Monday, January 30, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ತಾರಕಕ್ಕೇರಿದ ಸಮಾಜವಾದಿ ಆಂತರಿಕ ಕಲಹ: ಗಳಗಳನೇ ಅತ್ತ ಅಖಿಲೇಶ್

October 24, 2016
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಲಖನೌ: ಅ:24; ಉತ್ತರಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ. ಇತ್ತ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷ ಸಂಕಷ್ಟಕ್ಕೆ ಸಿಲುಕುವ ಭೀತಿಯಲ್ಲಿದ್ದು, ಅಖಿಲೇಶ್ -ಶಿವಪಾಲ್ ವಿರುದ್ದದ ಕಲಹ ಶಮನಕ್ಕೆ ಮುಲಾಯಂ ಸಿಂಗ್ ಮುಲಾಮಿನಿಂದ ಕಡಿಮೆಯಾಗಿಲ್ಲ.

ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಚಿಕ್ಕಪ್ಪ ಶಿವಪಾಲ್ ಯಾದವ್ ವಿರುದ್ಧದ ದ್ವೇಷ ಜಗಜ್ಜಾಹೀರಾಗಿರುವುದಲ್ಲದೇ, ತಮ್ಮ ಕಾರ್ಯಕರ್ತರ ಮೇಲೂ ಪರಿಣಾಮ ಬೀರಿದೆ.
ಲಖನೌನಲ್ಲಿ ಸೋಮವಾರ ಹೈಡ್ರಾಮ ನಡೆಯಿತು. ಯಾದವೀ ಬಣಗಳ ಕಾರ್ಯಕರ್ತರ ನಡುವೆ ಒಂದೆಡೆ ಹೊಡೆದಾಟ ನಡೆದರೆ, ಇನ್ನೊಂದೆಡೆ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಾವು ಯಾವುದೇ ಪಕ್ಷ ರಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ತಮ್ಮ ತಂದೆ ಮತ್ತು ಅಧಿನಾಯಕ ಮುಲಾಯಂ ಬಯಸಿದರೆ ತಾವು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಸಿದ್ದ ಎಂದೂ ಭಾವೋದ್ವೇಗದಿಂದ ಹೇಳಿದ್ದಾರೆ.
ಈಗ ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ನಮ್ಮ ದೌರ್ಬಲ್ಯಗಳನ್ನು ತೊಡೆದುಹಾಕಬೇಕು ಮತ್ತು ಪರಸ್ಪರ ಜಗಳವಾಡದೇ ಮುಂಬರುವ ವಿಧಾನಸಭೆ ಚುನಾವಣೆಯತ್ತ ಗಮನಹರಿಸಬೇಕೆಂದು ಮುಲಾಯಂ ಸಿಂಗ್ ಬಿಕ್ಕಟ್ಟಿಗೆ ತೇಪೆ ಹಾಕುವ ಪ್ರಯತ್ನವನ್ನೂ ಮಾಡಿದ್ದಾರೆ. ಅಲ್ಲದೇ ತಮ್ಮ ಸಹೋದರ ಶಿವಪಾಲ್ ಯಾದವ್ ಸಿಂಗ್ ಮತ್ತು ಅಮರ್ ಸಿಂಗ್ ಪರ ಬ್ಯಾಟಿಂಗ್ ಮಾಡಿ ಬಹಿರಂಗವಾಗಿಯೇ ಮಗನಿಗೆ ಬುದ್ಧಿ ಹೇಳಿದ್ದಾರೆ. ನನ್ನ ಆಪ್ತರನ್ನು ಪಕ್ಷದಿಂದ ಕೈಬಿಡುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.
ರಾಜಧಾನಿ ಲಖನೌ ಇಂದು ಹೊಸ ಬೆಳವಣಿಗೆಗೆ ಸಾಕ್ಷಿಯಾಯಿತು. ಮುಲಾಯಂ ಸಿಂಗ್ ಯಾದವ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಸಂಸದರು, ಸಚಿವರು ಮತ್ತು ಶಾಸಕರ ಮಹತ್ವದ ಸಭೆ ಕರೆದಿದ್ದರು. ಅಖಿಲೇಶ್ ಮತ್ತು ಅವರ ಚಿಕ್ಕಪ್ಪ ಉಚ್ಚಾಟಿತ ಶಿವಪಾಲ್ ಸಿಂಗ್ ಯಾದವ್ ಬೆಂಬಲಿಗರು ಅಲ್ಲಿ ಜಮಾಯಿಸಿದ್ದರು.
ಪರ-ವಿರೋಧಿ ಘೋಷಣೆ ನಡುವೆ ಮಾತಿನ ಚಕಮಕಿ ನಡೆದು ಕೈ-ಕೈ ಮಿಲಾಯಿಸಿದರು. ಪೊಲೀಸರೊಂದಿಗೂ ವಾಗ್ವಾದಕ್ಕಿಳಿದರು. ಇನ್ನೊಂದು ಉದ್ರಿಕ್ತ ಗುಂಪು ಬ್ಯಾರಿಕೇಡ್ಗಳನ್ನು ಭೇದಿಸಿ ಪಕ್ಷದ ಕಚೇರಿಯತ್ತ ನುಗ್ಗಲು ಯತ್ನಿಸಿತ್ತು. ಉದ್ವಿಗ್ನ ಸ್ಥಿತಿ ನಿಯಂತ್ರಿಲು ಪೊಲೀಸರು ಬಲಪ್ರಯೋಗ ಮಾಡಿದರು. ಘರ್ಷಣೆ ಮತ್ತು ಬಲಪ್ರಯೋಗದಲ್ಲಿ ಎರಡು ಬಣಗಳ ಕೆಲವು ಕಾರ್ಯಕರ್ತರಿಗೆ ಗಾಯಗಳಾದವು.
ಗಳಗಳನೇ ಅತ್ತ ಅಖಿಲೇಶ್ :

ಇತ್ತ ಮುಲಾಯಂ ಸಿಂಗ್ ಕರೆದಿದ್ದ ಸಭೆಯಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡಿದ ಅಖಿಲೇಶ್ ಒಂದು ಹಂತದಲ್ಲಿ ಗಳಗಳನೇ ಅತ್ತರು. ತಾವು ಹೊಸ ಪಕ್ಷ ರಚಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಫಷ್ಟಪಡಿಸಿದ ಅವರು, ನೇತಾಜಿ (ಮುಲಾಯಂ) ಬಯಸಿದರೆ ಮುಖ್ಯಮಂತ್ರಿ ಪದವಿ ತ್ಯಜಿಸಲು ಸಿದ್ಧ. ಅವರಿಗೆ ಸಮರ್ಥರೆನಿಸಿದವರು ಮುಖ್ಯಮಂತ್ರಿಯಾಗಲಿ ಎಂದರು.
ನನ್ನ ತಂದೆಯೇ ನನಗೆ ಗುರು. ನನ್ನನ್ನು ರಾಜಕೀಯವಾಗಿ ಮುಗಿಸಲು ಪಕ್ಷದಲ್ಲಿನ ಕೆಲವರು ಪಿತೂರಿ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಸಕರ್ಾರದ ಯೋಜನೆಗಳನ್ನು ಮುಂದಿಟ್ಟುಕೊಂಡು ನಾನು ಚುನಾವಣೆ ಎದುರಿಸುತ್ತೇನೆ. ನನ್ನ ಸಾಧನೆಗಳನ್ನು ಜನರಿಗೆ ತಿಳಿಸುತ್ತೇನೆ ಎಂದು ಅವರು ಸಭೆಯಲ್ಲಿ ಭಾವುಕರಾಗಿ ಮಾತನಾಡಿದರು.
ಯಾದವೀ ಕಲಹದ ಕೇಂದ್ರ ಬಿಂದುವಾಗಿರುವ ಶಿವಪಾಲ್ಸಿಂಗ್ ಯಾದವ್ (ಅಖಿಲೇಶ್ ಚಿಕ್ಕಪ್ಪ) ಮಾತನಾಡಿ, ನನ್ನ ತಪ್ಪಿಲ್ಲದಿದ್ದರೂ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ನಾನು ತಪ್ಪು ಮಾಡಿಲ್ಲ ಎಂಬುದನ್ನು ಗಂಗಾಜಲ ಮುಟ್ಟಿ ಪ್ರಮಾಣ ಮಾಡುತ್ತೇನೆ. ನೇತಾಜಿ ಅಣತಿಯಂತೆ ನಾನು ಸಾಗುತ್ತೇನೆ ಎಂದು ಅವರು ಪುನರುಚ್ಚರಿಸಿದರು.
ನನ್ನ ಕುಟುಂಬದಲ್ಲೇ ಈ ಬೆಳವಣಿಗೆ ನಡೆದಿರುವುದು ನನಗೆ ಅತೀವ ನೋವುಂಟು ಮಾಡಿದೆ. ಜೈಲಿಗೆ ಹೋಗಿದ್ದಾಗಲೂ ನನಗೆ ಇಷ್ಟು ಯಾತನೆಯಾಗಿರಲಿಲ್ಲ ಎಂದು ಮುಲಾಯಂ ಹೇಳಿದರು.
ತಮ್ಮ ಸಹೋದರ ಪರ ಮಾತನಾಡಿದ ಅವರು, ಶಿವಪಾಲ್ ಉತ್ತಮ ಜನನಾಯಕ. ಅವರು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಶಿವಪಾಲ್ ಯಾದವ್ ಸಿಂಗ್ ಮತ್ತು ಅಮರ್ ಸಿಂಗ್ ನನ್ನ ಆಪ್ತರು ಅವರನ್ನು ಪಕ್ಷದಿಂದ ಕೈಬಿಡುವುದಿಲ್ಲ, ಪಕ್ಷದಲ್ಲಿ ಅಶಿಸ್ತು ಸಹಿಸುವುದಿಲ್ಲ, ಕೆಲವರಿಗೆ ಅಧಿಕಾರ ಲಭಿಸಿದ ತಕ್ಷಣ ತಲೆ ಕೆಟ್ಟಿದೆ. ಅಂಥವರ ವಿರುದ್ಧ ಯಔಉದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಪಿತೂರಿ ರಾಜಕೀಯ ಮಾಡುವವರನ್ನು ಪಕ್ಷದಿಂದ ಹೊರಗಟ್ಟುತ್ತೇವೆ ಎಂದರು.
ಈ ಎಲ್ಲ ಬೆಳವಣಿಗೆಗಳೊಂದಿಗೆ ಪಕ್ಷದ ಬಿಕ್ಕಟ್ಟಿಗೆ ತೇಪೆ ಹಾಕುವ ಕಾರ್ಯವು ಮುಂದುವರಿದಂತಾಗಿದೆ.

Previous Post

ತ್ರಿವಳಿ ತಲಾಕ್ ಖಂಡಿಸಿದ ಪ್ರಧಾನಿ ಮೋದಿ: ಮುಸ್ಲಿಂ ಸಹೋದರಿಯರಿಗೆ ಸಮಾನತೆ ಹಕ್ಕು ಬೇಕು

Next Post

ವೇದಿಕೆಯಲ್ಲೇ ಅಸುನೀಗಿದ ಭರತನಾಟ್ಯ ಕಲಾವಿದೆ!

kalpa

kalpa

Next Post

ವೇದಿಕೆಯಲ್ಲೇ ಅಸುನೀಗಿದ ಭರತನಾಟ್ಯ ಕಲಾವಿದೆ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

January 30, 2023

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

January 30, 2023

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!