Thursday, March 23, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಮೈಸೂರು ದಸರಾ: ವಸ್ತು ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ

October 5, 2016
in Army
0 0
0
Share on facebookShare on TwitterWhatsapp
Read - 2 minutes
ಮೈಸೂರು, ಅ.5: ಸಾಂಸ್ಕೃತಿಕ ನಗರಿ ಮೈಸೂರು ನವರಾತ್ರಿ ಅಂಗವಾಗಿ ಆಯೋಜಿಸುವ ಮಹಿಳಾ ದಸರಾ ಮತ್ತು ಪ್ರದರ್ಶನಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಹಿಳಾ ದಸರಾದಲ್ಲಿ ಹಲವು ಬಗೆಯ ಮಳಿಗೆಗಳನ್ನು ತೆರೆಯಲಾಗಿದೆ. ಈ ಪ್ರದರ್ಶನದಲ್ಲಿ ಚನ್ನಪಟ್ಟಣ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಗುಲ್ಬರ್ಗ, ವಿಜಯಪುರ, ಹಾಸನ, ಚಿತ್ರದುರ್ಗ, ಕೊಡಗು ಹಾಗೂ ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಭಾಗವಹಿಸುವ ಮಹಿಳೆಯರು ತಾವೇ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ.
ಚನ್ನಪಟ್ಟಣದ ಮರದ ಗೊಂಬೆ, ಉತ್ತರ ಕರ್ನಾಟಕದ ರೊಟ್ಟಿ ತಿನಿಸು, ಕೊಡಗಿನ ವಿವಿಧ ಬಗೆಯ ವೈನ್ಗಳು, ಮೈಸೂರಿನ ಕಲಾವಿದರೊಬ್ಬರು ತಾವೇ ಕೈಯಲ್ಲಿ ತಯಾರಿಸಿದ ಆಭರಣಗಳು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದ್ದು, ಝಗಮಗಿಸುವ ವಸ್ತುಗಳು ನೋಡುವುದಕ್ಕೆ ಕಣ್ಮನ ಸೆಳೆಯುತ್ತಿವೆ.
ಈ ನಡುವೆ ಬಾಯಿ ರುಚಿಗಾಗಿ ವಿವಿಧ ಎಣ್ಣೆಯ ತಿಂಡಿ-ತಿನಿಸು ಸೇರಿದಂತೆ ಸಿಹಿ ತಿಂಡಿಗಳು ಭರ್ಜರಿ ಮಾರಾಟವಾಗುತ್ತಿವೆ.
ಅಲ್ಲದೆ, ನೆಲಹಾಸುಗಳು ಸಹ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ನಗರದ ಜೆ.ಎಲ್. ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರಾ ವಸ್ತು ಪ್ರದರ್ಶನ ಮದುವಣಗಿತ್ತಿಯಂತೆ ಶೃಂಗಾರದಿಂದ ಕಂಗೊಳಿಸುತ್ತಿದ್ದು, ಹಲವು ಬಗೆಯ ಕಲಾಕೃತಿಗಳು, ಆಭರಣಗಳು ಹಾಗೂ ಕೈಮಗ್ಗದಿಂದ ತಯಾರಿಸಿದ ವಸ್ತುಗಳ ಮಾರಾಟವು ನಡೆಯುತ್ತಿದ್ದು, 25ಕ್ಕೂ ಹೆಚ್ಚು ಅಂಗಡಿಗಳನ್ನು ತೆರೆಯಲಾಗಿದೆ.
ವಾದ್ಯ ಮೇಳ: ನಾಡಹಬ್ಬ ದಸರಾ ಅಂಗವಾಗಿ 2 ಗಂಟೆಗಳ ಕಾಲ ಸಮೂಹ ವಾದ್ಯಮೇಳ ವಿಶೇಷ ಕಾರ್ಯಕ್ರಮ ನಡೆಯಲಿದೆ.
ಮೈಸೂರು ಅರಮನೆ ಆವರಣದಲ್ಲಿ ನಾಳೆ ಸಂಜೆ 7 ರಿಂದ 9 ಗಂಟೆವರೆಗೆ ನಡೆಯಲಿರುವ ಸಮೂಹ ವಾದ್ಯಮೇಳದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗೌರವ ವಂಚನೆ ಸ್ವೀಕರಿಸಲಿದ್ದಾರೆ.
ಸರ್ಕಾರ ಹಾಗೂ ಪೊಲೀಸ್ ಬ್ಯಾಂಡ್ಗಳ ಎಲ್ಲ ಸಮೂಹ ವಾದ್ಯಮೇಳ ಇದಾಗಿದ್ದು, ಸಾರ್ವಜನಿಕರಿಗೆ ರಸದೌತಣ ನೀಡಲಿದೆ.
ಎಲ್ಲ ಪೊಲೀಸ್ ಬ್ಯಾಂಡ್ ಗಳು ಒಂದೆಡೆ ಸೇರಿ ಸಮೂಹ ವಾದ್ಯ ಸಂಗೀತ ಸುಧೆ ಹರಿಸಲಿದೆ. ರಾಜ್ಯದ ವಿವಿಧೆಡೆ ಇರುವ ಪೊಲೀಸ್ ಬ್ಯಾಂಡ್ಗಳು ಸಹ ಇದರಲ್ಲಿ ಭಾಗವಹಿಸಿ ಮನರಂಜನೆ ನೀಡಲಿದೆ.

ಅಚ್ಚುಕಟ್ಟಾದ ದಸರಾ ವಸ್ತು ಪ್ರದರ್ಶನದ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಪ್ರತಿ ಬಾರಿಯೂ ಐತಿಹಾಸಿಕ ವಸ್ತು ಪ್ರದರ್ಶನದ ಬಗ್ಗೆ ಅವ್ಯವಸ್ಥೆ ಆರೋಪ ಕೇಳಿಬರುತ್ತಿತ್ತು. ಆರಂಂಭಕ್ಕೆ ಮುಂಚೆಯೇ ಮಳಿಗೆಯಿಲ್ಲದೆ ವಸ್ತು ಪ್ರದರ್ಶನ ಹೇಗೆ ಸಾಧ್ಯ ಎಂಬ ಕೂಗು ಇರುತ್ತಿತ್ತು. ಆದರೆ, ಈ ಬಾರಿ ದಸರಾ ಉತ್ಸವದಲ್ಲಿ ಎಲ್ಲ ಆರೋಪಗಳನ್ನೂ ಬದಿಗೊತ್ತಿ ಅದ್ಧೂರಿಯಾಗಿ, ಅಚ್ಚುಕಟ್ಟಾಗಿ ವಸ್ತುಪ್ರದರ್ಶನ ನಡೆಯುತ್ತಿದೆ.
ಪ್ರತಿವರ್ಷ ನಾಡಹಬ್ಬ ದಸರಾ ಉದ್ಘಾಟನೆ ದಿನದಂದು ವಸ್ತು ಪ್ರದರ್ಶನದಲ್ಲಿ  ಖಾಲಿ ಮಳಿಗೆಗಳು ಉದ್ಘಾಟನೆಯಾಗುತ್ತಿದ್ದವು. ಈ ಬಾರಿ ಸರ್ಕಾರಿ ಮಳಿಗೆಯೊಂದಿಗೆ ಖಾಸಗಿ ಮಳಿಗೆಗಳು ಕೂಡ ಉದ್ಘಾಟನೆಯಾಗಿ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
ಈವರೆಗೂ ದಸರಾ ಉತ್ಸವದ ಸಂದರ್ಭದಲ್ಲಿ ವಸ್ತು ಪ್ರದರ್ಶನದಲ್ಲಿ ಸರ್ಕಾರಿ  ಮಳಿಗೆಗಳು ಆರಂಭಗೊಳ್ಳದೆ ಸರ್ಕಾರಿ ಇಲಾಖೆಗಳು ಮಳಿಗೆ ತೆರೆಯಲು ಅನುದಾನ ಬಿಡುಗಡೆಯಾಗಿಲ್ಲ ಎಂದು ಕಾರಣ ನೀಡುತ್ತಿದ್ದರು. ಆದರೆ, ಈ ಬಾರಿ ಎಲ್ಲ ಸಮಸ್ಯೆಗಳೂ ಬಗೆಹರಿದಿದ್ದು, ಸರ್ಕಾರಿ ಮಳಿಗೆಗಳು ವಸ್ತು ಪ್ರದರ್ಶನದಲ್ಲಿ ಆರಂಭವಾಗಿವೆ. ಹಾಗಾಗಿ ವೆುಸೂರು ದಸರಾ ವಸ್ತು ಪ್ರದರ್ಶನಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ವಸ್ತು ಪ್ರದರ್ಶನದಲ್ಲಿ ಗೃಹೋಪಯೋಗಿ ವಸ್ತುಗಳು ಹೆಚ್ಚು ಆಕರ್ಷಿತವಾಗಿದ್ದು, ಮಹಿಳಾ ಪ್ರವಾಸಿಗರನ್ನು ವಿಶೇಷವಾಗಿ ಸೆಳೆಯುತ್ತಿದೆ. ಈ ನಡುವೆ ವಿವಿಧ ಬಗೆಯ ತಿಂಡಿ-ತಿನಿಸುಗಳ ಮಾರಾಟ ಭರಾಟೆ ಜೋರಾಗಿ ನಡೆಯುತ್ತಿದೆ.
Previous Post

ಹಾಸನಾಂಬೆ ದರ್ಶನಕ್ಕೆ ಪೂರ್ವ ತಯಾರಿ

Next Post

ಸೈನಿಕರ ಬಗ್ಗೆ ಕಾಂಗ್ರೆಸ್ ಉಡಾಫೆ; ಬಿಎಸ್ ವೈ ಕಿಡಿ

kalpa

kalpa

Next Post

ಸೈನಿಕರ ಬಗ್ಗೆ ಕಾಂಗ್ರೆಸ್ ಉಡಾಫೆ; ಬಿಎಸ್ ವೈ ಕಿಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Representational File Photo Only

ಎಸ್’ಎಸ್’ಎಲ್’ಸಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕೆಎಸ್’ಆರ್’ಟಿಸಿ: ಏನದು?

March 22, 2023

ಶಿವಮೊಗ್ಗದ ಇಂದಿನ ಸುದ್ಧಿಗಳು: ಶಿಕಾರಿಪುರದಲ್ಲಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಯುವ ವಕೀಲ ಚಂದ್ರಕಾಂತ್ ಪಾಟೀಲ್?

March 22, 2023

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

March 21, 2023

ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ

March 21, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Representational File Photo Only

ಎಸ್’ಎಸ್’ಎಲ್’ಸಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕೆಎಸ್’ಆರ್’ಟಿಸಿ: ಏನದು?

March 22, 2023

ಶಿವಮೊಗ್ಗದ ಇಂದಿನ ಸುದ್ಧಿಗಳು: ಶಿಕಾರಿಪುರದಲ್ಲಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಯುವ ವಕೀಲ ಚಂದ್ರಕಾಂತ್ ಪಾಟೀಲ್?

March 22, 2023

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

March 21, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!