇರಿ ವಿವಾದ: ಸುಪ್ರೀಂಗೆ ಸರ್ಕಾರ ವಾಸ್ತವತೆ ಮನವರಿಕೆ ಮಾಡಿಕೊಟ್ಟಿಲ್ಲ: ಬಿಎಸ್ ವೈ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025

ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

May 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!