No Result
View All Result
Amazon Expands Health Coverage for 90,000 Delivery Associates across India
English Articles

Amazon Expands Health Coverage for 90,000 Delivery Associates across India

by ಕಲ್ಪ ನ್ಯೂಸ್
May 12, 2026
0

Kalpa Media House  |  Bengaluru  | • Enhances insurance coverage with Mediclaim up to ₹1.5 lakh, OPD benefits up to...

Read moreDetails
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಪಾಕ್ ವಿಭಜನೆಗೆ ನೆಹರು ದುರಾಸೆಗೆ ಕಾರಣ: ಅಬ್ದುಲ್ ಅಜೀಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2016
in ರಾಜಕೀಯ
0
Share on FacebookShare on TwitterShare on WhatsApp
ಬೆಂಗಳೂರು, ಸೆ.20: ಭಾರತ ಮತ್ತು ಪಾಕಿಸ್ತಾನ ವಿಭಜನೆಯಾಗಲು ಜವಾಹರ್ಲಾಲ್ ನೆಹರು ಅವರ ದುರಾಸೆಯೇ ಕಾರಣ. ಇದರ ಪರಿಣಾಮವಾಗಿ ದೇಶದಲ್ಲಿ ಕೋಮುಗಲಭೆ ಹೆಚ್ಚಾಗಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಂ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಬಂದ ವೇಳೆ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಪ್ರಧಾನಿಯಾಗಬೇಕಿತ್ತು. ಆದರೆ, ನೆಹರು ಅವರು ತಮಗೆ ಸ್ಥಾನ ತಪ್ಪಬಹುದೆಂಬ ಭೀತಿಯಿಂದ ಜಿನ್ನಾ ಅವರನ್ನು ಎತ್ತಿಕಟ್ಟಿ ದೇಶ ವಿಭಜನೆ ಮಾಡಿಸಿದರೆಂದು ದೂರಿದರು.
ಕಾಂಗ್ರೆಸ್ ದೇಶದಲ್ಲಿ 70 ವರ್ಷ ಆಳ್ವಿಕೆ ಮಾಡಿದರೂ ನಮ್ಮನ್ನು ಕೇವಲ ವೋಟ್ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ. ನಮ್ಮ ಸಮುದಾಯಕ್ಕೆ ಯಾವುದೇ ಸಹಾಯ ಮಾಡಲಿಲ್ಲ. ಅಲ್ಪಸಂಖ್ಯಾತರು ಬುದ್ಧಿವಂತರಾದರೆ ರಾಜಕೀಯ ಪ್ರಾತಿನಿಧ್ಯ ನೀಡಬೇಕಾಗುತ್ತದೆ ಎಂದು ನಮ್ಮನ್ನು ತುಳಿಯುವ  ಪ್ರಯತ್ನ ಮಾಡಿದರು. ಬೆಂಕಿ ಹಚ್ಚುವ ಪ್ರಯತ್ನದಲ್ಲಿ ಕಾಂಗ್ರೆಸಿಗರು ನಿಸ್ಸೀಮರೆಂದು ಆರೋಪಿಸಿದರು.
ನಾನು ಅನೇಕ ಸಂಶೋಧನೆಗಳನ್ನು ನಡೆಸಿ ವರದಿ ಸಿದ್ಧಪಡಿಸಿದ್ದೇನೆ. ದೇಶದಲ್ಲಿ ಮತೀಯ ಗಲಭೆಗೆ ಕಾಂಗ್ರೆಸ್ ಮುಖಂಡರೇ ಕಾರಣ. ಯಾವ ಸಮುದಾಯಗಳು ಕೂಡ ಒಗ್ಗಟ್ಟಾಗಿ ಬದುಕಬಾರದು ಎಂಬುದು ಅವರ ಒಂದಂಶದ ಕಾರ್ಯಕ್ರಮ. ಒಡೆದಾಳುವ ನೀತಿಯಿಂದ ಕಾಂಗ್ರೆಸ್ ಇಂದು ಕೇವಲ 44 ಸ್ಥಾನಗಳಿಗೆ ಬಂದು ಕುಳಿತಿದೆ ಎಂದು ಹೇಳಿದರು.
ಇಂದು ನಮಗೆ ಈ ಪಕ್ಷದಲ್ಲಿ ಉನ್ನತ ಸ್ಥಾನ ಸಿಕ್ಕಿದೆ. ಇಲ್ಲಿನ ಅಣ್ಣ-ತಮ್ಮಂದಿರಂತೆ ಇದ್ದೇವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 10 ಸ್ಥಾನಗಳು ನಮಗೆ ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು,  ಅಲ್ಪಸಂಖ್ಯಾತರ ಸಮಾವೇಶವನ್ನು ನಗರದ ಪ್ಯಾಲೆಸ್ ಗ್ರೌಂಡ್ ನಲ್ಲಿ ಆಯೋಜಿಸಲಾಗುತ್ತದೆ. ಮಾನಪ್ಪಾಡಿ ವರದಿಯನ್ನು ಅನುಷ್ಠಾನಕ್ಕೆ ತರಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.
ಗೋವಿಂದ ಕಾರಜೋಳ ಮಾತನಾಡಿ, ಮುಸ್ಲಿಮರಿಗೆ ಕಾಂಗ್ರೆಸ್ ಶಾಪವಾಗಿದೆ. ಅದನ್ನು ಎಂದಿಗೂ ನಂಬಬೇಡಿ ಎಂದ ಅವರು, 57 ವರ್ಷ ಕಾಂಗ್ರೆಸ್ ನ ಒಂದೇ ಕುಟುಂಬ ಆಡಳಿತ ನಡೆಸಿದೆ. ಗರೀಬಿ ಹಠಾವೋ ಎಂದು ಇಂದಿರಾಗಾಂಧಿ ಘೋಷಿಸಿದ್ದರಾದರೂ ಅಲ್ಪ ಸಂಖ್ಯಾತರು, ದಲಿತರು, ಬುಡಕಟ್ಟು ಜನಾಂಗಗಳ ಸ್ಥಿತಿಗತಿ ಇಂದಿಗೂ ಅಭಿವೃದ್ಧಿಯಾಗಿಲ್ಲ, ಶಿಕ್ಷಣ ಕೊಡಲಿಲ್ಲ, ದುಡಿಯುವ ಕೈಗೆ ಉದ್ಯೋಗ ಕೊಡಲಿಲ್ಲ. ಕೇವಲ ಒಡೆದಾಳುವ ನೀತಿ ಅನುಸರಿಸಿದ ಕಾಂಗ್ರೆಸಿಗರು ಬ್ರಿಟಿಷರಿಗಿಂತ ಕೆಟ್ಟವರು ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯಲಕ್ಷ್ಮಿ ಯೋಜನೆ, ಮಕ್ಕಳಿಗೆ ಸೈಕಲ್ ವಿತರಣೆ, ಎಸ್ಸಿ-ಎಸ್ಟಿ ವಸತಿ ಶಾಲೆ, ಎಲ್ಲ ಸಮುದಾಯಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗಿತ್ತು ಎಂದು ಹೇಳಿದರು.
ಸಂಸದ ಪಿ.ಸಿ. ಮೋಹನ್ ಮಾತನಾಡಿ, ಸಿದ್ದರಾಮಯ್ಯ ಸಾಕು, ಯಡಿಯೂರಪ್ಪ ಬೇಕು. ಎಲ್ಲ ಭಾಗ್ಯಗಳನ್ನೂ ಬಿಟ್ಟು ಬಂದ್ ಭಾಗ್ಯ ಕೊಟ್ಟಿರುವ ಕಾಂಗ್ರೆಸಿಗರ ಆಡಳಿತ ವೈಖರಿ ಇದರಿಂದ ತಿಳಿಯುತ್ತಿದೆ ಎಂದು ಹರಿಹಾಯ್ದರು.
ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇವೆ ಎಂಬುದು ಸುಳ್ಳು. ಈ ಸುಳ್ಳು ಹೇಳುತ್ತಲೇ ಇಂದು ಅವರು 44 ಸ್ಥಾನಗಳಿಗೆ ಇಳಿದಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವುದಾಗಿ ಹೇಳಿದರು.
Share196Tweet123Send
Previous Post

ಸಂಗೊಳ್ಳಿ ರಾಯಣ್ಣರ ಹುಟ್ಟೂರಲ್ಲಿ ಶೌರ್ಯ ಅಕಾಡೆಮಿ ಸ್ಥಾಪನೆ: ಸಿಎಂ

Next Post

ನಿರಾಶ್ರಿತರ ವಲಸೆಗೆ ಭಯೋತ್ಪಾದನೆಯೇ ಮುಖ್ಯ ಕಾರಣ: ಭಾರತ ಪ್ರತಿಪಾದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿರಾಶ್ರಿತರ ವಲಸೆಗೆ ಭಯೋತ್ಪಾದನೆಯೇ ಮುಖ್ಯ ಕಾರಣ: ಭಾರತ ಪ್ರತಿಪಾದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

May 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
ಕುಂಭದ್ರೋಣ ಮಳೆ ಮುಂದುರಿಕೆ | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ | ಎಲ್ಲೆಲ್ಲಿ ವರುಣನ ಆರ್ಭಟ?

ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯ ಕಡೆ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL