Wednesday, February 8, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಕಾವೇರಿ ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಆಸಕ್ತಿ

September 19, 2016
in ರಾಜಕೀಯ, ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes
ಬೆಂಗಳೂರು, ಸೆ.19: ಸಾರ್ವಜನಿಕರು, ಸಂಘಟನೆಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೊನೆಗೂ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡಲು ಮುಂದೆ ಬಂದಿದೆ.
ಆದರೆ, ಪ್ರಧಾನಿ ನರೇಂದ್ರ ಮೋದಿ  ಈ ವಿಷಯಲ್ಲಿ ನೇರ ಪ್ರವೇಶ ಮಾಡದೆ ಕೇಂದ್ರದ ಬೃಹತ್ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಮಧ್ಯಸ್ಥಿಕೆಗೆ ಆಸಕ್ತಿ ವಹಿಸಿದ್ದಾರೆ.
ಪ್ರಧಾನಿ ಅವರ ಸೂಚನೆಯಂತೆ ಉಮಾಭಾರತಿ ಅವರು ಕನರ್ಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ಸಭೆ ಕರೆಯಲು ತೀರ್ಮಾನಿಸಿದ್ದಾರೆ. ಜತೆಗೆ  ನೀರಾವರಿ ಸಚಿವರು, ಮುಖ್ಯಕಾರ್ಯದರ್ಶಿಗಳು ಭಾಗವಹಿಸುವಂತೆ ಈಗಾಗಲೇ ಎರಡೂ ರಾಜ್ಯಗಳಿಗೆ ಕೇಂದ್ರದಿಂದ ಪತ್ರ ಬಂದಿದೆ.
ಪ್ರಧಾನಿ ಮಧ್ಯಪ್ರವೇಶ ಮಾಡುವ ಇಂಗಿತ ಹೊಂದಿದ್ದರು. ಆದರೆ, ಜಮ್ಮು-ಕಾಶ್ಮೀರದ ಉರಿ ಸೇನಾಶಿಬಿರದ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಭಾರೀ ದುಷ್ಕೃತ್ಯ ಎಸಗಿರುವ ಹಿನ್ನೆಲೆಯಲ್ಲಿ ಮೋದಿ ಅವರು ಉಮಾಭಾರತಿ ಅವರಿಗೆ ಸಮಸ್ಯೆ ಕಡೆಗೆ ಗಮನ ಹರಿಸುವಂತೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಗೃಹ ಇಲಾಖೆ, ರಕ್ಷಣೆ, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಗುಪ್ತಚರ, ಸಂಶೋಧನೆ ಮತ್ತು ವಿಶ್ಲೇಷಣೆ, ಸೇನಾ ಪಡೆಯ ಮುಖ್ಯಸ್ಥರು ಹಾಗೂ ಪಾಕ್ ವಿರುದ್ಧ ಹೋರಾಟಕ್ಕೆ ವಿಶ್ವದ ಮೇಲೆ ಒತ್ತಡ ಹೇರಬೇಕಾದ ಅನಿವಾರ್ಯತೆ ಮೋದಿಗೆ ಎದುರಾಗಿದೆ. ಹೀಗಾಗಿ ಅವರು ಇನ್ನೂ 15 ದಿನಗಳ ಕಾಲ ದೇಶದ ಯಾವುದೇ ಮುಖ್ಯಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡದಿರಲು ತೀರ್ಮಾನಿಸಿದ್ದಾರೆ.

ಉಮಾಭಾರತಿಗೆ ಹೊಣೆಗಾರಿಕೆ:

ಕರ್ನಾಟಕ ಮತ್ತು ತಮಿಳುನಾಡು ನಡುವೆ ಜಲಸಂಘರ್ಷ ಸೃಷ್ಟಿಸಿರುವ ಕಾವೇರಿ ನದಿ ನೀರು ಹಂಚಿಕೆಯನ್ನು ಸೌಹಾರ್ದಯುತವಾಗಿ ಪರಿಹರಿಸಲು ಮುಂದಾಗುವಂತೆ ಪ್ರಧಾನಿಯವರೇ ಖುದ್ದು ಉಮಾಭಾರತಿ ಅವರಿಗೆ ನಿರ್ದೇಶನ ನೀಡಿದ್ದಾರೆ.
ಪ್ರಧಾನಿ ಅವರ ಸೂಚನೆ ಮೇರೆಗೆ ಕರ್ನಾಟಕದ ಕಾವೇರಿ ಜಲಾನಯನ ತೀರ ಪ್ರದೇಶದಲ್ಲಿರುವ ಕೆಆರ್ ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದಾರೆ.

ಗುಪ್ತಚರ ತಂಡ ಆಗಮನ:

ಮೂಲಗಳ ಪ್ರಕಾರ ಕೇಂದ್ರದ ಒಂದು ತಂಡ ರಾಜ್ಯದ ಈ ನಾಲ್ಕು ಜಲಾಶಯಗಳಿಗೆ ಸದ್ದಿಲ್ಲದೆ ಭೇಟಿ ನೀಡಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳಿಂದ ಗೋಪ್ಯ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ಬಳಕೆ, ಈ ಜಲಾಶಗಳ ಮೇಲೆ ಅವಲಂಬಿತವಾಗಿರುವ ನಗರಗಳ ಜನಸಂಖ್ಯೆ ಇತ್ಯಾದಿ ವಿವರಗಳನ್ನು ಗುಪ್ತಚರ ಇಲಾಖೆ ತಂಡ ಮಾಹಿತಿ ಪಡೆದಿದೆ.

ಮೆಟ್ಟೂರಿಗೂ ಭೇಟಿ:

ಇನ್ನು ಇದೇ ತಂಡ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೂ ಭೇಟಿ ನೀಡಿ ನೀರು ಸಂಗ್ರಹವಾಗಿರುವ ಬಗ್ಗೆ ಅಗತ್ಯ ಮಾಹಿತಿ ಮತ್ತು ಅಂಕಿ-ಅಂಶಗಳನ್ನು ಕಲೆ ಹಾಕಿದೆ.  ಇದರ ಜತೆಗೆ ನೀರಾವರಿ ಇಲಾಖೆಯ ಅಧಿಕಾರಿಗಳ ತಂಡ ಸದ್ದಿಲ್ಲದೆ ಎರಡೂ ರಾಜ್ಯಗಳಿಗೂ ಭೇಟಿ ಕೊಟ್ಟು ಸಂಪೂರ್ಣ ಮಾಹಿತಿಯನ್ನು ಉಮಾಭಾರತಿ ಅವರಿಗೆ ನೀಡಿದೆ ಎಂದು ತಿಳಿದು ಬಂದಿದೆ.

ಕೋರ್ಟ್ ಮೇಲೆ ಅವಲಂಬನೆ:

ಕರ್ನಾಟಕ ಮತ್ತು ತಮಿಳುನಾಡು ನದಿ ನೀರು ಹಂಚಿಕೆ ಸಂಬಂಧ ದೆಹಲಿಯಲ್ಲಿ ಇಂದು ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ನಡೆದಿದೆ. ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ  ಅವಧಿಯಲ್ಲಿ ಸಂಕಷ್ಟ ಸೂತ್ರದ ಪ್ರಕಾರ ಕರ್ನಾಟಕ ನೀರು ಹರಿಸಿಲ್ಲ. ಬಾಕಿ ಉಳಿದಿರುವ ನೀರನ್ನು ತನ್ನ ರಾಜ್ಯಕ್ಕೆ ಹರಿಸಲು ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಮಿತಿಗೆ ವಿಶೇಷ ಅರ್ಜಿ ಸಲ್ಲಿಸಿದೆ.
ಸಮಿತಿಯು ಪುನಃ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲಿದೆಯೋ ಇಲ್ಲವೇ ನಾಳೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಮಾರ್ಪಾಡು ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಲಲಿತ್ ಉದಯ್ ಮತ್ತು ದೀಪಕ್ ಮಿಶ್ರಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಕೈಗೆತ್ತಿಕೊಳ್ಳಲಿದೆ.
Previous Post

ಭಾಸ್ಕರ ಶೆಟ್ಟಿ ಕೊಲೆ - ನವನೀತ್ ಶೆಟ್ಟಿ - ನಿರಂಜನ ಭಟ್ಟ ಪೊಲೀಸ್ ಕಸ್ಟಡಿಗೆ

Next Post

20 ಯೋಧರ ಹತ್ಯೆ: ಮಲಾಲಾ, ರಮ್ಯಾ ಎಂಬ ಶಾಂತಿದೂತೆಯರು ಎಲ್ಲಿ?

kalpa

kalpa

Next Post

20 ಯೋಧರ ಹತ್ಯೆ: ಮಲಾಲಾ, ರಮ್ಯಾ ಎಂಬ ಶಾಂತಿದೂತೆಯರು ಎಲ್ಲಿ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಮಡಾಮಕ್ಕಿ: ಅದ್ದೂರಿ ಜಾತ್ರಾ ಮಹೋತ್ಸವ, ಕೆಂಡಸೇವೆ, ನಾಳೆ ಪರಿವಾರ ದೈವಗಳ ಕೋಲ, ದರ್ಶನ

February 7, 2023

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

February 7, 2023

ಕುವೆಂಪು ವಿವಿ: ಪ್ರಭಾರ ಕುಲಸಚಿವೆಯಾಗಿ ಪ್ರೊ.ಗೀತಾ, ಹಣಕಾಸು ಅಧಿಕಾರಿಯಾಗಿ ಪ್ರೊ. ರಾಮಚಂದ್ರ ನೇಮಕ

February 7, 2023

ಊಟ ಸೇವಿಸಿ ಅಸ್ವಸ್ಥಗೊಂಡ ಖಾಸಗಿ ಹಾಸ್ಟೆಲ್ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

February 7, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಡಾಮಕ್ಕಿ: ಅದ್ದೂರಿ ಜಾತ್ರಾ ಮಹೋತ್ಸವ, ಕೆಂಡಸೇವೆ, ನಾಳೆ ಪರಿವಾರ ದೈವಗಳ ಕೋಲ, ದರ್ಶನ

February 7, 2023

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

February 7, 2023

ಕುವೆಂಪು ವಿವಿ: ಪ್ರಭಾರ ಕುಲಸಚಿವೆಯಾಗಿ ಪ್ರೊ.ಗೀತಾ, ಹಣಕಾಸು ಅಧಿಕಾರಿಯಾಗಿ ಪ್ರೊ. ರಾಮಚಂದ್ರ ನೇಮಕ

February 7, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!