Thursday, March 30, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಸಚಿನ್ ಪಾರ್ಶ್ವನಾಥ್

ಭಗತ್‌ಸಿಂಗ್ ಏಕೆ ರಾಷ್ಟ್ರೀಯ ನಾಯಕರಲ್ಲ?

September 28, 2016
in ಸಚಿನ್ ಪಾರ್ಶ್ವನಾಥ್
0 0
0
Share on facebookShare on TwitterWhatsapp
Read - 2 minutes
ಆತ ಹುತಾತ್ಮನಾದ 85 ವರ್ಷದ ನಂತರವೂ ಆತನ ಹೆಸರು ಕೇಳಿದರೆ ಇಡಿಯ ಯುವ ಸಮೂಹ ರೋಮಾಂಚನಗೊಳ್ಳುವುದೋ, ಯಾರ ಹೆಸರು ಕೇಳಿದ ತಕ್ಷಣ ಬ್ರಿಟೀಷ್ ಪಡೆ ನಡುಗುತ್ತಿತ್ತೋ, ಯಾರ ಹೆಸರು ನಮಗೆ ಮುಂದೆ ಮುಳುವಾಗುತ್ತದೋ ಎಂದು ಹಿತಶತ್ರುಗಳು ಸಂಚು ರೂಪಿಸಿದರೋ, ಯಾರ ವ್ಯಕ್ತಿತ್ವ ನಮ್ಮನ್ನೇ ಹೊರಗಟ್ಟುತ್ತದೆ ಎಂದು ಆ ವ್ಯಕ್ತಿಯನ್ನು ನೇಣಿಗೇರಿಸಿ ಅನ್ಯಾಯ ಮಾಡಿತೋ ಅಂತಹ ವ್ಯಕ್ತಿಯ ಜನ್ಮದಿನ ಇಂದು. ಅದೇ ಭಗತ್ ಸಿಂಗ್…
ಕೇವಲ 23 ವರ್ಷ ಆತ ಬದುಕಿದ್ದರೂ ಇಡೀ ಪ್ರಪಂ ಚವೇ ತಿರುಗಿ ನೋಡುವಂತೆ ಸಾಧನೆ ಮಾಡಿದ, ಇಂದಿಗೂ ದೇಶದ ಯುವಸಮೂಹದಲ್ಲಿ ದೇಶಭಕ್ತಿ ಯನ್ನು ಜಾಗೃತಿಯನ್ನು ಉಳಿಸಿ ಹೋದ ಆತನನ್ನು ಕಂಡರೆ ಬ್ರಿಟೀಷ್ ಪಡೆಯೇ ಹೆದರುತ್ತಿತ್ತು ಎಂದರೆ, ಆ ವ್ಯಕ್ತಿಯ ವ್ಯಕ್ತಿತ್ವದ ತಾಕತ್ತು ಇನ್ನೆಂತಹುದಿತ್ತು ಎಂಬುದು ತಿಳಿಯುತ್ತದೆ.
ಆದರೆ, ಆತನನ್ನು ಬದುಕಿಸಿಕೊಳ್ಳುವ ಸಾಧ್ಯತೆಗಳಿ ದ್ದರೂ, ದೇಶದ ಒಳಗಿದ್ದ ಸ್ವಹಿತಾಸಕ್ತಿಯ ನಾಯ ಕರು(?) ಮೌನವಾಗಿದ್ದುಕೊಂಡು ತಮ್ಮ ದಾರಿಯನ್ನು ಸುಲಲಿತ ಮಾಡಿಕೊಂಡರು. ಆದರೆ, ಭಗತ್ ಕಾಲ ವಾಗಿ ೮೫ ವರ್ಷ ಸಂದಿದೆ. ಆದರೆ, ಆತನ ಸಾಧನೆಗೆ ತಕ್ಕಂತಹ ಗೌರವವನ್ನು 60 ವರ್ಷ ಆಳ್ವಿಕೆ ಮಾಡಿದ ಸರ್ಕಾರ ನೀಡಲಿಲ್ಲ ಎನ್ನುವುದು ದುರಂತ.
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಹಾಗೂ ಪಾಲ್ಗೊಂಡಿದ್ದು ಎಂಬು ಬಿಂಬಿಸಿಕೊಂಡ ಹಲವು ವ್ಯಕ್ತಿಗಳನ್ನು ರಾಷ್ಟ್ರ ನಾಯಕರನ್ನಾಗಿ ಘೋಷಿಸಲಾ ಯಿತು. ಆದರೆ, ತನ್ನ ಸಾವನ್ನು ಧೈರ್ಯ ಹಾಗೂ ಕೆಚ್ಚೆದೆ ಯಿಂದ ಬರಮಾಡಿಕೊಂಡ ಭಗತ್, ಕೊನೆ ಗಳಿಗೆ ಯಲ್ಲಿ  ‘ಮೊದಲು ನಿಮ್ಮ ವೈಯುಕ್ತಿಕತೆಯನ್ನು ನುಚ್ಚುನೂರು ಮಾಡಿ, ವೈಯುಕ್ತಿಕ ಸುಖದ ಕನಸನ್ನು ಭಗ್ನಗೊಳಿಸಿ, ನಂತರ ಕೆಲಸ ಮಾಡಲು ತೊಡಗಿ. ನೀವು ಒಂದೊಂದೇ ಅಂಗುಲ ಮುಂದಕ್ಕೆ ಸಾಗಬೇಕು. ಅದಕ್ಕೆ ಧೈರ್ಯ ಬೇಕು; ದೃಡ ನಿರ್ಧಾರ ಬೇಕು; ನಿರಂತರ ಪರಿಶ್ರಮ ಬೇಕು. ಯಾವ ಕಷ್ಟ ಕಾರ್ಪಣ್ಯಗಳೂ ನಿರಾಶೆಗೊಳಿಸುವುದಿಲ್ಲ. ಯಾವ ವೈಫಲ್ಯಗಳೂ, ನಿಮ್ಮನ್ನು ಕಂಗೆಡಿಸುವುದಿಲ್ಲ. ತ್ಯಾಗ ಮತ್ತು ನರಳಾಟಗಳ ಅಗ್ನಿದಿವ್ಯವನ್ನು ಹಾದು ನೀವು ವಿಜಯಶಾಲಿಗಳಾ ಗುತ್ತೀರಿ. ಈ ವೈಯುಕ್ತಿಕ ಗೆಲುವುಗಳು ಕ್ರಾಂತಿಯ ಬಹುದೊಡ್ಡ ಆಸ್ತಿ’ ಎಂದು ಕರೆ ನೀಡಿದ ಈ ಶಕ್ತಿಯಾದ ವ್ಯಕ್ತಿಯನ್ನು ರಾಷ್ಟ್ರ ನಾಯಕ ಎಂದು ಘೋಷಿಸದೇ ಇದ್ದುದು ನಿಜಕ್ಕೂ ಪ್ರಜಾಪ್ರಭುತ್ವ ವ್ಯವಸ್ಥೆಯ ಲೋಪ ಎಂದು ವಿಷಾದಿದಂದಲೇ ಹೇಳಬೇಕು.
ಭಗತ್ ಸಿಂಗ್ ಜೈಲಿನಲ್ಲಿ ಕಳೆದ ಕೊನೆಯ ದಿನಗಳಂದು ಅವರ ತಾಯಿಯ ದಿಟ್ಟತನದ ನುಡಿಗಳು ನಿಜಕ್ಕೂ ಆಪ್ಯಾಯಮಾನವಾದುದು. ಆ ತಾಯಿ ತನ್ನ ಮಗನಿಗೆ ಹೇಳಿದ್ದು: ನಿನ್ನ ನಿಲುಮೆಯನ್ನು ಎಂದಿಗೂ ಬದಲಿಸಬೇಡ. ಪ್ರಪಂಚವೇ ಮರೆಯಲಾಗದ ಸಾವು ಎಂದಿಗೂ ಅತ್ಯುತ್ತಮವಾದದ್ದು. ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಣೆಯನ್ನು ಕೊನೆಯವರೆಗೂ ಕೂಗುತ್ತಿರು. ಯಾವ ತಾಯಿಗೂ ಲಭಿಸದ ಹೆಮ್ಮೆ ನನಗುಂಟಾಗಿದೆ ಎಂದು. ಇದನ್ನು ಓದಿದಾಗ ಅನಿಸುವುದು ಭಗತ್‌ರನ್ನು ಕಂಡ ನಾಡು ಮಾತ್ರವಲ್ಲ, ಅಂತಹ ಧೀರ ಮಾತೆಯನ್ನು ಪಡೆದ ಭಾರತಾಂಬೆಯೂ ಸಹ ಧನ್ಯಳು ಎಂದು.
ಕೋಟ್ಯಂತರ ಭಾರತೀಯ ಯುವಕರಲ್ಲಿ ಇಂದಿಗೂ ದೇಶಭಕ್ತಿಯ ಉದ್ದೀಪನವನ್ನು ಜಾಗೃತ ಗೊಳಿಸಿರುವ ಭಗತ್ ಎಂದಿಗೂ ರಾಷ್ಟ್ರ ನಾಯಕರೇ. ಅದನ್ನು ಜನಮಾನಸದಿಂದ ಅಳಿಸಲು ಎಂದಿಗೂ ಸಾಧ್ಯವಿಲ್ಲ ಎಂಬುದು ಸತ್ಯ.
ಈಗ ದೇಶಪ್ರೇಮಿಯಾದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ಥಿತ್ವದಲ್ಲಿದೆ. ಅನ್ಯಾಯ ಹಾಗೂ ಕುತಂತ್ರಗಳಿಂದ ತೆರೆಮರೆಗೆ ಸರಿಯಲ್ಪಟ್ಟ ನಿಜವಾದ ರಾಷ್ಟ್ರ ನಾಯಕರಿಗೆ ಮನ್ನಣೆ ದೊರೆಯುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ದೇಶಪ್ರೇಮಿ ಕ್ರಾಂತಿಕಾರಿ ಯುವಕರ ಹೆಸರಿಗೆ ಅರ್ಥ ಬರುವ ಭರವಸೆಗಳು ಮೂಡಿವೆ. ಆದರೆ, ಇದು ಕೇವಲ ಮಾತಿನಲ್ಲಿರಬಾರದು.
ಒಂದು ಕುಟುಂಬಕ್ಕೆ ಸೇರಿದ ನಕಲಿ ಗಾಂಧಿ ಕುಟುಂಬದ ವ್ಯಕ್ತಿಗಳ ಹೆಸರಿನಲ್ಲಿ ಸಾವಿರಕ್ಕೂ ಅಧಿಕ ಯೋಜನೆಗಳ ಜಾರಿಗೊಳ್ಳುತ್ತವೆ ಎಂದರೆ, ದೇಶಕ್ಕಾಗಿ ಹೋರಾಡಿ 23ನೆಯ ವಯಸ್ಸಿಗೇ ಪ್ರಾಣಾರ್ಪಣೆ ಮಾಡಿದ ಧೀರ ಭಾರತ ಮಾತೆಯ ಪುತ್ರ ಭಗತ್‌ಸಿಂಗ್ ಹೆಸರಿನಲ್ಲೇಕೆ ಯುವಕರನ್ನು ಪ್ರೇರೇಪಿಸುವ ಯೋಜನೆಗಳು ಜಾರಿಯಾಗಬಾರದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ಚಿಂತಿಸಿ ಕಾರ್ಯಪ್ರವೃತ್ತರಾಗಬೇಕಿದೆ.
ಮಾತ್ರವಲ್ಲ, ಭಗತ್ ಹೆಸರು ಭಾರತದ ಚರಿತ್ರೆಯ ಪುಟದಲ್ಲಿ ಚಿರಸ್ಥಾಯಿಯಾಗಿ ಉಳಿದು, ಅಗಣಿತ ತಾರಾಬಳಗದ ಮಿನುಗುವ ಚಂದಿರರನ್ನಾಗಿಸಬೇಕಿದೆ.
Previous Post

ಏನೇ ಆಗಲಿ ತಮಿಳುನಾಡಿಗೆ ನೀರು ಬಿಡಬೇಡಿ: ಸರ್ವ ಪಕ್ಷ ಸಭೆಯಲ್ಲಿ ಒತ್ತಾಯ

Next Post

ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚುತ್ತಿದ್ದಾರೆ ಕ್ರಿಮಿನಲ್ಸ್

kalpa

kalpa

Next Post

ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚುತ್ತಿದ್ದಾರೆ ಕ್ರಿಮಿನಲ್ಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

March 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!