Friday, March 24, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಮೂರ್ಖರಿಗೆ ದಂಡವೇ ಉತ್ತರ: ಯಶ್ ಪಾಲ್ ಸುವರ್ಣ

October 21, 2016
in ಜಿಲ್ಲೆ, ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಉಡುಪಿ. ಅ;21– ದ್ವಾರಕೆಯಿಂದ ಕಡಲಿನಲ್ಲಿ ಮಲ್ಪೆಗೆ ಬಂದು ಶ್ರೀ ಮಧ್ವಾಚಾರ್ಯರಿಗೊಲಿದು ಉಡುಪಿಯಲ್ಲಿ ಶ್ರಿ ಕೃಷ್ಣ ನೆಲೆನಿಂತ ಉಡುಪಿ ಈ ದೇಶದ ಹೆಮ್ಮೆಯಯಾತ್ರಾ ಸ್ಥಳ . ಅಷ್ಟ ಮಠಾಧೀಶರುಗಳಿಂದ ಕಳೆದ 8 ಶತಮಾನಗಳಿಂದ ನಡೆಯುತ್ತಿರುವ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬಹುವಿಧದ ಆರಾಧನೆಗಳು ಸೇವಾಕಾರ್ಯಗಳು ನಾಡಿನ ಅಸ್ತಿಕಜನರ ಭಕ್ತಿ ಆದರಗಳಿಗೆ ಪಾತ್ರವಾಗಿವೆ.ದೇಶ ವಿಡೆಶಗಳಿಂದ ನಿತ್ಯ ಸಾವಿರಾರು ಭಕ್ತರುಇಲ್ಲಿನಅನ್ನಪ್ರಸಾದವನ್ನು ಸ್ವೀಕರಿಸಿ ಧನ್ಯರಾಗುತ್ತಿದ್ದಾರೆ. ಪೇಜಾವರ ಶ್ರೀಗಳು ಇಡೀದೇಶ ಹೆಮ್ಮೆಪಡಬೇಕಾದ ಸಂತರು.ಅವರ ವಿದ್ವತ್ತು, ತಪಸ್ಸು , ಸರಳತೆ , ಜನಪರ ಕಾಳಜಿ,ಸೇವಾಕಾರ್ಯಗಳು,ಹಿಂದೂ ಸಮಾಜಕ್ಕೆಅವರು ನೀಡುತ್ತಿರುವ ಮಾರ್ಗದರ್ಶನ ಇತ್ಯಾದಿಗಳು ಅತ್ಯಂತಅಮೂಲ್ಯ ಮತ್ತು ಮಾದರಿಯಾದುದು.
ಹೀಗಿರಬೇಕಾದರೆ ಕಾಮಾಲೆ ಕಣ್ಣಿನ ಕೆಲವು ನಾಸ್ತಿಕ ಮನಸ್ಸಿನ ವ್ಯಕ್ತಿಗಳು ರಾಜಕೀಯ ಪ್ರೇರಿತವಾಗಿ ಕೃಷ್ಣ ಮಠ ಮತ್ತು ಪೇಜಾವರ ಶ್ರೀಗಳ ಮೇಲೆ ದುರುದ್ದೇಶದಿಂದ ನಡೆಸುತ್ತಿರುವ ಅವಮಾನ ಮತ್ತು ಟೀಕೆಗಳನ್ನು ಎಷ್ಟುಮಾತ್ರಕ್ಕೂ ಸಹಿಸೆವು.ಅದೇರೀತಿ ಹಿಂದು ಸಮಾಜದ ಅವಿಭಾಜ್ಯಅಂಗವಾಗಿರುವ ದಲಿತರನ್ನು ಹಿಂದೂಗಳ ವಿರುದ್ಧ ಎತ್ತಿಕಟ್ಟುವ ಕುತಂತ್ರವನ್ನೂ ಖಂಡಿಸುತ್ತೇವೆ.

ಇದೀಗ ಅದೇ ಮಂದಿ ಕೆಲವು ಮಂದಿ ಮುಗ್ಧರನ್ನು ತಲೆಕೆಡಿಸಿ ಕೃಷ್ಣ ಮಠಕ್ಕೆ ಮುತ್ತಿಗೆ ಹಾಕುತ್ತೇವೆ ಎನ್ನುತ್ತಿರುವುದನ್ನು ಖಂಡಿಸುತ್ತೇವೆ. ಕೃಷ್ಣ ಮಠವನ್ನು ಹಾಗೂ ಪೇಜಾವರಶ್ರೀಗಳನ್ನು ನಂಬುವುದು ಬಿಡುವುದು ನಿಮಗೆ ಬಿಟ್ಟದ್ದು. ಆದರೆ ಯಾವುದೇ ದುರುದ್ದೇಶದಿಂದ ಉಡುಪಿಗೆ ಬಂದರೆ ರಣವೀರರಾಗಿನಿಂತು ನಿಮ್ಮನ್ನು ಹಿಮ್ಮೆಟ್ಟಿಸುತ್ತೇವೆ ಎಂದು ಶ್ರೀಕೃಷ್ಣ ಮುಖ್ಯಪ್ರಾಣರ ವಿಶೇಷ ಭಕ್ತರಾದ ನೂರಾರು ಯುವಭಕ್ತರುಗುಡುಗಿದ್ದಾರೆ. ಕೃಷ್ಣ ಮಠಕ್ಕೆ ಮುತ್ತಿಗೆಯ ವಿಚಾರವಾಗಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಕರಾವಳಿಯ ವಿವಿಧಜಾತಿ ಸಮುದಾಯಗಳ ಸುಮಾರು 100 ಯುವ ಮುಖಂಡರು ಪೇಜಾವರ ಶ್ರೀಗಳನ್ನು ಭೇಟಿಮಾಡಿ ಕೃಷ್ಣಮಠಕ್ಕೆ ಏನೇ ಸಮಸ್ಯೆಎದುರಾದರೂ ನಾವಿದ್ದೇವೆಎಂದು ಭರವಸೆ ನೀಡಿ , ಮೂರ್ಖರಿಗೆ ದಂಡವೇ ಉತ್ತರವಾಗಬೇಕು ಎಂಬ ಚಾಣಕ್ಯನೀತಿಯನ್ನು ನಾಸ್ತಿಕ ವಿಚಾರವಾದಿಗಳಿಗೆ ನೆನಪಿಸಿಕೊಟ್ಟಿದ್ದಾರೆ .

img-20161021-wa0152

ನಮ್ಮ ಸಂಸ್ಕೃತಿಯಲ್ಲಿ ರಾಮ-ಕೃಷ್ಣ-ವ್ಯಾಸ ವಾಲ್ಮೀಕಿ ಮೊದಲಾದವರನ್ನು ಅವರು ನೀಡಿದ ಸಾರ್ವಕಾಲಿಕ ಮೌಲ್ಯಗಳು ಮತ್ತು ಆದರ್ಶಗಳಿಗಾಗಿ ದೈವತ್ವಕ್ಕೇರಿಸಿದ್ದೆ ವಿನಹ ಅವರು ಏನನ್ನು ತಿನ್ನುತ್ತಿದ್ದರು ಎಂಬ ಕಾರಣಕ್ಕೆ ಅಲ್ಲ . ರಾಮಾಯಣ ಮಹಾಭಾರತಗಳಲ್ಲೇ ರಾಮ-ಕೃಷ್ಣರು ಏನನ್ನು ತಿನ್ನುತ್ತಿದ್ದರೆಂಬ ಸ್ಪಷ್ಟಉಲ್ಲೇಖವಿಲ್ಲ ಎಂದು ಅನೇಕ ವಿದ್ವಾಂಸರುಗಳು ಹೇಳುತ್ತಿರುವುದೇ ಇದಕ್ಕೆ ಸಾಕ್ಷಿ .ಆದ್ದರಿಂದ ಗೌಣವಾಗಿರುವ ಇಂತಹ ವಿಚಾರಗಳನ್ನು ಅನಗತ್ಯವಾಗಿ ವಿವೇಕ ಶೂನ್ಯರಾಗಿಯಾರೇ ಮಾತಾಡಿದರೂ ಅದು ಅವರಿಗೆ ಶೋಭೆಯಲ್ಲ ಎಂದಿರುವ ಯಶ್ ಪಾಲ್ ಸುವರ್ಣ ,ಶೇಖರ ಶೆಟ್ಟಿ ಹಿರಿಯಡ್ಕ, ಅಕ್ಷಿತ್ ಶೆಟ್ಟಿ ಹೆರ್ಗ, ಮಂಜು ಸಾಲ್ಯಾನ್ ಮಲ್ಪೆ, ಸನತ್ ಮಲ್ಪೆ, ನಿತ್ಯಾನಂದಕಾಮತ್ , ಗಣೇಶ್ ಪೂಜಾರಿ ನಿಟ್ಟೂರು, ದೀಪಕ್ ಶೇಟ್, ಮೊದಲಾದಯುವ ಮುಖಂಡರ ನೇತೃತ್ವದಯುವಕರು ಭಾನುವಾರದಂದು ಸ್ವಾಭಿಮಾನಿ ನಡಿಗೆಯ ಹೆಸರಿನಲ್ಲಿ ಉಡುಪಿಯಲ್ಲಿ ಏನೇ ನಡೆದರೂ ಕೃಷ್ಣ ಮುಖ್ಯಪ್ರಾಣರ ಸಾವಿರಾರುಯುವ ಭಕ್ತರುಭಾಗವಹಿಸಿ ಹಿಮ್ಮೆಟ್ಟಿಸುತ್ತೇವೆಎಂದು ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

Previous Post

ಮಹಿಷಾಸುರನನ್ನೂ ಬಿಡದ ಜಾತಿ ಭೂತ!?

Next Post

ವಿಧಾನಸೌಧದ ಆವರಣದಲ್ಲಿ 2.5 ಕೋಟಿ ರೂ ಹಣ ಜಪ್ತಿ!

kalpa

kalpa

Next Post

ವಿಧಾನಸೌಧದ ಆವರಣದಲ್ಲಿ 2.5 ಕೋಟಿ ರೂ ಹಣ ಜಪ್ತಿ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಗಮನಿಸಿ! ಮಾರ್ಚ್ 25ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

March 24, 2023

ಕೂಡ್ಲಿಗೆರೆ ಗ್ರಾಪಂ ಅಧ್ಯಕ್ಷರಾಗಿ ಗೌರಮ್ಮ ಮಹದೇವ್ ಅವಿರೋಧ ಆಯ್ಕೆ

March 24, 2023

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ ಹಸ್ತಾಂತರ

March 24, 2023

ಚುನಾವಣೆ ಹಿನ್ನೆಲೆ: ಬಳ್ಳಾರಿ ಜಿಲ್ಲೆಯಲ್ಲಿ 18 ಚೆಕ್ ಪೋಸ್ಟ್, ಅಕ್ರಮ ಮದ್ಯ, ವಸ್ತುಗಳು ಸೀಜ್

March 24, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ! ಮಾರ್ಚ್ 25ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

March 24, 2023

ಕೂಡ್ಲಿಗೆರೆ ಗ್ರಾಪಂ ಅಧ್ಯಕ್ಷರಾಗಿ ಗೌರಮ್ಮ ಮಹದೇವ್ ಅವಿರೋಧ ಆಯ್ಕೆ

March 24, 2023

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ ಹಸ್ತಾಂತರ

March 24, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!