Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಉತ್ತರದಲ್ಲಿ ಕೈ ಮುಕ್ತ ಕಮಲ ಗುರಿಗೆ ಮುಂಬರುವ ಚುನಾವಣೆ ಪ್ರತಿಷ್ಠೆಯ ಕಣ!

September 18, 2016
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಗುವಾಹಟಿ, ಸೆ.18: ಕಾಂಗ್ರೆಸ್ ಮುಕ್ತ ಆಡಳಿತ ನಡೆಸುವ ಆಶಾವಾದ ಹೊಂದಿರುವ ಬಿಜೆಪಿ ಪಕ್ಷ ಇದೀಗ ಮಣಿಪುರದಲ್ಲಿ ಪಕ್ಷ ಬಲವರ್ಧನೆಗೆ ಸಕಲ ಸಿದ್ಧತೆ ನಡೆಸಿದೆ. ಮುಂಬರುವ 2 ವರ್ಷಗಳಲ್ಲಿ ಮಣಿಪುರದಲ್ಲಿ ಚುನಾವಣೆ ನಡೆಯಲಿದ್ದು, ಅಕಾರ ಗದ್ದುಗೆಗೇರಲು ಬಿಜೆಪಿ ಶತಪ್ರಯತ್ನಗಳನ್ನು ನಡೆಸಿದೆ.
ಉತ್ತರ ಭಾರತದದಲ್ಲಿ ಕಾಂಗ್ರೆಸ್ ಮುಕ್ತ ಮಾಡುವ ಬಿಜೆಪಿ ಗುರಿಗೆ ಮಣಿಪುರ ಚುನಾವಣೆಯೂ ಕೂಡ ಪ್ರತಿಷ್ಠೆಯ ಕಣವಾಗಿದ್ದು, ಅಕಾರ ಗದ್ದುಗೆಗೆ ಏರಲು ಶತಪ್ರಯತ್ನವನ್ನು ಈಗಾಗಲೇ ಆರಂಭಿಸಿದೆ.
ಇತ್ತೀಚೆಗೆ ಅರುಣಾಚಲ ಪ್ರದೇಶದಲ್ಲಿ ನಡೆದ ರಾಜಕೀಯ ವಿದ್ಯಮಾನ ಬಿಜೆಪಿಗೆ ಬಲ ಬಂದಂತಾಗಿದೆ. ಕಾಂಗ್ರೆಸ್ ಬಹುಮತ ಕಳೆದುಕೊಂಡು ಮತ್ತೊಮ್ಮೆ ಬಹುಮತ ಸಾಬೀತುಪಡಿಸುವ ವೇಳೆ ದಿಢೀರ್ ಬೆಳವಣಿಗೆಯಲ್ಲಿ ಪೆಮಾ ಖಂಡು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಆದರೀಗ ನಡೆದ ಅನಿರೀಕ್ಷಿತ ಬೆಳವಣಿಗೆಯಲ್ಲಿ ಪೆಮಾ ಖಂಡು ನೇತೃತ್ವದ ಸಕರ್ಾರದ 43 ಶಾಸಕರು (ಪಿಪಿಎ) ಪೀಪಲ್ ಪಾಟರ್ಿ ಆಫ್ ಅರುಣಾಚಲಕ್ಕೆ ಸೇರ್ಪಡೆಗೊಂಡಿದ್ದಾರೆ. ಇಡೀ ಸಕರ್ಾರವೇ ತನ್ನ ಪಕ್ಷವನ್ನು ಬದಲಿಸಿದೆ. ಬಿಜೆಪಿ ಬೆಂಬಲಿತ ಪಕ್ಷವಾದ ಪಿಪಿಎ ಪಕ್ಷಕ್ಕೆ ಸೇರ್ಪಡೆಗೊಂಡಿದೆ. ಇದರಿಂದ ಅರುಣಾಚಲದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯ ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ರಾಜ್ಯಗಳಲ್ಲಿ ತಮ್ಮ ಸಕರ್ಾರವನ್ನು ಸ್ಥಾಪಿಸಲು ಬಿಜೆಪಿ ಕಾರ್ಯಪ್ರವೃತ್ತಗಿದೆ.
2 ವರ್ಷದಲ್ಲಿ ಚುನಾವಣೆ
ಮುಂದಿನ 2 ವರ್ಷಗಳಲ್ಲಿ ಉತ್ತರದ 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಬಿಜೆಪಿ ಕಾಂಗ್ರೆಸ್ ಮುಕ್ತವಾಗಿಸಲು ಪಣತೊಟ್ಟಿದ್ದು, ಬಿಜೆಪಿ ವಿರೋ ಕಾಂಗ್ರೆಸ್ ಒಕ್ಕೂಟ ಇರುವ ಪ್ರದೇಶದಲ್ಲಿ ನಾಥರ್್ ಈಸ್ಟ್ ಡೆಮಾಕ್ರಟಿಕ್ ಅಲೈನ್ಸ್ ಕಾರ್ಯಪೃವೃತ್ತವಾಗಿದೆ. ಅಲ್ಲದೇ ಇದೀಗ ನಮ್ಮ ಮೊದಲ ಆದ್ಯತೆ ಮಣಿಪುರಕ್ಕೆ ಎಂದು ಎನ್ಇಡಿಎ ಸಂಚಾಲಕ ಅಹಿಂತ್ ಬಿಸ್ವಾ ಶರ್ಮ ಹೇಳಿದ್ದಾರೆ.
ಮಣಿಪುರದಲ್ಲಿ 15 ವರ್ಷದಿಂದ ಆಡಳಿತದಲ್ಲಿರುವ ಕಾಂಗ್ರೆಸ್ನ್ನು ಉರುಳಿಸಲು ಬಲವಾದ ಕಾರ್ಯಕ್ರಮವನ್ನೇ ರೂಪಿಸಬೇಕಿದೆ. ಹಿರಿಯ ಕಾಂಗ್ರೆಸ್ ಮುಖಂಡರೋರ್ವರು ನಮ್ಮೊಂದಿಗೆ ಸೇರಿದ್ದಾರೆ. ಇದು ಎಲ್ಲರಿಗೆ ಬಾಗಿಲು ತೆರೆದಂತೆ ಅಲ್ಲ. ಆದರೆ ಇದರಿಂದ ನಮ್ಮ ಹೋರಾಟಕ್ಕೆ ಬಲ ಸಿಕ್ಕಿದಂತಾಗಿದೆ ಎಂದು ಅಸ್ಸಾಂ ಹಣಕಾಸು ಸಚಿವರೂ ಆದ ಬಿಸ್ವಾ ಹೇಳಿದ್ದಾರೆ.
ಸ್ವತಂತ್ರವಾಗಿ ಸ್ಪರ್ಧೆ.
ಬಿಜೆಪಿ ಸ್ವತಂತ್ರವಾಗಿ ಮಣಿಪುರದಲ್ಲಿ ಚುನಾವಣೆ ಎದುರಿಸಲಿದೆ. ಕಳೆದ ಬಾರಿ ಅಸ್ಸಾಂನಲ್ಲಿ ನಡೆದಂತೆ ಇಲ್ಲಿಯೂ ನಡೆಯಲಿದೆ. ಅಸ್ಸಾಂನಲ್ಲಿ ಕಾಂಗ್ರೆಸ್ ಹಿಡಿತವನ್ನು ತಪ್ಪಿಸಿ ಬಿಜೆಪಿ ಅಕಾರಕ್ಕೆ ಬಂದಿದ್ದು, ಈ ಬಾರಿಯೂ ಇದೇ ರೀತಿ ಆಗಲಿದೆ ಎಂದು ಹೇಳಿದ್ದಾರೆ.
ಅಲ್ಲದೇ ಬಿಜೆಪಿ ನಾಗಾ ಪೀಪಲ್ ಫ್ರಂಟ್ (ಎನ್ಪಿಎಫ್) ನೊಂದಿಗೆ ಸೀಟುಗಳನ್ನು ಹಂಚಿಕೊಳ್ಳುವುದಿಲ್ಲ. ಎನ್ಪಿಎಫ್ ಪಕ್ಷ ನಮ್ಮೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದೆ. ಬಿಜೆಪಿ ಹಾಗೂ ಎನ್ಪಿಎಫ್ ನಡುವೆ ಯಾವುದೇ ರೀತಿಯ ಚುನಾವಣಾ ಹೊಂದಾಣಕೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ. ಕಳೆದ ಬಾರಿ ಎನ್ಪಿಎಫ್ ನಾಗಾ ಜನರು ಹೆಚ್ಚಿರುವ ಪ್ರದೇಶದಲ್ಲಿ ಸ್ಪಧರ್ೆಗೆ ಇಳಿದಿತ್ತು. ಇಂದು ಅವರು ಸ್ವತಂತ್ರವಾಗಿ ಸ್ಪಧರ್ೆಗೆ ಇಳಿಯಲಿದ್ದಾರೆ. ಆದರೂ ಬಿಜೆಪಿ ಯಾವುದೇ ಒಕ್ಕೂಟವನ್ನು ರಚಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಮಣಿಪುರದಲ್ಲಿ ಹೆಚ್ಚಿರುವ ಮೆಟೈ ಸಮುದಾಯದ ಬಗ್ಗೆ ಹೆಚ್ಚು ಕಾಳಜಿ ವಹಸಿಬೇಕಿದೆ. ಅಲ್ಲದೇ ನಾಗಾ ಜನರ ಬಗ್ಗೆ ಗಮನಹರಿಸುವುದು ಅಗತ್ಯವಿದೆ. ಒಟ್ಟಾರೆ ಮಣಿಪುರದಲ್ಲಿ ಬಿಜೆಪಿ ತನ್ನ ಸ್ಥಾನ ಭದ್ರಪಡಿಸಿಕೊಳ್ಳುವತ್ತ ಗಮನಹರಿಸಬೇಕಿದೆ ಎಂದು ಶರ್ಮ ಹೇಳಿದ್ದಾರೆ.

Previous Post

ಉರಿ ವಲಯದಲ್ಲಿನ ಸೇನಾ ಶಿಬಿರದ ಮೇಲೆ ಉಗ್ರರ ಆತ್ಮಾಹುತಿ ದಾಳಿ: ಸಂಪೂರ್ಣ ಮಾಹಿತಿ

Next Post

ಚಾಮರಾಜನಗರದಲ್ಲಿ 118 ಕೋಟಿ ರೂಪಾಯಿ ವೆಚ್ಚದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನೂತನ ಕಟ್ಟಡ ನಾಳೆ (ಸೋಮವಾರ) ಲೋಕಾರ್ಪಣೆಯಾಗಲಿದೆ.

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಾಮರಾಜನಗರದಲ್ಲಿ 118 ಕೋಟಿ ರೂಪಾಯಿ ವೆಚ್ಚದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನೂತನ ಕಟ್ಟಡ ನಾಳೆ (ಸೋಮವಾರ) ಲೋಕಾರ್ಪಣೆಯಾಗಲಿದೆ.

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!