Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಕೃಷ್ಣ ಮಠ ಮುತ್ತಿಗೆಗೆ ತೀವ್ರ ಪ್ರತಿರೋಧಕ್ಕೆ ಸಿದ್ಧ

October 15, 2016
in ಜಿಲ್ಲೆ, ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - < 1 minute

ಉಡುಪಿ, ಅ.15: ಪಂಕ್ತಿಭೇದವೆಂಬ ಸುಳ್ಳನ್ನು ಸೃಷ್ಟಿಸಿ ಕಳೆದ ಅನೇಕ ವರ್ಷಗಳಿಂದ ನಾಡಿನ ಕೆಲವು ನಿರುದ್ಯೋಗಿಗಳು ಶ್ರೀ ಕೃಷ್ಣ ಮಠ ಮತ್ತು ಪೇಜಾವರ ಶ್ರೀಗಳು ಮತ್ತು ಉಡುಪಿಯ ಮಠಾಧೀಶರುಗಳನ್ನು ಕುರಿತು ಮಾಡುತ್ತಿರುವ ವೃಥಾಲಾಪವನ್ನು ಈ ಬಾರಿ ಕೊನೆಗಾಣಿಸುತ್ತೇವೆ. ಎಂದು ಹಿಂದು ಸಂಘಟನೆ ಮತ್ತು ಬ್ರಾಹ್ಮಣ ಸಮಾಜದ ಮುಖಂಡ ಜಿ. ವಾಸುದೇವ ಭಟ್ ಪೆರಂಪಳ್ಳಿ ಎಚ್ಚರಿಸಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಇಂಥ ಸಲ್ಲದ ಆರೋಪಗಳನ್ನು ವಿನಾಕಾರಣ ಮಾಡಿಕೊಂಡು ಕೃಷ್ಣ ಭಕ್ತರ ಸಹನೆಯನ್ನು ಕೆಣಕಲಾಗುತ್ತಿದೆ ಮತ್ತು ನಾಡಿಗೇ ಮಾದರಿಯಾಗಿ ಅತ್ಯಂತ ಕ್ರಿಯಾತ್ಮಕವಾಗಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿರುವ ಪೇಜಾವರ ಶ್ರೀಗಳು ಮತ್ತು ಉಡುಪಿಯ ಇತರ ಮಠಾಧೀಶರುಗಳ ತೇಜೋವಧೆಗಳನ್ನು ಅತ್ಯಂತ ಸಹಿಸಿಕೊಂಡಿದ್ದೇವೆ ಆದರೆಇನ್ನು ಸಹಿಸಲು ಸಾಧ್ಯವಿಲ್ಲ. ಈಗ ಮತ್ತೊಮ್ಮೆ ಅದೇ ವಿಚಾರಗಳನ್ನು ಮುಂದಿಟ್ಟುಕೊಂಡು ಈ ವಿಚ್ಛಿದ್ರಕಾರಿ ಶಕ್ತಿಗಳು ನಡೆಸಲು ಉದ್ದೇಶಿಸಿರುವ ಕೃಷ್ಣಮಠ ಮುತ್ತಿಗೆಗೆ ಅವರೆಷ್ಟು ಸಂಖ್ಯೆಯಲ್ಲಿ ಬರುತ್ತಾರೋ ಅದಕ್ಕಿಂತ ದುಪ್ಪಟ್ಟು ಸಂಖ್ಯೆಯಲ್ಲಿ ಕೃಷ್ಣ ಭಕ್ತರು ಪ್ರತಿರೋಧ ಒಡ್ಡಿ ಇಂತಹ ವೃಥಾಲಾಪಗಳು ಮುಂದೆಂದೂ ರಾಜ್ಯದಲ್ಲಿ ಕೇಳದಂತೆ ಮಾಡುತ್ತೇವೆ ಎಂದು ಭಟ್ ತಿಳಿಸಿದ್ದಾರೆ.
ಮೀಸಲಾತಿಯ ಪುನರ್ವಿಮರ್ಶೆಯಾಗಬೇಕು
ಈ ದೇಶದಲ್ಲಿ ಅಸಮಾನತೆ ಮತ್ತು ಆ ಹೆಸರಿನಲ್ಲಿ ನೀಡಲಾಗುತ್ತಿರುವ ಮೀಸಲಾತಿ, ಸೌಲಭ್ಯ, ರಿಯಾಯ್ತಿಗಳ ಕುರಿತು ಗಂಭೀರ ಪುನರ್ ವಿಮರ್ಶೆಯಾಬೇಕು. ಹಿಂದುಳಿದವರೆಂಬುದನ್ನೇ ಅಸ್ತ್ರವಾಗಿಟ್ಟುಕೊಂಡು ಕೆಲವು ವರ್ಗಗಳು ವಿಪರೀತ ಸೌಕರ್ಯಗಳನ್ನು ಪಡೆಯುತ್ತಿರುವುದು ಮಾತ್ರವಲ್ಲದೇ ಮತ್ತಷ್ಟು ಸೌಲಭ್ಯಗಳನ್ನು ಪಡೆಯುವುದು ತಮ್ಮ ಹಕ್ಕು ಎಂಬ ರೀತಿಯಲ್ಲಿ ಹೋರಾಟ ನಡೆಸುತ್ತಿವೆ. ಇದರಿಂದಾಗಿ ದೇಶದ ಪ್ರತಿಯೊಂದು ರಾಜ್ಯಗಳಲ್ಲೂ ಅಸಮಾನತೆಯ ಕೂಗು ಹೆಚ್ಚಾಗುತ್ತಿದ್ದು ಒಂದಿಲ್ಲೊಂದು ಸಮುದಾಯಗಳು ತಮ್ಮನ್ನೂ ದಲಿತರೆಂದೋ ಅಥವಾ ಹಿಂದುಳಿದವರ ಪಟ್ಟಿಗೆ ಸೇರಿಸಲು ಆಗ್ರಹಿಸಿ, ಬಲಪ್ರದರ್ಶನ ಮಾಡುವ , ಮೀಸಲಾತಿಗಳಿಗಾಗಿ ಕ್ಯೂ ನಿಲ್ಲುವ ಪರಿಸ್ಥಿತಿ ಎದುರಾಗುತ್ತಿದೆ ಎಂದಿದ್ದಾರೆ.
ದೇಶದ ಭವಿಷ್ಯದ ದೃಷ್ಟಿಯಿಂದ ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ಇದಕ್ಕೆ ರಾಜಕೀಯ ಪಕ್ಷಗಳು ಕಾರಣ. ಈ ಬಗ್ಗೆ ಕೂಡಲೇ ಮರುಚಿಂತನೆಯಾಗದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ . ಅಲ್ಪ ಸಂಖ್ಯಾತರೆಂಬ ಕಾರಣಕ್ಕೆ ಸೌಲಭ್ಯಗಳಿಗಾಗಿ ಅತ್ಯಂತ ಅರ್ಹರಾದವರಿದ್ದರೆ ಅದು ಬ್ರಾಹ್ಮಣರು. ಆದರೆ ಆ ವಿಚಾರವಾಗಿ ತಲೆಕೆಡಿಸಿಕೊಳ್ಳದ ಬ್ರಾಹ್ಮಣರು ಎಂದಿಗೂ ಸರಕಾರಗಳ ಮುಂದೆ ಕೈಚಾಚದೇ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ಕೆಲವು ಎಡಬಿಡಂಗಿಗಳು ಸಮಾಜದ ಅಪಸವ್ಯಗಳಿಗೆ ಬ್ರಾಹ್ಮಣರನ್ನು ಹೊಣೆಯಾಗಿಸುವುದನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ವಾಸುದೇವ ಭಟ್ ಎಚ್ಚರಿಕೆ ನೀಡಿದ್ದಾರೆ.

Previous Post

ಸರ್ವತೋಮುಖಿಃ ಚಿಂತಕ ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿ

Next Post

ರಾಮ ಮತ್ತು ಕೃಷ್ಣರು ಮಾಂಸ ತಿನ್ನುತ್ತಿದ್ದರಂತೆ!: ಸಚಿವ ಪ್ರಮೋದ್ ಹೋಗಿ ನೋಡಿ ಬಂದಿದ್ದಾರಂತೆ ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಮ ಮತ್ತು ಕೃಷ್ಣರು ಮಾಂಸ ತಿನ್ನುತ್ತಿದ್ದರಂತೆ!: ಸಚಿವ ಪ್ರಮೋದ್ ಹೋಗಿ ನೋಡಿ ಬಂದಿದ್ದಾರಂತೆ ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!