Monday, May 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಪಾಕ್ ವಿಭಜನೆಗೆ ನೆಹರು ದುರಾಸೆಗೆ ಕಾರಣ: ಅಬ್ದುಲ್ ಅಜೀಂ

September 20, 2016
in ರಾಜಕೀಯ
0 0
0
Share on facebookShare on TwitterWhatsapp
Read - < 1 minute
ಬೆಂಗಳೂರು, ಸೆ.20: ಭಾರತ ಮತ್ತು ಪಾಕಿಸ್ತಾನ ವಿಭಜನೆಯಾಗಲು ಜವಾಹರ್ಲಾಲ್ ನೆಹರು ಅವರ ದುರಾಸೆಯೇ ಕಾರಣ. ಇದರ ಪರಿಣಾಮವಾಗಿ ದೇಶದಲ್ಲಿ ಕೋಮುಗಲಭೆ ಹೆಚ್ಚಾಗಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಂ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಬಂದ ವೇಳೆ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಪ್ರಧಾನಿಯಾಗಬೇಕಿತ್ತು. ಆದರೆ, ನೆಹರು ಅವರು ತಮಗೆ ಸ್ಥಾನ ತಪ್ಪಬಹುದೆಂಬ ಭೀತಿಯಿಂದ ಜಿನ್ನಾ ಅವರನ್ನು ಎತ್ತಿಕಟ್ಟಿ ದೇಶ ವಿಭಜನೆ ಮಾಡಿಸಿದರೆಂದು ದೂರಿದರು.
ಕಾಂಗ್ರೆಸ್ ದೇಶದಲ್ಲಿ 70 ವರ್ಷ ಆಳ್ವಿಕೆ ಮಾಡಿದರೂ ನಮ್ಮನ್ನು ಕೇವಲ ವೋಟ್ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ. ನಮ್ಮ ಸಮುದಾಯಕ್ಕೆ ಯಾವುದೇ ಸಹಾಯ ಮಾಡಲಿಲ್ಲ. ಅಲ್ಪಸಂಖ್ಯಾತರು ಬುದ್ಧಿವಂತರಾದರೆ ರಾಜಕೀಯ ಪ್ರಾತಿನಿಧ್ಯ ನೀಡಬೇಕಾಗುತ್ತದೆ ಎಂದು ನಮ್ಮನ್ನು ತುಳಿಯುವ  ಪ್ರಯತ್ನ ಮಾಡಿದರು. ಬೆಂಕಿ ಹಚ್ಚುವ ಪ್ರಯತ್ನದಲ್ಲಿ ಕಾಂಗ್ರೆಸಿಗರು ನಿಸ್ಸೀಮರೆಂದು ಆರೋಪಿಸಿದರು.
ನಾನು ಅನೇಕ ಸಂಶೋಧನೆಗಳನ್ನು ನಡೆಸಿ ವರದಿ ಸಿದ್ಧಪಡಿಸಿದ್ದೇನೆ. ದೇಶದಲ್ಲಿ ಮತೀಯ ಗಲಭೆಗೆ ಕಾಂಗ್ರೆಸ್ ಮುಖಂಡರೇ ಕಾರಣ. ಯಾವ ಸಮುದಾಯಗಳು ಕೂಡ ಒಗ್ಗಟ್ಟಾಗಿ ಬದುಕಬಾರದು ಎಂಬುದು ಅವರ ಒಂದಂಶದ ಕಾರ್ಯಕ್ರಮ. ಒಡೆದಾಳುವ ನೀತಿಯಿಂದ ಕಾಂಗ್ರೆಸ್ ಇಂದು ಕೇವಲ 44 ಸ್ಥಾನಗಳಿಗೆ ಬಂದು ಕುಳಿತಿದೆ ಎಂದು ಹೇಳಿದರು.
ಇಂದು ನಮಗೆ ಈ ಪಕ್ಷದಲ್ಲಿ ಉನ್ನತ ಸ್ಥಾನ ಸಿಕ್ಕಿದೆ. ಇಲ್ಲಿನ ಅಣ್ಣ-ತಮ್ಮಂದಿರಂತೆ ಇದ್ದೇವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 10 ಸ್ಥಾನಗಳು ನಮಗೆ ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು,  ಅಲ್ಪಸಂಖ್ಯಾತರ ಸಮಾವೇಶವನ್ನು ನಗರದ ಪ್ಯಾಲೆಸ್ ಗ್ರೌಂಡ್ ನಲ್ಲಿ ಆಯೋಜಿಸಲಾಗುತ್ತದೆ. ಮಾನಪ್ಪಾಡಿ ವರದಿಯನ್ನು ಅನುಷ್ಠಾನಕ್ಕೆ ತರಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.
ಗೋವಿಂದ ಕಾರಜೋಳ ಮಾತನಾಡಿ, ಮುಸ್ಲಿಮರಿಗೆ ಕಾಂಗ್ರೆಸ್ ಶಾಪವಾಗಿದೆ. ಅದನ್ನು ಎಂದಿಗೂ ನಂಬಬೇಡಿ ಎಂದ ಅವರು, 57 ವರ್ಷ ಕಾಂಗ್ರೆಸ್ ನ ಒಂದೇ ಕುಟುಂಬ ಆಡಳಿತ ನಡೆಸಿದೆ. ಗರೀಬಿ ಹಠಾವೋ ಎಂದು ಇಂದಿರಾಗಾಂಧಿ ಘೋಷಿಸಿದ್ದರಾದರೂ ಅಲ್ಪ ಸಂಖ್ಯಾತರು, ದಲಿತರು, ಬುಡಕಟ್ಟು ಜನಾಂಗಗಳ ಸ್ಥಿತಿಗತಿ ಇಂದಿಗೂ ಅಭಿವೃದ್ಧಿಯಾಗಿಲ್ಲ, ಶಿಕ್ಷಣ ಕೊಡಲಿಲ್ಲ, ದುಡಿಯುವ ಕೈಗೆ ಉದ್ಯೋಗ ಕೊಡಲಿಲ್ಲ. ಕೇವಲ ಒಡೆದಾಳುವ ನೀತಿ ಅನುಸರಿಸಿದ ಕಾಂಗ್ರೆಸಿಗರು ಬ್ರಿಟಿಷರಿಗಿಂತ ಕೆಟ್ಟವರು ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯಲಕ್ಷ್ಮಿ ಯೋಜನೆ, ಮಕ್ಕಳಿಗೆ ಸೈಕಲ್ ವಿತರಣೆ, ಎಸ್ಸಿ-ಎಸ್ಟಿ ವಸತಿ ಶಾಲೆ, ಎಲ್ಲ ಸಮುದಾಯಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗಿತ್ತು ಎಂದು ಹೇಳಿದರು.
ಸಂಸದ ಪಿ.ಸಿ. ಮೋಹನ್ ಮಾತನಾಡಿ, ಸಿದ್ದರಾಮಯ್ಯ ಸಾಕು, ಯಡಿಯೂರಪ್ಪ ಬೇಕು. ಎಲ್ಲ ಭಾಗ್ಯಗಳನ್ನೂ ಬಿಟ್ಟು ಬಂದ್ ಭಾಗ್ಯ ಕೊಟ್ಟಿರುವ ಕಾಂಗ್ರೆಸಿಗರ ಆಡಳಿತ ವೈಖರಿ ಇದರಿಂದ ತಿಳಿಯುತ್ತಿದೆ ಎಂದು ಹರಿಹಾಯ್ದರು.
ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇವೆ ಎಂಬುದು ಸುಳ್ಳು. ಈ ಸುಳ್ಳು ಹೇಳುತ್ತಲೇ ಇಂದು ಅವರು 44 ಸ್ಥಾನಗಳಿಗೆ ಇಳಿದಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವುದಾಗಿ ಹೇಳಿದರು.
Previous Post

ಸಂಗೊಳ್ಳಿ ರಾಯಣ್ಣರ ಹುಟ್ಟೂರಲ್ಲಿ ಶೌರ್ಯ ಅಕಾಡೆಮಿ ಸ್ಥಾಪನೆ: ಸಿಎಂ

Next Post

ನಿರಾಶ್ರಿತರ ವಲಸೆಗೆ ಭಯೋತ್ಪಾದನೆಯೇ ಮುಖ್ಯ ಕಾರಣ: ಭಾರತ ಪ್ರತಿಪಾದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿರಾಶ್ರಿತರ ವಲಸೆಗೆ ಭಯೋತ್ಪಾದನೆಯೇ ಮುಖ್ಯ ಕಾರಣ: ಭಾರತ ಪ್ರತಿಪಾದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು | ಪ್ರತಿಪಕ್ಷದ ನಾಯಕ ಆರ್. ಅಶೋಕ್

May 19, 2025

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

May 19, 2025

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುತ್ತಿದೆ: ಅರಗ ಜ್ಞಾನೇಂದ್ರ

May 19, 2025
File Image

ಮನಸೋಇಚ್ಛೆ ಒಡೆದು ಬಡಿದು ನುಂಗಲು ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ?

May 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು | ಪ್ರತಿಪಕ್ಷದ ನಾಯಕ ಆರ್. ಅಶೋಕ್

May 19, 2025

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

May 19, 2025

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುತ್ತಿದೆ: ಅರಗ ಜ್ಞಾನೇಂದ್ರ

May 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!