Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ದೇಶದ್ರೋಹಿ ನೀಚರಿಗೇಕೆ ಸರ್ಕಾರಿ ಸವಲತ್ತು

September 3, 2016
in Army
0 0
0
Share on facebookShare on TwitterWhatsapp
Read - < 1 minute
ಸದಾ ಪಾಕಿಸ್ಥಾನದ ಪರವಾಗಿ ವಕಾಲತ್ತು ವಹಿಸುತ್ತಾ ಕಣಿವೆ ರಾಜ್ಯದಲ್ಲಿ ಶಾಂತಿ ಕದಡುವ ಪ್ರತ್ಯೇಕತಾವಾದಿ ನಾಯಕರಿಗೆ ತಕ್ಕ ಪಾಠ ಕಲಿಸಲು ಮುಂದಾಗಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ನಾಯಕರು ಪಡೆಯುತ್ತಿರುವ ಎಲ್ಲ ರೀತಿಯ ಸರ್ಕಾರಿ ಸೌಲಭ್ಯಗಳನ್ನು ಕಡಿತಗೊಳಿಸಲು ನಿರ್ಧರಿಸಿರುವುದು ಸ್ವಾಗತಾರ್ಹ ಸಂಗತಿ.
ಜಮ್ಮು ಕಾಶ್ಮೀರದಲ್ಲಿ ನಿರಂತರವಾಗಿ ಶಾಂತಿ ಕದಡಲು ಪ್ರಮುಖ ಕಾರಣ ಈ ಪ್ರತ್ಯೇಕತಾವಾದಿಗಳು. ಪ್ರತ್ಯೇಕತಾವಾದದ ಹೆಸರಿನಲ್ಲಿ ಅಮಾಯಕರ ಜೀವಕ್ಕೆ ಕುತ್ತು ತರುತ್ತಿರುವ ಹಾಗೂ ಭಾರತದ ಮುಕುಟಮಣಿಯನ್ನೇ ಅಲುಗಾಡಿಸುವ ಪ್ರಯತ್ನ ಮಾಡುತ್ತಿರುವ ಈ ನಾಯಕರಿಗೆ ಸರ್ಕಾರಿ ಸೌಲಭ್ಯ ನೀಡುವುದೇ ಮೂಲತಃವಾಗಿ ತಪ್ಪು.
ವರದಿಯನ್ವಯ, ಕಾಶ್ಮೀರಕ್ಕೆ ಸ್ವಾಯತ್ತದೆ ನೀಡಬೇಕು ಎಂದು ಪಾಕ್ ಪ್ರೇರಣೆಯಿಂದ ಹೋರಾಡುತ್ತಿರುವ ಈ ನೀಚರಿಗೆ, ವಿದೇಶ ಪ್ರಯಾಣಕ್ಕೆ ವಿಮಾನ ಟಿಕೇಟ್, ಹೊಟೇಲ್ ವೆಚ್ಚ, ಟ್ಯಾಕ್ಸಿ ವೆಚ್ಚ, 481 ವ್ಯಕ್ತಿಗಳಿಗೆ 708 ವಾಹನಗಳ ವ್ಯವಸ್ಥೆ, 440 ಮುಖಂಡರಿಗೆ ಉಚಿತ ಹೊಟೇಲ್ ವ್ಯವಸ್ಥೆ ಸೇರಿದಂತೆ ಹಲವು ಸವಲತ್ತುಗಳನ್ನು ಭಾರತ ಸರ್ಕಾರದಿಂದ ನೀಡಲಾಗುತ್ತಿದೆ.
ಇದೊಂತರ ಹೇಗಾಗಿದೆ ಎಂದರೆ, ದೇಶ ವಿರೋಧಿ ಹೋರಾಟ ನಡೆಸಲು ದೇಶದಲ್ಲಿರುವ ಸರ್ಕಾರವೇ ಬೆಂಬಲ ನೀಡಿ, ಸವಲತ್ತು ಕಲ್ಪಿಸುವಂತಾಗಿದೆ. ನಮ್ಮ ಮನೆಗೆ  ನಾವೇ ದುಡ್ಡು ಕೊಟ್ಟು ಬೆಂಕಿ ಹಚ್ಚಿಸಿಕೊಂಡಂತೆ.
ಭಾರತ ಸರ್ಕಾರದಿಂದ ಸವಲತ್ತು ಪಡೆಯುತ್ತಿರುವ 1472 ಮಂದಿ ಭಾರತದ ಪರವೇನೂ ಕೆಲಸ ಮಾಡುತ್ತಿಲ್ಲ. ನಮ್ಮ ಶತ್ರು ರಾಷ್ಟ್ರ ಪಾಕ್ ಪರ ಕೆಲಸ ಮಾಡುವುದು ಮಾತ್ರವಲ್ಲ ಉಗ್ರರಿಗೆ ಸಹಕಾರ ನೀಡುತ್ತಿದ್ದಾರೆ ಎನ್ನುವುದು ಈಗ ಕಾಶ್ಮೀರ ಹೊತ್ತಿ ಉರಿಯುತ್ತಿರುವುದೇ ಸಾಕ್ಷಿ.
ಇವರು ಒಂದು ರೀತಿಯಲ್ಲಿ ದೇಶದ್ರೋಹಿಗಳೇ. ಇಂತಹ ದೇಶದ್ರೋಹಿಗಳಿಗೆ ಭಾರತ ಸರ್ಕಾರ 100 ಕೋಟಿಗೂ ಅಧಿಕ ಹಣ ವ್ಯಯಿಸಿ, ಭದ್ರತೆಗಾಗಿ 900 ಮಂದಿಯನ್ನು ನಿಯೋಜಿಸಲಾಗಿದೆ ಎಂದರೆ ಅದಕ್ಕೆ ಅರ್ಥವಿದೆಯೇ? ಇಷ್ಟೆಲ್ಲಾ ಸವಲತ್ತು ಭಾರತದಿಂದ ಪಡೆದ ಈ ನೀಚರು ದೇಶ ವಿರೋಧಿ ಕಾರ್ಯ ಮಾಡುವುದರ ಜೊತೆ, ಭಾರತದಿಂದ ಕಾಶ್ಮೀರವನ್ನೇ ಪ್ರತ್ಯೇಕಿಸುವ ಕಾರ್ಯ ಮಾಡಲು ಹೊರಟಿದ್ದಾರೆ.
ಇಂತಹ ದೇಶದ್ರೋಹಿಗಳಿಗೆ ನೀಡುವ ಈ ಸವಲತ್ತನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನಿಜಕ್ಕೂ ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದು ಶ್ಲಾಘಿಸಲೇಬೇಕು.
ದೇಶದ ಹಣವನ್ನು ತಿಂದು ದೇಶದ ವಿರುದ್ಧ ಕೆಲಸ ಮಾಡುವ ಇಂತಹ ಪ್ರತ್ಯೇಕತಾವಾದಿಗಳು ಮಾತ್ರವಲ್ಲ, ಆಜಾದಿ ಹೆಸರಿನಲ್ಲಿ ದೇಶ ವಿರೋಧಿ ಘೋಷಣೆ ಕೂಗುವುದು, ದೇಶ ವಿರೋಧಿ ಚಟುವಟಿಕೆ ನಡೆಸುವುದು, ಜೀವವನ್ನೇ ಪಣಕ್ಕಿಟ್ಟಿರುವ ಭಾರತೀಯ ಸೇನಾ ಯೋಧರ ವಿರುದ್ಧ ಹೇಳಿಕೆ ನೀಡುವುದು ಹಾಗೂ ಶತ್ರು ರಾಷ್ಟ್ರದ ಪರ ಹೇಳಿಕೆ ನೀಡುವುದೂ ಸಹ ಒಂದು ರೀತಿಯ ದೇಶದ್ರೋಹ. ಹೀಗಾಗಿ, ದೇಶದ ಒಳಗಿರುವ ಇಂತಹ ವ್ಯಕ್ತಿ ಹಾಗೂ ಸಂಘಟನೆಗಳ ವಿರುದ್ಧವೂ ಕ್ರಮಕೈಗೊಳ್ಳಬೇಕಾದ ಅಗತ್ಯವಿದ್ದು, ಇವರುಗಳಿಗ ಸರ್ಕಾರದಿಂದ ನೀಡುವ ಸವಲತ್ತುಗಳನ್ನೂ ಸಹ ಸ್ಥಗಿತಗೊಳಿಸಬೇಕು.
ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ದೇಶ ವಿರೋಧ ಹೇಳಿಕೆ ನೀಡುವುದು ಒಂದು ರೀತಿಯ ಫ್ಯಾಶನ್ ಆಗಿದೆ. ಆದರೆ, ಇದೊಂದು ರೀತಿಯ ಕಾಡುತ್ತಿರುವ ಕೊಳಕು ಮಂಡಲವಾಗಿದ್ದು, ಇದು ಇಡಿಯ ಸಮಾಜದ ಸ್ವಾಸ್ಥ್ಯವನ್ನೇ ಹಾಳು ಮಾಡುತ್ತದೆ. ಹೀಗಾಗಿ, ಪ್ರತ್ಯೇಕತಾವಾದಿಗಳ ಸವಲತ್ತು ಸ್ಥಗಿತಗೊಳಿಸುವುದು ಎಷ್ಟು ಮುಖ್ಯವೋ, ದೇಶದ ಒಳಗಿರುವ ದೇಶವಿರೋಧಿಗಳಿಗೆ ನೀಡುವ ಸವಲತ್ತುಗಳನ್ನೂ ಸಹ ಕಡಿತಗೊಳಿಸಬೇಕು ಹಾಗೂ ಇಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು.
ಯಾಕೆಂದರೆ, ದೇಶವಾಸಿಗಳ ತೆರಿಗೆ ಹಣ ದೇಶದ್ರೋಹಿಗಳ ಅಬ್ಬರಕ್ಕೆ ಅಡಿಗಲ್ಲಾಗುವುದು ಬೇಡ.
Previous Post

ನಾವು ಮಾಡಿದ್ದೆಲ್ಲವನ್ನೂ ಚುನಾವಣೆಗೆ ಲಿಂಕ್ ಮಾಡುವುದು ದುರಾದೃಷ್ಟ: ಪ್ರಧಾನಿ ಮೋದಿ

Next Post

ಶಾಂತಿ ಕಾಪಾಡಲು ಪೊಲೀಸರ ಜೊತೆ ಕೈಜೋಡಿಸೋಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಂತಿ ಕಾಪಾಡಲು ಪೊಲೀಸರ ಜೊತೆ ಕೈಜೋಡಿಸೋಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಮಧು ಬಂಗಾರಪ್ಪ

July 8, 2025

ಬದುಕು ಕಸಿಯುವ ಕ್ರಿಯೆ ವಿಕೃತ ಮನಸ್ಸಿನ ಇನ್ನೊಂದು ಮುಖ: ಶ್ರೀಪಾದ ಬಿಚ್ಚುಗತ್ತಿ

July 8, 2025

ಗಮನಿಸಿ! ಬೆಂಗಳೂರು-ಹೊಸಪೇಟೆ, ಗುಂತಕಲ್-ಚಿಕ್ಕಜಾಜೂರು ಈ ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನಮ್ಮ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಮಧು ಬಂಗಾರಪ್ಪ

July 8, 2025

ಬದುಕು ಕಸಿಯುವ ಕ್ರಿಯೆ ವಿಕೃತ ಮನಸ್ಸಿನ ಇನ್ನೊಂದು ಮುಖ: ಶ್ರೀಪಾದ ಬಿಚ್ಚುಗತ್ತಿ

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!