No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಟಿಪ್ಪು ಜಯಂತಿ ಆಚರಿಸಿದರೆ ಕಪ್ಪು ಬಾವುಟ ಪ್ರದರ್ಶನ : ಸ್ವಾಭಿಮಾನಿ ಮಹಿಳಾ ಬಣ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 29, 2016
in ಜಿಲ್ಲೆ
0
Share on FacebookShare on TwitterShare on WhatsApp

ಮಡಿಕೇರಿ ಅ.29 : ಕೊಡಗಿನ ಜನರ ವಿರೋಧದ ನಡುವೆಯೂ ರಾಜ್ಯ ಸರಕಾರ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾದರೆ ನ.10 ರಂದು ಜಿಲ್ಲೆಯಾದ್ಯಂತ ಮನೆ ಮನೆಗಳಲ್ಲಿ ಕಪ್ಪು ಬಾವುಟ ಹಾರಿಸುವ ಮೂಲಕ ಜಯಂತಿ ಆಚರಣೆಯನ್ನು ಖಂಡಿಸುವುದಾಗಿ ಜಿಲ್ಲಾ ಬಿಜೆಪಿಯ ಪ್ರಜ್ಞಾವಂತ ಸ್ವಾಭಿಮಾನಿ ಮಹಿಳಾ ಬಣ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದಶರ್ಿ ಕಾಂತಿ ಸತೀಶ್ ರಾಜ್ಯ ಸರಕಾರ ಮತ್ತೊಮ್ಮೆ ತನ್ನ ನಿಧರ್ಾರವನ್ನು ಪುನರ್ ಪರಿಶೀಲಿಸಿ ಟಿಪ್ಪು ಜಯಂತಿ ಆಚರಣೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಹಿಂದೂಗಳು ಹಾಗೂ ಮುಸಲ್ಮಾನರು ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಿದ್ದು, ಪರಸ್ಪರ ಧಾಮರ್ಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ. ಆದರೆ ಮುಸಲ್ಮಾನರು ಮನವಿ ಸಲ್ಲಿಸದಿದ್ದರೂ ಕಳೆದ ವರ್ಷ ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೂಲಕ ಸಮಾಜದಲ್ಲಿ ಒಡಕು ಮೂಡಿಸುವ ಕಾರ್ಯ ಮಾಡಿದೆ. ಸರಕಾರದ ಈ ತಪ್ಪು ನಿಧರ್ಾರದಿಂದಲೇ ಕೊಡಗಿನ ಕಾವೇರಿ ಮಾತೆ ಮುನಿಸಿಕೊಂಡು ನದಿ ನೀರಿನ ವಿವಾದ ತೀವ್ರ ಸ್ವರೂಪವನ್ನು ಪಡೆದುಕೊಂಡಿತು ಎಂದು ಕಾಂತಿ ಸತೀಶ್ ಆರೋಪಿಸಿದರು.
ಟಿಪ್ಪು ಜಯಂತಿಯಂತಹ ವಿವಾದಾತ್ಮಕ ಜಯಂತಿಗಳನ್ನು ಆಚರಿಸುವ ಮೂಲಕ ಅಶಾಂತಿಯನ್ನು ಮೂಡಿಸುವ ಬದಲು ಮುಸಲ್ಮಾನರ ಏಳಿಗೆಗಾಗಿ ಸರಕಾರ ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ. ಈಗಾಗಲೇ ಜಾರಿಯಲ್ಲಿರುವ ಯೋಜನೆಗಳನ್ನು ಅಲ್ಪಸಂಖ್ಯಾತರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಅವರು ಒತ್ತಾಯಿಸಿದರು. ಶಾದಿಭಾಗ್ಯ ಯೋಜನೆಯ ಲಾಭ ಎಲ್ಲಾ ಫಲಾನುಭವಿಗಳಿಗೆ ದೊರೆಯುತ್ತಿಲ್ಲ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಯತ್ನದ ಫಲವಾಗಿ ಸರ್ವ ಶಿಕ್ಷಣ ಅಭಿಯಾನ ಜಾರಿಗೆ ಬಂದಿದ್ದು, ಎಲ್ಲಾ ಅಲ್ಪಸಂಖ್ಯಾತರು ಇಂದು ವಿದ್ಯಾವಂತರಾಗುತ್ತಿದ್ದಾರೆ. ಈ ರೀತಿಯ ಅಭಿವೃದ್ಧಿ ಕಾರ್ಯಗಳ ಮೂಲಕ ಸರಕಾರ ಅಲ್ಪಸಂಖ್ಯಾತರ ಒಲವು ಗಳಿಸಿಕೊಳ್ಳಬೇಕೆ ಹೊರತು ಪ್ರಜ್ಞಾವಂತ ಮುಸಲ್ಮಾನರು ಸೇರಿದಂತೆ ಯಾರಿಗೂ ಬೇಡವಾದ ಟಿಪ್ಪು ಜಯಂತಿ ಆಚರಣೆಯ ಮೂಲಕ ಓಲೈಕೆ ರಾಜಕಾರಣ ಮಾಡಬಾರದೆಂದು ಕಾಂತಿ ಸತೀಶ್ ಒತ್ತಾಯಿಸಿದರು.
ಕೊಡಗಿನ ಜನ ಎಂದಿಗೂ ಮುಸಲ್ಮಾನರ ವಿರೋಧಿಗಳಲ್ಲ, ಡಾ.ಅಬ್ದುಲ್ ಕಲಾಂ, ಸಂತ ಶಿಶುನಾಳ ಷರೀಫರಂತಹ ಮಹಾನ್ ವ್ಯಕ್ತಿಗಳ ಬಗ್ಗೆ ಜಯಂತಿ ಆಚರಿಸಿದರೆ ನಮ್ಮ ಸ್ವಾಗತವಿದೆ. ಆದರೆ ಈಗಾಗಲೇ ದೊರಕಿರುವ ಸಾಕ್ಷ್ಯಾಧಾರಗಳಂತೆ ಟಿಪ್ಪು ಕೊಡಗಿನಲ್ಲಿ ಹತ್ಯಾಕಾಂಡ ನಡೆಸಿರುವುದು ಸಾಬೀತಾಗಿದೆ ಎಂದು ಆರೋಪಿಸಿದ ಕಾಂತಿ ಸತೀಶ್ ಇಂತಹ ವ್ಯಕ್ತಿಗಳ ಜಯಂತಿ ಆಚರಣೆ ಅಗತ್ಯವಿಲ್ಲವೆಂದರು. ಟಿಪ್ಪುವಿನಿಂದ ಜಿಲ್ಲೆಯಲ್ಲಾಗಿರುವ ಅನ್ಯಾಯದ ಬಗ್ಗೆ ಸರಕಾರಕ್ಕೆ ಮನವರಿಕೆ ಮಾಡಿಕೊಡಲು ಮತ್ತು ಜಯಂತಿ ಆಚರಿಸದಂತೆ ಒತ್ತಾಯಿಸಲು ನ.2 ರಂದು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದೆಂದು ಅವರು ಹೇಳಿದರು. ಇದನ್ನೂ ಮೀರಿ ಸರಕಾರ ಜಯಂತಿಯನ್ನು ಆಚರಿಸಿದರೆ ಮನೆ ಮನೆಗಳಲ್ಲಿ ಕಪ್ಪು ಬಾವುಟ ಹಾರಾಡಲಿದೆ ಎಂದರು.
ಚಿತ್ರದುರ್ಗದಲ್ಲಿ ಸುಮಾರು ಎರಡು ಸಾವಿರ ಮಹಿಳೆಯರು ಟಿಪ್ಪು ಜಯಂತಿ ವಿರುದ್ಧ ಒನಕೆ ಹಿಡಿದು ಬೀದಿಗಳಿದು ಹೋರಾಟ ನಡೆಸುವ ನಿಧರ್ಾರ ಕೈಗೊಂಡಿದ್ದಾರೆ. ಇದೇ ರೀತಿಯಲ್ಲಿ ಕೊಡಗಿನ ಮಹಿಳೆಯರು ಕೂಡ ಬೀದಿಗಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂತಿ ಸತೀಶ್ ಎಚ್ಚರಿಕೆ ನೀಡಿದರು.
ಬಿಜೆಪಿ ಮಹಿಳಾ ಮೋಚರ್ಾದ ಜಿಲ್ಲಾಧ್ಯಕ್ಷರಾದ ಯಮುನಾ ಚಂಗಪ್ಪ ಮಾತನಾಡಿ ಟಿಪ್ಪು ಜಯಂತಿ ಆಚರಣೆಗೆ ಸರಕಾರ ಅನುದಾನ ಬಿಡುಗಡೆ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಜ್ಯ ಕಾಂಗ್ರೆಸ್ ಸರಕಾರ ಸಮಾಜ ಘಾತುಕ ಶಕ್ತಿಗಳು ನೆಲೆಯೂರಲು ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.
ಉಪಾಧ್ಯಕ್ಷರಾದ ಮೋಂತಿ ಗಣೇಶ್ ಮಾತನಾಡಿ ರಾಜ್ಯದಲ್ಲಿ ಜಾರಿಯಲ್ಲಿರುವ ಎಲ್ಲಾ ಜಯಂತಿಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿದರು. ಹಿರಿಯ ರಾಜಕಾರಣಿ ಎ.ಕೆ.ಸುಬ್ಬಯ್ಯ ಅವರು ದುರುದ್ದೇಶಪೂರಿತವಾಗಿ ಕ್ಷುಲ್ಲಕ ಹೇಳಿಕೆಗಳನ್ನು ನೀಡುವ ಮೂಲಕ ಜಿಲ್ಲೆಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಗೀತಾ ಪವಿತ್ರ ಹಾಗೂ ವಿಜು ತಿಮ್ಮಯ್ಯ ಉಪಸ್ಥಿತರಿದ್ದರು

Share196Tweet123Send
Previous Post

ಶ್ರೀಗಂಧದ ಮರಗಳನ್ನು ಕಡಿದು ಕೊರಡು ಮಾರಾಟ : ಅರಣ್ಯ ಇಲಾಖೆ ದಾಳಿ

Next Post

ಟಿಪ್ಪು ಜಯಂತಿಗೆ ಅವಕಾಶ ನೀಡುವುದಿಲ್ಲ : ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಟಿಪ್ಪು ಜಯಂತಿಗೆ ಅವಕಾಶ ನೀಡುವುದಿಲ್ಲ : ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ 6 ವರ್ಷ ಪೂರೈಕೆ | ಅಭಿನಂದನೆ

ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ 6 ವರ್ಷ ಪೂರೈಕೆ | ಅಭಿನಂದನೆ

March 11, 2026
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

March 11, 2026
ಮಾ.13ರಿಂದ ಎರಡು ದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಮಾ.13ರಿಂದ ಎರಡು ದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

March 11, 2026
ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

March 11, 2026
ಗಮನಿಸಿ! ನ.14-ಡಿ.2ರವರೆಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿತು ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ | ಏನಾಯ್ತು?

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL