Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಇಷ್ಟಕ್ಕೂ ಈ ಬಂದ್ ಆಚರಿಸಿದ್ದು ಯಾರ ವಿರುದ್ದ?

September 10, 2016
in Army
0 0
0
Share on facebookShare on TwitterWhatsapp
Read - < 1 minute
ನ್ಯಾಯಾಲಯದಲ್ಲಿ ಹೋರಾಟ ಮಾಡಿ ಜಯ ಸಾಧಿಸಿ ಪಡೆದಿರುವ ಆದೇಶವೇ ಹೊರತು ಬೆಲೆ ಕೊಟ್ಟು ಕೊಂಡದ್ದಲ್ಲ.
ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ ನಿರ್ದೋಷಿಯೆಂದು ಘೋಷಿಸಲ್ಪಟ್ಟು ಬಿಡುಗಡೆ ಹೊಂದುವ ಆರೋಪಿಯನ್ನು ದ್ವೇಷಿಸುವುದು ಎಷ್ಟು ಸೂಕ್ತ? ಕಾವೇರಿ ವಿಚಾರದಲ್ಲಿ ಆಗಿರುವುದೂ ಇಷ್ಟೇ. ಲಭ್ಯವಿರುವ ಅಗತ್ಯ ಸಾಕ್ಷ್ಯಾಧಾರಗಳನ್ನು ಒದಗಿಸಲು ಸರ್ಕಾರ ವಿಫಲವಾಗಿರುವುದು, ನ್ಯಾಯಾಲಯದಲ್ಲಿ ಸಮರ್ಥ ವಾದವನ್ನು ಮಂಡಿಸುವ ಚಾಣಾಕ್ಷ್ಯತನ ತೋರದಿರುವುದು, ವಾದಿಸುವ ಸಾಮರ್ಥ್ಯ ಹೊಂದಿದ್ದರೂ ಸ್ವಾರ್ಥ ರಾಜಕೀಯಕ್ಕಾಗಿ ರಾಜ್ಯದ ಜನರ ಹಿತವನ್ನು ಬಲಿ ಕೊಟ್ಟಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದೇಶ ಪಾಲನೆಯ ನಾಟಕ ಮಾಡುತ್ತ ಮೊಸಳೆ ಕಣ್ಣೀರು ಸುರಿಸುತ್ತಿರುವ ಭ್ರಷ್ಟ ರಾಜಕಾರಣಿಗಳ ಆಗರವಾಗಿರುವ ರಾಜ್ಯ ಸರ್ಕಾರವೇ ಇಲ್ಲಿ ನಿಜವಾದ ಆರೋಪಿ. ಯಾವುದೇ ಸರ್ಕಾರವಾಗಲಿ ತನ್ನ ರಾಜ್ಯದ ಹಿತ ಕಾಪಾಡುವ ಕಳಕಳಿ ಹೊಂದಿರಬೇಕು. ಜಾಣ ಕುರುಡುತನ ತೋರಬಾರದು. ತನ್ನ ತಪ್ಪನ್ನು ಮರೆಮಾಚಲು ತಾನು ಪ್ರಾಮಾಣಿಕನೆಂದು ಡಂಗುರ ಸಾರುತ್ತ ಜನರನ್ನು ತಪ್ಪು ದಾರಿಗೆಳೆಯುವತ್ತ ರಾಜ್ಯ ಸರ್ಕಾರ ಚಿತ್ತ ಎಂಬಂತಾಗಿದೆ. ನಮ್ಮ ಹೋರಾಟವೇನಿದ್ದರೂ ಹೊಣೆಗೇಡಿತನ ಪ್ರದರ್ಶಿಸಿದ ನಮ್ಮ ಸರ್ಕಾರದ ವಿರುದ್ಧವಿರಬೇಕೇ ಹೊರತು ಕಾನೂನಾತ್ಮಕ ಹೋರಾಟದಲ್ಲಿ ಜಯ ಸಾಧಿಸಿದ ಜಯಲಲಿತಾ ವಿರುದ್ದವಲ್ಲ. ಮನೆಯ ಯಜಮಾನ ಸರಿಯಿದ್ದರೆ ಎಲ್ಲವೂ ಸರಿಯಿರುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿ ತಮಿಳುನಾಡನ್ನು ಉದಾಹರಣೆಯಾಗಿ ನೋಡಬಹುದು.
ಮುಂದಿನ ಜೀವನೋಪಾಯಕ್ಕಾಗಿ ಎಲ್ಲಿ ಪರದಾಡಬೇಕೆಂಬ ಆತಂಕದಲ್ಲಿ ಕ್ಷಣಗಣನೆ ಮಾಡುತ್ತ ತಾಳ್ಮೆ ಕಳೆದುಕೊಂಡು ಬೀದಿಗಿಳಿದು ಹೋರಾಟ ಮಾಡುತ್ತಿರುವ ಕಂಗೆಟ್ಟ ರೈತರನ್ನು ಮಾನವೀಯ ನೆಲೆಯಿಂದ ನೋಡುವ ಇರಾದೆಯೇನಾದರೂ ನಮ್ಮನ್ನಾಳುತ್ತಿರುವ ಭ್ರಷ್ಟ ಸರ್ಕಾರಕ್ಕಿದ್ದಿದ್ದರೆ ಅಲ್ಲಿ ಅಮ್ಮನನ್ನು ಪೂಜಿಸುವಂತೆ ಇಲ್ಲಿ ಬಹುಷಃ ಅಪ್ಪನೆಂದು ಪೂಜಿಸಿಕೊಳ್ಳುತ್ತಿದ್ದರು ನಮ್ಮ ಮುಖ್ಯಮಂತ್ರಿಗಳು.
ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ನಷ್ಟವುಂಟಾಗುವಂತೆ ರೈತರನ್ನು ಪರೋಕ್ಷವಾಗಿ ಹುರಿದುಂಬಿಸಿ ಜನರ ಯೋಚನೆಯ ದಿಕ್ಕನ್ನು ಬದಲಿಸುವಲ್ಲಿ ಯಶಸ್ವಿಯಾಗಿದ್ದೇನೆಂದು ತಿಳಿದಂತಿದೆ ಸರ್ಕಾರ. ಮಹದಾಯಿ, ಕೃಷ್ಣೆ, ಕಾವೇರಿಗಳ ಹಂಚಿಕೆ ವಿವಾದ ಇಂದು ನಿನ್ನೆಯದಲ್ಲ. ಹಾಗಂತ ಪರಿಹಾರವಿಲ್ಲವೆಂದೂ ಅಲ್ಲ. ಪರಿಹಾರವಿಲ್ಲದ ಸಮಸ್ಯೆಗಳೇ ಇಲ್ಲ. ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಮನಸ್ಸಿದ್ದರೆ ಸಾಕು ಪರಿಹಾರ ದೊರಕಿದಂತೆಯೇ. ಆದರೆ ಸಮಸ್ಯೆಯನ್ನು ಸಮಸ್ಯೆಯಾಗಿಯೇ ಉಳಿಸಿ ಎಲ್ಲದರಲ್ಲೂ ತನ್ನ ಬೇಳೇ ಕಾಳು ಬೇಯಿಸಿಕೊಳ್ಳುವ ದುರಾಲೋಚನೆಯಿಂದ ಮಾತ್ರ ತನ್ನ ಅಸ್ತಿತ್ವಕ್ಕೆ ಧಕ್ಕೆಬಾರದು ಎಂದು ಯೋಚಿಸುವ ಸರ್ಕಾರ ಇದ್ದರೆ ಈ ಜನುಮದಲ್ಲೂ ಪರಿಹಾರ ಕಾಣೆವು.
ನೆನಪಿರಲಿ ಪರಿಹಾರ ಕೊಡುವ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ನಮ್ಮ ದೂರಾಲೋಚನೆಯಿದ್ದರೆ ಪರಿಹಾರ ನಮ್ಮಿಂದಲೇ ಸಾಧ್ಯ. ಸಮಸ್ಯೆ ಬಂದಾಗ ನೋಡೋಣವೆನ್ನದೇ ನಾಳಿನ ದಿನಗಳಿಗೆ ಇಂದೇ ಬುನಾದಿ ಹಾಕುವತ್ತ ಸಾಗಲಿ ನಮ್ಮ ಚಿತ್ತ. ರಾಜಕೀಯ ಪಕ್ಷಗಳು ಎರಡು ವರ್ಷಗಳ ಮೊದಲೇ ಚುನಾವಣಾ ತಯಾರಿ ನಡೆಸುವುದಾದರೆ, ನಮ್ಮ ಯಾವುದೇ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬಲ್ಲ ಪಕ್ಷಗಳಿಗೆ ನಮ್ಮ ಆದ್ಯತೆಯ ಜೊತೆಗೆ ಅವರ ಪ್ರಣಾಳಿಕೆಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರದ ಸ್ಪಷ್ಟ ಯೋಜನೆಗಳಿಗೆ ಆಗ್ರಹಿಸುವ ಮೂಲಕ ನಮ್ಮ ಜವಾಬ್ದಾರಿ ಮೆರೆಯಲು ಈ ಸಮಯ ಸನ್ನಿಹಿತ.
ಯೋಚಿಸಿ ಸುಮ್ಮನಾಗದಿರಿ.
 ಲೇಖಕರು: ನಾಗರಾಜ ಶೆಟ್ಟರ್, ಶಿವಮೊಗ್ಗ
Previous Post

ಹೇಳೋದು ನ್ಯಾಯ, ತಿನ್ನೋದು ಬದನೆಕಾಯಿ: ನಾರಿಮನ್‌ಗೆ ನಿವೃತ್ತಿ ಎಂದು?

Next Post

ಮುಂಬೈ ಹೈಕೋರ್ಟ್ ಮಹತ್ವದ ಆದೇಶ | ವೈವಾಹಿಕ ಸೆಕ್ಸ್ ನಡೆದಿಲ್ಲವಾದರೆ ಪತ್ನಿಯ ಪರೀಕ್ಷೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂಬೈ ಹೈಕೋರ್ಟ್ ಮಹತ್ವದ ಆದೇಶ | ವೈವಾಹಿಕ ಸೆಕ್ಸ್ ನಡೆದಿಲ್ಲವಾದರೆ ಪತ್ನಿಯ ಪರೀಕ್ಷೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!