Thursday, March 23, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ನವೆಂಬರ್ 8 ರಿಂದ ಮಂಗಲ ಗೋಯಾತ್ರೆ ಆರಂಭ: ರಾಘವೇಶ್ವರ ಶ್ರೀ

October 18, 2016
in ಜಿಲ್ಲೆ
0 0
0
Share on facebookShare on TwitterWhatsapp
Read - < 1 minute
ಬಳ್ಳಾರಿ, ಅ.18: ಗೋವು ಕೇವಲ ಒಂದು ಪ್ರಾಣಿಯಲ್ಲ, ಅದು ಭಾರತದ ಪ್ರಾಣ, ಇಂದು ಆ ಪ್ರಾಣಕ್ಕೆ ಕುತ್ತು ಬಂದಿದ್ದು, ಅದರ ರಕ್ಷಣೆಯ ಉದ್ದೇಶದೊಂದಿಗೆ, ಗೋವಿಗಾಗಿ – ದೇಶಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿದ ಸ್ವಾತಂತ್ರ ಸೇನಾನಿ ಮಂಗಲಪಾಂಡೆಯ ಸ್ಪೂರ್ತಿಯಲ್ಲಿ “ಮಂಗಲ ಗೋಯಾತ್ರೆ” ನಡೆಯಲಿದೆ. ನವೆಂಬರ್ 8ರಿಂದ ಆರಂಭವಾಗುವ ಮಂಗಲ ಗೋಯಾತ್ರೆ ಜನವರಿ 26 ವರೆಗೆ ದಕ್ಷಿಣ ಭಾರತದ ಏಳುರಾಜ್ಯಗಳಲ್ಲಿ ಸಂಚರಿಸಿ ಜನರಲ್ಲಿ ಗೋವಿನ ಕುರಿತಾದ ಭಾವಗಾಗರಣೆ ಮಾಡಲಿದೆ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.
ಬಳ್ಳಾರಿಯ ವಿಠಲ ಕೃಷ್ಣ ದೇವಾಲಯದ ಪರಿಸರದಲ್ಲಿ ನಡೆದ ಮಂಗಲ ಗೋಯಾತ್ರೆಯ ಪೂರ್ವಸಿದ್ಧತಾ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ  ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು, ಭಾರತೀಯ ಗೋತಳಿಗಳು ಸರ್ವ ಶ್ರೇಷ್ಠವಾಗಿದ್ದು, ದೇಶೀ ತಳಿಯ ಹಾಲು, ಗೋಮೂತ್ರ, ಗೋಮಯ ಸೇರಿದಂತೆ ಎಲ್ಲವೂ ಉತ್ತಮ ಗುಣಗಳನ್ನು ಹೊಂದಿದೆ ಎಂದು ಅನೇಕ ಸಂಶೋಧನೆಗಳಿಂದ ದೃಡಪಟ್ಟಿದೆ. ಮಿಶ್ರತಳಿಯ ಹಸುಗಳು ಹೆಚ್ಚು ಹಾಲುಕೊಡುತ್ತದೆ ಎಂಬ ಭ್ರಮೆಯಲ್ಲಿ ದೇಶೀತಳಿಗಳನ್ನು ಮೂಲೆಗುಂಪಾಗಿಸಲಾಗಿದೆ. ಭಾರತೀಯ ತಳಿಗಳು ಇಂದು ಅಳಿವಿನಂಚಿನಲ್ಲಿದ್ದು ಇವುಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು,  ಯಾವುದೇ ಜಾತಿ- ಮತ – ರಾಜಕೀಯದ ಉದ್ದೇಶವಿಲ್ಲದೇ ಕೇವಲ ಗೋಸಂರಕ್ಷಣೆಗಾಗಿ ಯಾತ್ರೆಯನ್ನು ಆಯೋಜಿಸಲಾಗಿದ್ದು, ನಾಡಿನ ಜನತೆ ಗೋರಕ್ಷಣೆಯ ಈ ಮಹಾಭಿಯಾನದಲ್ಲಿ ಪಾಲ್ಗೊಂಡು ಗೋರಕ್ಷಣೆಗೆ ತಮ್ಮ ಸೇವೆ ಸಲ್ಲಿಸಲಿ ಎಂದು ಕರೆ ನೀಡಿದರು.
ಮಂಗಳ ಗೋಯಾತ್ರೆಯು ಸಂತರು – ಮಕ್ಕಳು – ರೈತರ ತ್ರಿವೇಣೀ ಸಂಗಮವಾಗಿದ್ದು, ವಿಶೇಷವಾಗಿ ಮಕ್ಕಳು ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ರೈತರಲ್ಲಿ ಹಾಗೂ ಮಕ್ಕಳಲ್ಲಿ ದೇಶೀ ಗೋವಿನಕುರಿತಾಗಿ ಅರಿವನ್ನು ಮೂಡಿಸಲಾಗುವುದು. ಮಂಗಲ ಗೋಯಾತ್ರೆಯು ಸಂಪೂರ್ಣವಾಗಿ ನಾಡಿನ ಸಂತರ ನೇತೃತ್ವದಲ್ಲಿ ನಡೆಯಲಿದೆ. ಮಂಗಲ ಗೋಯಾತ್ರೆಯ ಸಮಾರೋಪದಂದು ಸಾವಿರ ಸಂತರು ಹಾಗೂ ಲಕ್ಷ ಗೋಪ್ರೇಮಿಗಳು ಒಟ್ಟಾಗಲಿದ್ದು ಗೋಸಂರಕ್ಷಣೆಯ ಶಪಥ ಕೈಗೊಳ್ಳಲಿದ್ದಾರೆ ಎಂದರು.
ಗೋವುಗಳು ರಸ್ತೆಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತಿಂದು ತೊಂದರೆಯನ್ನು ಅನುಭವಿಸುತ್ತಿವೆ, ಗೋವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ತೆಗೆದು ಗೋವನ್ನು ರಕ್ಷಿಸುವ ಸಲುವಾಗಿ ಗೋ ಆರೋಗ್ಯ ರಕ್ಷಣಾ ಶಿಭಿರವನ್ನು ಆಯೋಜಿಸಲಾಗುತ್ತಿದ್ದು, ಅಮೃತಪಥ ಎಂಬ ಯೋಜನೆಯ ಮುಖಾಂತರ ಹಾದಿ ಬೀದಿಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಸ್ವಚ್ಚತಾ ಆಂದೋಲನಕ್ಕೂ ಕರೆನೀಡಲಾಗಿದ್ದು, ಗೋವು ಸಂಚರಿಸುವ ಪರಿಸರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕಿದ್ದು, ಈ ದಿಶೆಯಲ್ಲಿ ಗೋಪ್ರೇಮಿಗಳು ಕಾರ್ಯಪ್ರವೃತ್ತರಾಗಲು ಕರೆ ನೀಡಿದರು.
ಪೂಜ್ಯ ಶ್ರೀಕಲ್ಯಾಣ ಸ್ವಾಮಿಜಿ, ಕಲ್ಯಾಣಸ್ವಾಮಿ ಮಠ ಬಳ್ಳಾರಿ, ಕೊಟ್ಟೂರೇಶ್ವರಸ್ವಾಮಿ ಮಠದ ಮ.ನಿ.ಪ್ರ ಶ್ರೀಶಂಕರ ಸ್ವಾಮಿಗಳು, ಪೂಜ್ಯ ಶ್ರೀಮಹೇಶ್ವರ ಸ್ವಾಮಿಜಿ, ನಂದೀಪುರ, ಶ್ರೀಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಜಿ, ಪಂಚವರ್ಣಿಗೆ ಹಿರೇಮಠ, ಪೂಜ್ಯ ಶ್ರೀ ಗಂಗಾಧರ ದೇವರು, ಗುರು ಸಿದ್ಧರಾಮೇಶ್ವರ ವಿರಕ್ತಮಠ, ಆಂದ್ರಪ್ರದೇಶದ ಕಳವಳ್ಳಿಮಠದ ಷ.ಬ್ರ ಚನ್ನವೀರ ಶಿವಾಚಾರ್ಯ ಸ್ವಾಮಿಜಿ, ಯಲಗವಳ್ಳಿ ಹಿರೇಮಠದ ಶ್ರೀಶ್ರೀ ಮೃತ್ಯುಂಜಯ ಸ್ವಾಮಿಜಿ, ಆಂದ್ರದ ಪುರವರ್ಗಮಠದ ಷ.ಬ್ರ ಅಜಾತ ಶಂಭುಲಿಂಗ ಶಿವಾಚಾರ್ಯ ಸ್ವಾಮಿಜಿ ಹಾಗೂ ಗುರುಪಾದದೇವರ ಮಠದ ಷ.ಬ್ರ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ ಸಭೆಯಲ್ಲಿ  ಸಾನ್ನಿಧ್ಯವಹಿಸಿ ಮಂಗಲಗೋಯಾತ್ರೆಗೆ ತಮ್ಮ ಸಂಪೂರ್ಣ ಸಹಕಾರವನ್ನು ವ್ಯಕ್ತಪಡಿಸಿ, ನಾಡಿನ ಎಲ್ಲಾ ಗೋಪ್ರೇಮಿಗಳು ಸಕ್ರಿಯವಾಗಿ ಗೋಯಾತ್ರೆಯಲ್ಲಿ ಭಾಗವಹಿಸಲು ಕರೆನೀಡಿದರು. ಬಳ್ಳಾರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ ಜಿಲ್ಲೆಗಳಿಂದ  ಆಗಮಿಸಿದ್ದ ಗೋಕಿಂಕರರು, ಗೋಪ್ರೇಮಿಗಳು ಹಾಗೂ ಮಂಗಲ ಗೋಯಾತ್ರಾ ಸಮೀತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
Previous Post

ಇಡೀ ವಿಶ್ವ ಇಂದು ಭಾರತೀಯ ಸೈನಿಕರ ಬಗ್ಗೆ ಮಾತನಾಡುತ್ತಿದೆ: ಮೋದಿ

Next Post

ಮತ್ತೆ 2 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸುಪ್ರೀಂ ಆದೇಶ: ನಾಳೆ ಮತ್ತೆ ವಿಚಾರಣೆ

kalpa

kalpa

Next Post

ಮತ್ತೆ 2 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸುಪ್ರೀಂ ಆದೇಶ: ನಾಳೆ ಮತ್ತೆ ವಿಚಾರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Representational File Photo Only

ಎಸ್’ಎಸ್’ಎಲ್’ಸಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕೆಎಸ್’ಆರ್’ಟಿಸಿ: ಏನದು?

March 22, 2023

ಶಿವಮೊಗ್ಗದ ಇಂದಿನ ಸುದ್ಧಿಗಳು: ಶಿಕಾರಿಪುರದಲ್ಲಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಯುವ ವಕೀಲ ಚಂದ್ರಕಾಂತ್ ಪಾಟೀಲ್?

March 22, 2023

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

March 21, 2023

ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ

March 21, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Representational File Photo Only

ಎಸ್’ಎಸ್’ಎಲ್’ಸಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕೆಎಸ್’ಆರ್’ಟಿಸಿ: ಏನದು?

March 22, 2023

ಶಿವಮೊಗ್ಗದ ಇಂದಿನ ಸುದ್ಧಿಗಳು: ಶಿಕಾರಿಪುರದಲ್ಲಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಯುವ ವಕೀಲ ಚಂದ್ರಕಾಂತ್ ಪಾಟೀಲ್?

March 22, 2023

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

March 21, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!