Thursday, March 30, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

‘ಕಾವೇರಿ’ ಅನ್ಯಾಯ; ಯಾದಗಿರಿಯಲ್ಲಿ ಆಕ್ರೋಶದ ಪ್ರತಿಭಟನೆ

September 9, 2016
in Army
0 0
0
Share on facebookShare on TwitterWhatsapp
Read - 2 minutes
ಯಾದಗಿರಿ, ಸೆ.9: ರೈಲು ತಡೆಯಲು ಹೋದ ಕರವೇ ಕಾರ್ಯಕರ್ತರ ಬಂಧನ, ಬಿಡುಗಡೆ, ಅಲ್ಲಲ್ಲಿ ಟೈರ್, ತಮಿಳುನಾಡು ಸಿಎಂ ಜಯಲಲಿತಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ, ವಿವಿಧ ಸಂಘಟನೆಗಳಿಂದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಪ್ರದರ್ಶನ, ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಅರ್ಪಣೆ
ಇವು ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕದ ವಿರುದ್ಧವಾಗಿ ಸುಪ್ರಿಂಕೋರ್ಟ್ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ವೇಳೆ ಶುಕ್ರವಾರ ನಗರದಲ್ಲಿ ಕಂಡುಬಂದ ದೃಶ್ಯಾವಳಿಗಳ ಝಲಕ್ ಗಳು.
ಬೆಳಗ್ಗೆ 7 ಗಂಟೆಗೆ ಉತ್ತರ ಕರ್ನಾಟಕ ಅದ್ಯಕ್ಷ ಶರಣು ಗದ್ದುಗೆ ನೇತೃತ್ವದಲ್ಲಿ ಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ನಗರದ ರೈಲು ನಿಲ್ದಾಣಕ್ಕೆ ನುಗ್ಗಿ ದಾದರ್-ಚೆನ್ನೈ ರೈಲು ತಡೆಯಲು ಮುಂದಾದಾಗ ಪೊಲೀಸರು ಶರಣು ಬಿ. ಗದ್ದುಗೆ ಸೇರಿದಂತೆ ಬಣದ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.
ನಂತರ ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಕರ್ನಾಟಕಕ್ಕೆ ಘೋರ ಅನ್ಯಾಯವಾಗಿದೆ ತಕ್ಷಣ ಸರಿಪಡಿಸಬೇಕೆಂದು ಆಗ್ರಹಿಸಿದರು.
ಕರ್ನಾಟಕ ರೈತಸಂಘ, ಜಯಕರ್ನಾಟಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ರಾಜ್ಯಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಆಗಿರುವ ಅನ್ಯಾಯ ಸರಿಸಪಡಿಸುವಂತೆ ಆಗ್ರಹಿಸಿದರು.
ರೈತ ಸಂಘದ ಕಾರ್ಯದರ್ಶಿ ಹನೀಫ್ ಹತ್ತಿಕುಣಿ, ಹೈದ್ರಾಬಾದ್ ಕರ್ನಾಟಕ ರೈತರ ಸಂಘದ ಜಿಲ್ಲಾಧ್ಯಕ್ಷ ದುರ್ಗಣ್ಣ ಹಪ್ಪಳ ನೇತೃತ್ವದಲ್ಲಿ ರೈತರು ಪ್ರತ್ಯೇಕ ಮನವಿಗಳು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಮೀನರೆಡ್ಡಿ ದೇಸಾಯಿ, ಚೆನ್ನಾರೆಡ್ಡಿ ಪಾಟೀಲ್ ಕೋಡಾಲ, ಸಿದ್ದಪ್ಪಗೌಡ ರೊಟ್ನಡಗಿ, ಸುರೇಶ ಜಹಗೀರದಾರ ಶಹಾಪುರ, ಚೆನ್ನರೆಡ್ಡಿ ಗುರುಸುಣಗಿ, ಕೆ. ಮೈನೋದ್ದಿನ್ ತಾಶೆ ಪಾಲ್ಗೊಂಡಿದ್ದರು.
‘ನೀರಿನ ಸಂಕಷ್ಟ ಸಮನಾಗಿ ಹಂಚಿಕೊಳ್ಳುವ ಸೂತ್ರ ಜಾರಿಗೊಳಿಸಿ’
ಕರವೇ ನಾರಾಯಣಗೌಡ ಜಿಲ್ಲಾದ್ಯಕ್ಷ ಭೀಮುನಾಯಕ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಪ್ರವಾಸದ ಮಂದಿರದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ರವರ ಅಣುಕು ಶವಯಾತ್ರೆ ಮಾಡಿ ಶವವನ್ನು ದಹಿಸುವ ಮುಖಾಂತರ ಬೃಹತ್ ಪ್ರತಿಭಟನೆ ಮಾಡಲಾಯಿತು.
ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕದಲ್ಲಿ ಈ ಬಾರಿ ಬಹುತೇಕ ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳಮುಟ್ಟಿದೆ. ಕಾವೇರಿ ಕೊಳದ ಜಲಾಶಯಗಳಲ್ಲಿನ ನೀರು ಕರ್ನಾಟಕ ಕುಡಿಯುವ ನೀರಿನ ಅಗತ್ಯಕ್ಕೂ ಸಾಲದ ಸ್ಥಿತಿಯಿದ್ದಾಗಲೂ ತನ್ನ ಬೆಳೆಗೆ ನೀರು ಬೇಕು ಎಂದು ತಮಿಳುನಾಡು ಕ್ಯಾತೆ ತೆಗೆದಿದ್ದನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿರುವುದು ನಾಚಿಕೆಗೇಡು ಸಂಗತಿ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಎರಡು ರಾಜ್ಯಗಳ ಕಾವೇರಿ ಕೊಳದ ಎಲ್ಲಾ ಜಲಾಶಯಗಳಲ್ಲಿನ ನೀರಿನ ಲಭ್ಯತೆಯ ಬಗ್ಗೆ ಜಂಟಿ ಸಮೀಕ್ಷೆಗೆ ಒತ್ತಾಯಿಸಬೇಕು, ನೀರಿಲ್ಲದ ಬರಪರಿಸ್ಥಿಯ ವರ್ಷದಲ್ಲಿ ಎರಡು ರಾಜ್ಯಗಳು ಸಂಕಷ್ಟವನ್ನು ಸಮಾನವಾಗಿ ಹಂಚಿಕೊಳ್ಳುವ ಸ್ವರೂಪದ ಸಂಕಷ್ಟ ಸೂತ್ರವೊಂದನ್ನು ರೂಪಿಸಲು ಮುಂದಾಗಬೇಕು ಎಂದು ಟಿ.ಎನ್. ಭೀಮುನಾಯಕ ಒತ್ತಾಯಿಸಿದರು.
ಮಲ್ಲು ಮಾಳಿಕೇರಿ, ಭೀಮಾಶಂಕರ ಹತ್ತಿಕುಣಿ, ಹಣಮಂತ ನಾಯಕ್ ಖಾನಳ್ಳಿ, ಮಲ್ಲಿಕಾರ್ಜುನ ಸ್ವಾಮಿ, ಅಬ್ದುಲ್ ಚಿಗಾನೂರ, ಹಣಮಂತ ಅಚೋಲಿ, ಮಲ್ಲು ರಾಮಸಮುದ್ರ, ಯಮನಯ್ಯ ಗುತ್ತೇದಾರ, ದೊಡ್ಡಪ್ಪ ನಾಯಕ್, ನಿಂಗಪ್ಪ ಗುಡುಗುಡಿ, ಮಲ್ಲಿಕಾಜರ್ುನ ಕನ್ನಡಿ, ಶಿವು ಕೊಂಕಲ್, ಸಾಹೇಬಗೌಡ ಗೌಡಗೇರಿ, ನಾಗಪ್ಪ ಗೋಪಾಳಪುರ, ಭೀಮರಾಯ ಕಟ್ಟಿಮನಿ, ರಾಜು ಪಗಲಾಪುರ, ರಾಜು ಗೌಡಗೇರಾ, ಮರೆಪ್ಪ ಬಿಳ್ಹಾರ, ಲಕ್ಷ್ಮಣ ಜಿನಕೇರಿ, ಬಸ್ಸಪ್ಪ ಗಣಪೂರು, ರಫೀಕ್ ವಡಿಗೇರಾ,  ಶರಣ ಮಡಿವಾಳ, ಮಲ್ಲಿನಾಥ ಹೋರುಣಚಿ, ವೆಂಕಟರೆಡ್ಡಿ ಕೌಳೂರು, ಬಸ್ಸು ನಾಯಕ, ರವಿ ನಾಯಕ, ಚಂದ್ರಶೇಖರ ಗೋಪಾಳಪುರ, ಮಂಜು ಅರಿಕೇರಿ, ರೆಡ್ಡಿ, ವೆಂಕಟೇಶ ಚೌವ್ಹಾಣ, ಸಾಬು ಅಲ್ಲಿಪುರ, ಹಾಗೂ ಇನ್ನಿತರ ಕ.ರ.ವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Previous Post

ನ್ಯಾಯಾಲಯದ ಆದೇಶ ಪಾಲನೆ ಅನಿವಾರ್ಯವಾಗಿತ್ತು: ಸಿಎಂ

Next Post

ಹೇಳೋದು ನ್ಯಾಯ, ತಿನ್ನೋದು ಬದನೆಕಾಯಿ: ನಾರಿಮನ್‌ಗೆ ನಿವೃತ್ತಿ ಎಂದು?

kalpa

kalpa

Next Post

ಹೇಳೋದು ನ್ಯಾಯ, ತಿನ್ನೋದು ಬದನೆಕಾಯಿ: ನಾರಿಮನ್‌ಗೆ ನಿವೃತ್ತಿ ಎಂದು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

March 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!