Sunday, May 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ರಾಜ್ಯದ 5 ಕಡೆ ಏಕಕಾಲಕ್ಕೆ ಎಸಿಬಿ ದಾಳಿ

October 4, 2016
in ಜಿಲ್ಲೆ, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes
ಬೆಂಗಳೂರು, ಅ.4: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಪೊಲೀಸರು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ, ಅಪಾರ ಪ್ರಮಾಣದ ಆಸ್ತಿ-ಪಾಸ್ತಿಯನ್ನು ಪತ್ತೆ ಹಚ್ಚಿದ್ದಾರೆ.
ಇಂದು ಬೆಳಗ್ಗೆ ಏಕಕಾಲದಲ್ಲಿ ಐವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ವಿವಿಧ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿ ಕುಮಾರ್ ವೇಲು, ಬಿಬಿಎಂಪಿ ಡಿ ಗ್ರೂಪ್ ನೌಕರ ಡಿ.ಬಾಬು, ತುಮಕೂರಿನಲ್ಲಿ ಸಮಾಜ ಕಲ್ಯಾಣಾಧಿಕಾರಿ ಸುಬ್ರಹ್ಮಣ್ಯ, ಬೀದರ್ ನಲ್ಲಿ ಪಂಚಾಯತ್ ರಾಜ್ ಎಂಜಿನಿಯರ್ ಜಗನ್ನಾಥ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮ್ಯಾನೇಜರ್ ಸಿಕಂದರ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಬಿಬಿಎಂಪಿ ಆರೋಗ್ಯಾಧಿಕಾರಿ ಕುಮಾರ್ ವೇಲು ಅವರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿನ ಬಿಳೇಕಳ್ಳಿಯಲ್ಲಿ ಹೊಂದಿರುವ ಮನೆಯಲ್ಲಿ ಅಕ್ರಮ ಆಸ್ತಿಯ ಹುಡುಕಾಟ ನಡೆಸಿ ದಾಖಲಾತಿ ಮತ್ತು ಆಸ್ತಿಗಳ ವಿವರಗಳನ್ನು ಪರಿಶೀಲಿಸಿದ್ದಾರೆ.
ಅಲ್ಲದೆ, ಇವರು ಕರ್ತವ್ಯ ನಿರ್ವಹಿಸುತ್ತಿರುವ ಬಿಬಿಎಂಪಿ ಕಚೇರಿ,  ಟೌನ್ ಹಾಲ್ ಕಚೇರಿಯಲ್ಲಿ ಅಕ್ರಮ ಆಸ್ತಿ ಬಗ್ಗೆ ವಿವರಗಳು, ದಾಖಲಾತಿ ಮತ್ತು ಇನ್ನಿತರ ಕಡತಗಳನ್ನು ಪರಿಶೀಲಿಸಿದರು.
ಬಿಬಿಎಂಪಿ ಡಿ ಗ್ರೂಪ್ ನೌಕರ ಡಿ.ಬಾಬು ಅವರು ನಗರದ ವಿಲಯಮ್ಸ್ ಟೌನ್ ನಲ್ಲಿ ಹೊಂದಿರುವ ಮನೆಯಲ್ಲಿ ಅಕ್ರಮ ಆಸ್ತಿಯ ಹುಡುಕಾಟ ನಡೆಸಿ ದಾಖಲಾತಿ ಮತ್ತು ಆಸ್ತಿ ವಿವರಗಳನ್ನು ಪರಿಶೀಲಿಸಿದರು.
ಅಲ್ಲದೆ, ನಂದಿನಿ ಲೇಔಟ್ ನಲ್ಲಿ ಇವರು ಹೊಂದಿರುವ ಮನೆಯಲ್ಲಿ ಅಕ್ರಮ ಆಸ್ತಿ ಮತ್ತು ದಾಖಲಾತಿಗಳನ್ನು ಪರಿಶೀಲಿಸಿದರಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಬಿಬಿಎಂಪಿ ಕಚೇರಿಯಲ್ಲಿ ಅಕ್ರಮ ಆಸ್ತಿಯ ವಿವರಗಳು, ದಾಖಲಾತಿ ಹಾಗೂ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.
ತುಮಕೂರಿನ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸುಬ್ರಹ್ಮಣ್ಯ ಅವರು ತುಮಕೂರಿನ ಮನೆಯಲ್ಲಿ ಅಕ್ರಮ ಆಸ್ತಿ ಹುಡುಕಾಟ ನಡೆಸಿ ದಾಖಲಾತಿ ಹಾಗೂ ಆಸ್ತಿ ವಿವರಗಳನ್ನು ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಅಲ್ಲದೆ, ಇವರ ಸಹೋದರರು ವಾಸಿಸುತ್ತಿರುವ ಪಾವಗಡದ ಮನೆಯಲ್ಲಿ ಇವರು ಹೊಂದಿರುವ ಅಕ್ರಮ ಆಸ್ತಿಯ ಹುಡುಕಾಟ ಮತ್ತು ದಾಖಲಾತಿ ಪರಿಶೀಲನೆ ನಡೆಸಿದರಲ್ಲದೆ ದಾವಣಗೆರೆಯಲ್ಲಿರುವ ಇವರ ಪತ್ನಿಯ ತಂಗಿಯ ಮನೆಯಲ್ಲಿ ಅಕ್ರಮ ಆಸ್ತಿಯ ಹುಡುಕಾಟ ನಡೆಸಿ ದಾಖಲಾತಿ ಪರಿಶೀಲಿಸಿದರು.
ತುಮಕೂರಿನಲ್ಲಿರುವ ಇವರ ಕಚೇರಿಯಲ್ಲಿ ಹಾಗೂ ಸಂಬಂಧಿಕರ ಮನೆಗಳಲ್ಲಿ ಅಕ್ರಮ ಆಸ್ತಿಯ ದಾಖಲಾತಿಗಳ ವಿವರಗಳನ್ನು ಕಲೆ ಹಾಕಿದರು.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಜಗನ್ನಾಥ್ ಅವರು ಬೀದರ್ ಜಿಲ್ಲೆಯ ಅಕ್ಕಮಹಾದೇವಿ ಕಾಲೋನಿಯಲ್ಲಿ ಹೊಂದಿರುವ ವಾಸದ ಮನೆಯಲ್ಲಿ ಅಕ್ರಮ ಆಸ್ತಿಯ ಹುಡುಕಾಟ ನಡೆಸಿ ದಾಖಲಾತಿ ಮತ್ತು ಆಸ್ತಿ ವಿವರಗಳನ್ನು ಪರಿಶೀಲಿಸಿದರು.
ಇವರು ಬೀದರ್ ಜಿಲ್ಲೆಯ ಶಿವನಗರದ ಪಾಪನಾಶ ರಸ್ತೆಯಲ್ಲಿ ಹೊಂದಿರುವ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಹೊಂದಿರುವ ಅಕ್ರಮ ಆಸ್ತಿ ವಿವರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿದರಲ್ಲದೆ ಬೀದರ್ ಜಿಲ್ಲೆಯ ನೌಬಾದ್ನಲ್ಲಿ ಹೊಂದಿರುವ ನೀರು ಶುದ್ಧೀಕರಣ ಘಟಕದ ಸಂಕೀರ್ಣದಲ್ಲಿ ಹೊಂದಿರುವ ಅಕ್ರಮ ಆಸ್ತಿಗಳ ದಾಖಲಾತಿಗಳನ್ನು ಪರಿಶೀಲಿಸಿದರಲ್ಲದೆ, ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿಯಲ್ಲಿಯೂ ಸಹ ಕಡತಗಳನ್ನು ಪರಿಶೀಲಿಸಿದರು.
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ಮ್ಯಾನೇಜರ್ ಎಸ್.ಎಲ್. ಸಿಕಂದರ್ ಅವರು ಬೆಂಗಳೂರಿನ ರೆಹಮತ್ ನಗರದಲ್ಲಿ ಹೊಂದಿರುವ ವಾಸದ ಮನೆಯಲ್ಲಿ ಅಕ್ರಮ ಆಸ್ತಿಯ ಹುಡುಕಾಟ ನಡೆಸಿದರಲ್ಲದೆ ಇವರು ಕರ್ತವ್ಯ ನಿರ್ವಹಿಸುತ್ತಿರುವ ವಿಶ್ವೇಶ್ವರಯ್ಯ ಕಟ್ಟಡದಲ್ಲಿನ ಕಚೇರಿಯಲ್ಲಿ ಇವರು ಹೊಂದಿರುವ ಅಕ್ರಮ ಆಸ್ತಿಯ ವಿವರಗಳು ಹಾಗೂ ದಾಖಲಾತಿ ಮತ್ತು ಕಡತಗಳನ್ನು ಪರಿಶೀಲಿಸಿದರು.
Previous Post

ಕಾವೇರಿ: ವಸ್ತು ಸ್ಥಿತಿ ಅಧ್ಯಯನ ನಡೆಸಲು ಕೋರ್ಟ್ ಸೂಚನೆ: ಇಂದಿನ ಸಂಪೂರ್ಣ ಸುದ್ಧಿ

Next Post

ನಟಿ ರಾಧಿಕಾ ಕುಮಾರಸ್ವಾಮಿ ಮರುಮದುವೆ ವದಂತಿ?: ರಾಧಿಕಾ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಟಿ ರಾಧಿಕಾ ಕುಮಾರಸ್ವಾಮಿ ಮರುಮದುವೆ ವದಂತಿ?: ರಾಧಿಕಾ ಸ್ಪಷ್ಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

May 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!