Monday, November 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನಾಳೆ ಭಾರತ್ ಬಂದ್: ಯಾವುದು ಇರತ್ತೆ, ಯಾವುದು ಇರಲ್ಲ?

September 1, 2016
in ಬೆಂಗಳೂರು ನಗರ, ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute
ನವದೆಹಲಿ/ಬೆಂಗಳೂರು, ಸೆ.1: 2016ರಲ್ಲಿ ಈಗಾಗಲೇ ಹಲವಾರು ಮುಷ್ಕರಗಳನ್ನು ಕಂಡಿರುವ ದೇಶದಲ್ಲಿ ನಾಳೆ ಮತ್ತೊಂದು ಮುಷ್ಕರ ನಡೆಯಲಿದ್ದು, ಸಾರಿಗೆ ಸಂಚಾರ ಹಾಗೂ ಜನ ಜೀವನ ಅಸ್ತವ್ಯಸ್ತಗೊಳ್ಳುವುದು ಬಹುತೇಶ ನಿಶ್ಚಿತ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ ದೇಶದಾದ್ಯಂತ ಬಂದ್‌ಗೆ ಕರೆ ನೀಡಿವೆ. ಭಾರತ್ ಬಂದ್’ಗೆ ರಾಜ್ಯದ ಬಹುತೇಕ ಎಲ್ಲ ಕಾರ್ಮಿಕ, ಕೆಲವು ವಿದ್ಯಾರ್ಥಿ, ಜನಪರ ಸಂಘಟನೆಗಳು ಸಂಪೂರ್ಣ ಬೆಂಬಲ ಸೂಚಿಸಿವೆ.
ನಾಳೆ ರಾಜ್ಯದಲ್ಲಿ ಸರ್ಕಾರಿ ಬಸ್ ಸಂಚಾರ, ಖಾಸಗಿ ವಾಹನಗಳ ಓಡಾಟ ಇರುವುದಿಲ್ಲ. ವರ್ತಕರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದರಿಂದ ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತಗೊಳ್ಳಲಿದೆ. ಸಂಚಾರ ವ್ಯವಸ್ಥೆ ಸ್ಥಗಿತಗೊಳ್ಳಲಿರುವುದರಿಂದ ಸರ್ಕಾರಿ ನೌಕರರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಖಾಸಗಿ ಕಂಪನಿಗಳ ನೌಕರರಿಗೂ ಬಂದ್ ಬಿಸಿ ತಟ್ಟುವ ಸಾಧ್ಯತೆಯಿದೆ.
ಯಾರೆಲ್ಲಾ ಬೆಂಬಲ ಸೂಚಿಸಿದ್ದಾರೆ?
ನಾಳಿನ ಬಂದ್‌ಗೆ ರಾಜ್ಯದ ಎಲ್ಲ ಕಾರ್ಮಿಕ ಸಂಘಟನೆಗಳು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಸಂಘ, ಬ್ಯಾಂಕ್ ನೌಕರರ ಸಂಘಟನೆಗಳು, ವಿಮಾ ಕಂಪನಿಗಳ ನೌಕರರ ಸಂಘಟನೆಗಳು, ಲಾರಿ ಮಾಲಿಕರ ಸಂಘ, ಆಟೋ ಚಾಲಕರ ಸಂಘ, ಟ್ಯಾಕ್ಸಿ ಚಾಲಕರ ಸಂಘ, ಕೆಲವು ವಿದ್ಯಾರ್ಥಿ ಸಂಘಟನೆಗಳು, ಹಲವು ಜನಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.
ನಾಳೆ ಯಾವ ಸೇವೆ ಲಭ್ಯ ಇರುತ್ತದೆ?
ಹಾಲು, ಮೆಡಿಕಲ್ ಶಾಪ್, ಆಸ್ಪತ್ರೆ ಸೇವೆ ಲಭ್ಯ, ಖಾಸಗಿ ಬಸ್, ಟ್ಯಾಕ್ಸಿ, ಕ್ಯಾಬ್ ಲಭ್ಯ, ಎಟಿಎಂ ಸೌಲಭ್ಯ, ಆ್ಯಂಬುಲೆನ್ಸ್ ಸಂಚಾರ, ಅಂಗಡಿ ಮುಂಗಟ್ಟು, ಹೋಟೆಲ್‌ಗಳು ಓಪನ್, ಚಿತ್ರಮಂದಿರ.
ನಾಳೆ ಯಾವ ಸೇವೆ ಲಭ್ಯ ಇರುವುದಿಲ್ಲ?
ಬಿಎಂಟಿಸಿ, ಕೆಎಸ್‌ಆರ್‌ಟಿಸಿಬಸ್ ಬಸ್ ಸಂಚಾರ, ರೈಲು, ಮೆಟ್ರೋ, ಬ್ಯಾಂಕ್, ವಿಮೆ, ಅಂಚೆ ಕಚೇರಿ, ಖಾಸಗಿ ಶಾಲೆ, ಅಂಗನವಾಡಿ, ಆಟೋ ಸಂಚಾರ, ಪೆಟ್ರೋಲ್ ಬಂದ್, ಅಡುಗೆ ಅನಿಲದಲ್ಲಿ ವ್ಯತ್ಯಯವಾಗುತ್ತದೆ.
ಬಂದ್‌ಗೆ ಶಾಲಾ ಕ್ಯಾಬ್ ಅಸೋಸಿಯೇಶನ್ ಕೂಡ ಬೆಂಬಲ ಸೂಚಿಸಿದ್ದು, ವಾಹನ ಓಡಿಸದಿರಲು ನಿರ್ಧರಿಸಿದೆ.
ಸ್ಕ್ಯಾನಿಂಗ್ ಹಾಗೂ ಎಕ್ಸರೇ ಇರುವುದಿಲ್ಲ:
ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಕಾಯ್ದೆಗೆ ತಿದ್ದುಪಡಿ ತರುವಂತೆ ಒತ್ತಾಯಿಸಿ ರೇಡಿಯಾಲಜಿಸ್ಟ್‌ಗಳ ನಾಳಿನ ಬಂದ್‌ಗೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ನಾಳೆ ಸ್ಕ್ಯಾನಿಂಗ್ ಹಾಗೂ ಎಕ್ಸರೇ ಸೌಲಭ್ಯದಲ್ಲಿ ವ್ಯತ್ಯಯ ಉಂಟಾಗುವುದು ಬಹುತೇಕ ನಿಶ್ಚಿತ.
ರಾಜ್ಯದ ವಿವಿಧ ಆಸ್ಪತ್ರೆ ಹಾಗೂ ಡಯಾಗ್ನೋಸ್ಟಿಕ್‌ಗಳಲ್ಲಿ  ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಸಿಟಿ ಸ್ಕ್ಯಾನಿಂಗ್, ಎಕ್ಸ್‌ರೇ ಸೇರಿದಂತೆ ಅಗತ್ಯ ಸೇವೆಗಳಲ್ಲಿವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
Previous Post

ನಾಳಿನ ಮುಷ್ಕರ ರಾಜಕೀಯ ಪ್ರೇರಿತವೇ?

Next Post

ನೇತಾಜಿ ಬೋಸ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ: ಜಪಾನ್ ತನಿಖಾ ವರದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೇತಾಜಿ ಬೋಸ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ: ಜಪಾನ್ ತನಿಖಾ ವರದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಲುಮರದ ತಿಮ್ಮಕ್ಕ ಸರ್ವರಿಗೂ ಮಾದರಿ: ಸುರೇಶ್ ಎನ್ ಋಗ್ವೇದಿ

November 17, 2025

ನಮ್ಮ ಎಲ್ಲಾ ಮೂಲ ಸಮಸ್ಯೆಗಳಿಗೆ ಪರಿಹಾರ ಶಿಕ್ಷಣ: ಸುರೇಶ್ ಎನ್ ಋಗ್ವೇದಿ

November 17, 2025

ರಾಷ್ಟ್ರಮಟ್ಟದ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನ 4.0 | ಮೇಗಾ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಶಿಬಿರ 

November 17, 2025

Mysuru Division Organises Mega Digital Life Certificate (DLC) Camp Under Nationwide Digital Life Certificate Campaign 4.0

November 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಲುಮರದ ತಿಮ್ಮಕ್ಕ ಸರ್ವರಿಗೂ ಮಾದರಿ: ಸುರೇಶ್ ಎನ್ ಋಗ್ವೇದಿ

November 17, 2025

ನಮ್ಮ ಎಲ್ಲಾ ಮೂಲ ಸಮಸ್ಯೆಗಳಿಗೆ ಪರಿಹಾರ ಶಿಕ್ಷಣ: ಸುರೇಶ್ ಎನ್ ಋಗ್ವೇದಿ

November 17, 2025

ರಾಷ್ಟ್ರಮಟ್ಟದ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನ 4.0 | ಮೇಗಾ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಶಿಬಿರ 

November 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!