Tuesday, February 7, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಕಾವೇರಿ ವಿಚಾರ: ಪ್ರಧಾನಿ ಮಧ್ಯಪ್ರವೇಶಕ್ಕೆ ಅವಕಾಶವಿದೆ: ದಿನೇಶ್ ಗುಂಡೂರಾವ್

September 15, 2016
in ರಾಜಕೀಯ
0 0
0
Share on facebookShare on TwitterWhatsapp
Read - < 1 minute
ಬೆಂಗಳೂರು, ಸೆ.15: ಕಾವೇರಿ ನದಿ ನೀರು ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸುವ ಅವಕಾಶವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ನೀರು ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಲು ಅವಕಾಶವಿದೆ ಎಂದು ನ್ಯಾಯಾಧಿಕರಣದ ಅಂತಿಮ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಪ್ರಧಾನಮಂತ್ರಿ ಈವರೆಗೆ ಮಧ್ಯಪ್ರವೇಶಕ್ಕೆ ಮನಸ್ಸು ಮಾಡಿಲ್ಲ. ಮಹದಾಯಿ ವಿಚಾರದಲ್ಲೂ ಇದೇ ರೀತಿಯ ಧೋರಣೆ ಅನುಸರಿಸಲಾಗಿತ್ತು. ಉದ್ದೇಶಪೂರ್ವಕವಾಗಿಯೇ ಕರ್ನಾಟಕ ಮತ್ತು ತಮಿಳುನಾಡು ಅಂತಾರಾಜ್ಯ ನದಿ ವಿವಾದವನ್ನು ಬಗೆಹರಿಸಲು ಮಧ್ಯಪ್ರವೇಶಿಸುತ್ತಿಲ್ಲ. ಕರ್ನಾಟಕದ ಜನರನ್ನು ನಿರ್ಲಕ್ಷಿಸಿ ರಾಜ್ಯದ ಸಮಸ್ಯೆಗಳನ್ನು ತಾತ್ಸಾರ ಮನೋಭಾವದಿಂದ ನೋಡಲಾಗುತ್ತಿರುವ ಪ್ರಧಾನಿ ನಡವಳಿಕೆ ಅನುಮಾನಾಸ್ಪದವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮಹದಾಯಿ ವಿಷಯದಲ್ಲಿ ಏ.26ರಂದು, ಆ.4ರಂದು  ಎರಡು ಬಾರಿ, ಆ.18 ಮತ್ತು ಸೆ.29ರಂದು ಕಾವೇರಿ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ  ಮುಖ್ಯಮಂತ್ರಿಗಳು ಅವರಿಗೆ ಪತ್ರಗಳನ್ನು ಬರೆದಿದ್ದರು. ಆ.24ರಂದು ನರೇಗಾ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವಂತೆಯೂ ಕೋರಿ ಪತ್ರ ಬರೆಯಲಾಗಿದೆ. ಈ ಐದು ಪತ್ರಗಳಿಗೂ ಪ್ರಧಾನಿ ಶಿಷ್ಟಾಚಾರಕ್ಕಾದರೂ ಉತ್ತರಿಸಿಲ್ಲ. ಭೇಟಿ ಮಾಡಲು ಸಮಯ ನೀಡಿ ಎಂದು ಮುಖ್ಯಮಂತ್ರಿ, ಪ್ರಧಾನಿ ಕಚೇರಿಯನ್ನು ಸಂಪರ್ಕಿಸುತ್ತಿದ್ದರೂ ಸಮಯ ದೊರೆತಿಲ್ಲ. ಇದನ್ನು ಗಮನಿಸಿದರೆ ಕರ್ನಾಟಕವನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
ದಿನನಿತ್ಯ ಟ್ವೀಟ್ ಮಾಡುವ ಪ್ರಧಾನಿಯವರಿಗೆ ಕಾವೇರಿ, ಮಹದಾಯಿಗೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸೇರಿಸಿ ಸಮಸ್ಯೆ ಬಗೆಹರಿಸಬೇಕೆಂದು ಅನ್ನಿಸುತ್ತಿಲ್ಲವೆ ಎಂದು ಪ್ರಶ್ನಿಸಿದರು.
ಬಿಜೆಪಿ ನಾಯಕರು ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೊಬ್ಬೆ ಹಾಕುತ್ತಿದ್ದಾರೆ. ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಿ ಎಂದು ಪ್ರಧಾನಿ ಬಳಿ ಮಾತನಾಡುವ ಧೈರ್ಯ ರಾಜ್ಯದ ಬಿಜೆಪಿಯವರಿಗಿಲ್ಲ. ಕರ್ನಾಟಕದ ವಿವಾದಗಳಲ್ಲಿ ಕೇಂದ್ರ ಸರ್ಕಾರವನ್ನು ಮಧ್ಯೆ ತರಬೇಡಿ ಎಂದು ಬಹುಶಃ ಪಕ್ಷದ ವರಿಷ್ಠರು ಸೂಚನೆ ನೀಡಿರಬಹುದು ಎಂದರು.
ಮಹದಾಯಿ ವಿಷಯದಲ್ಲಿ ಕರ್ನಾಟಕದ ಜತೆ ಮಾತನಾಡಲು ಗೋವಾ ಮುಖ್ಯಮಂತ್ರಿ ಸಿದ್ಧರಿದ್ದಾರೆ ಎಂದು ಪ್ರಹ್ಲಾದ್ ಜೋಷಿ ಹೇಳಿಕೆ ನೀಡಿದ್ದಾರೆ. ಆದರೆ, ಗೋವಾ ಮುಖ್ಯಮಂತ್ರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಪ್ರಹ್ಲಾದ್ ಜೋಷಿಯವರು ಗೋವಾ ಮುಖ್ಯಮಂತ್ರಿಯ ವಕ್ತಾರರಂತೆ ವರ್ತಿಸುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.
ಪ್ರಧಾನಮಂತ್ರಿ ಕರ್ನಾಟಕದ ಜನತೆಯ ಪರವಾಗಿಲ್ಲ ಎಂಬುದು ಅವರ ನಡವಳಿಕೆಯಿಂದ ತಿಳಿಯುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.
ಇದೇ ವೇಳೆ ಕಾಂಗ್ರೆಸ್ ಮುಕ್ತ ಭಾರತ ಮಾಡುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿ, ಇದರ ಭಾಗವಾಗಿಯೇ ಕರ್ನಾಟಕದ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಗಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.
Previous Post

ರೈಲು ಸಂಚಾರದ ಮೇಲೆ ಪರಿಣಾಮ ಬೀರದ "ರೈಲ್ ಬಂದ್" ಚಳುವಳಿ:  ಎಂದಿನಂತೆ ಸಂಚಾರ: ಬಿಗಿ ಭದ್ರತೆ 

Next Post

ಕಾವೇರಿ ವಿಚಾರ: ರಹಸ್ಯ ಸಂಧಾನಕ್ಕೆ ನಾರಿಮನ್ ಸಲಹೆ

kalpa

kalpa

Next Post

ಕಾವೇರಿ ವಿಚಾರ: ರಹಸ್ಯ ಸಂಧಾನಕ್ಕೆ ನಾರಿಮನ್ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ರೈಲ್ವೆ ಹಳಿಯನ್ನೇ ಕದ್ದೊಯ್ದು ಗುಜರಿಗೆ ಮಾರಿದ ಭೂಪರು: ಆರ್’ಪಿಎಫ್ ಸಿಬ್ಬಂದಿ ಸಸ್ಪೆಂಡ್

February 7, 2023

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಟಿಕೆಟ್ ಆಕಾಂಕ್ಷಿ: ಆಯನೂರು ಮಂಜುನಾಥ್

February 7, 2023

ವಿಐಎಸ್’ಎಲ್, ಎಂಪಿಎಂ ಉಳಿಸಲು ಪ್ರಯತ್ನ: ನಾಳೆ ಸಿಎಂ ಜೊತೆ ಕಾರ್ಮಿಕರ ಮಹತ್ವದ ಮಾತುಕತೆ

February 7, 2023

ಭೂಕಂಪನದ ಅವಶೇಷದಡಿಯಲ್ಲೇ ಮಹಿಳೆಗೆ ಹೆರಿಗೆ: ತಂದೆ-ತಾಯಿ ಸಾವು, ಬದುಕುಳಿದ ಕೂಸಿನ ರಕ್ಷಣೆ

February 7, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲ್ವೆ ಹಳಿಯನ್ನೇ ಕದ್ದೊಯ್ದು ಗುಜರಿಗೆ ಮಾರಿದ ಭೂಪರು: ಆರ್’ಪಿಎಫ್ ಸಿಬ್ಬಂದಿ ಸಸ್ಪೆಂಡ್

February 7, 2023

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಟಿಕೆಟ್ ಆಕಾಂಕ್ಷಿ: ಆಯನೂರು ಮಂಜುನಾಥ್

February 7, 2023

ವಿಐಎಸ್’ಎಲ್, ಎಂಪಿಎಂ ಉಳಿಸಲು ಪ್ರಯತ್ನ: ನಾಳೆ ಸಿಎಂ ಜೊತೆ ಕಾರ್ಮಿಕರ ಮಹತ್ವದ ಮಾತುಕತೆ

February 7, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!