No Result
View All Result
Silent Skin Damage in Winter: Children at Higher Risk Than Adults, Doctors Warn
English Articles

Silent Skin Damage in Winter: Children at Higher Risk Than Adults, Doctors Warn

by ಕಲ್ಪ ನ್ಯೂಸ್
January 23, 2026
0

Kalpa Media House  |  Bengaluru, Whitefield | Although winter is considered a comfortable season, doctors warn that cold weather can...

Read moreDetails
Sleep Deprivation and Your Brain: Why Poor Sleep Is a Neurological Risk

Sleep Deprivation and Your Brain: Why Poor Sleep Is a Neurological Risk

January 21, 2026
When faith awakens, legends rise! Watch Kantara: A Legend – Chapter 1 on Zee Kannada on Jan 24th

When faith awakens, legends rise! Watch Kantara: A Legend – Chapter 1 on Zee Kannada on Jan 24th

January 21, 2026
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

RJ Nayana: The Golden Voice of Coastal Karnataka and a Beacon of Inspiration!

January 20, 2026
Cervical Cancer | Early Detection and Prevention Can Save Lives

Cervical Cancer | Early Detection and Prevention Can Save Lives

January 16, 2026
  • Advertise With Us
  • Grievances
  • About Us
  • Contact Us
Sunday, January 25, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ನೀಡಿದರೆ ಕಠಿಣ ಕ್ರಮ: ಮುಖಂಡರಿಗೆ ದಿಗ್ವಿಜಯ್ ಸಿಂಗ್ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2016
in ರಾಜಕೀಯ
0
Share on FacebookShare on TwitterShare on WhatsApp
ಬೆಂಗಳೂರು, ಸೆ.8: ರಾಜ್ಯ ಸರ್ಕಾರ ಅಥವಾ ಪಕ್ಷದ ವಿರುದ್ಧ ತಮ್ಮ ಪಕ್ಷದ ಯಾವುದೇ ಮುಖಂಡರು ಹೇಳಿಕೆ ನೀಡಿದರೆ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಕಾಂಗ್ರೆಸ್ ಕಚೇರಿಯಲ್ಲಿ ಇಂದು  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಜನಾರ್ದನ ಪೂಜಾರಿ, ಜಾಫರ್ ಶರೀಫ್ ಸೇರಿದಂತೆ ಯಾವುದೇ ನಾಯಕರು ಸರ್ಕಾರ ಅಥವಾ ಪಕ್ಷದ ವಿರುದ್ಧ ಮಾತನಾಡಿದರೆ ಎ.ಕೆ. ಆಂಟನಿ ನೇತೃತ್ವದ ಶಿಸ್ತು ಸಮಿತಿ ವಹಿಸಿ, ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.
ಸರ್ಕಾರ ಅಥವಾ ಪಕ್ಷದ ಬಗ್ಗೆ ವಿಭಿನ್ನ ಅಭಿಪ್ರಾಯಗಳಿದ್ದರೆ, ಪಕ್ಷದ ವೇದಿಕೆಯಲ್ಲಿ ಚರ್ಚಿಸಲಿ. ಅದನ್ನು ಬಿಟ್ಟು ಬಹಿರಂಗವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಸರ್ಕಾರ ಮತ್ತು ಪಕ್ಷಕ್ಕೆ ಧಕ್ಕೆಯುಂಟು ಮಾಡುವುದನ್ನು ಸಹಿಸುವುದಿಲ್ಲ. ಇನ್ನು ಮುಂದೆ ಯಾವುದೇ ನಾಯಕರು ಸಚಿವರುಗಳು, ಶಾಸಕರುಗಳು, ಹಾಗೂ ಮಾಜಿ ಸಚಿವ, ಶಾಸಕರುಗಳು ಬಹಿರಂಗ ಹೇಳಿಕೆ ನೀಡಿದರೆ ಕ್ಷಮಿಸುವ ಪ್ರಶ್ನೆಯಿಲ್ಲ ಎಂದರು.
ಕಳೆದ ರಾತ್ರಿ ಕೆಲವು ಮುಸ್ಲಿಂ ಸಂಘಟನೆ ಮುಖಂಡರು ನನ್ನನ್ನು ಭೇಟಿಯಾಗಿದ್ದರು. ಗೋರಕ್ಷಣೆ ಹೆಸರಿನಲ್ಲಿ ಬಿಜೆಪಿ ಅಂಗ ಪಕ್ಷಗಳು ದೌರ್ಜನ್ಯ ನಡೆಸುತ್ತಿದ್ದು, ಹಣ ಕೇಳುತ್ತಿದ್ದಾರೆ.  ಈ ಬಗ್ಗೆ ಮೂರು ಪ್ರಕರಣಗಳನ್ನು ತಮಗೆ ವಿವರಿಸಿದ್ದು, ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ್ ಅವರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಯಾವುದೇ ಹಿಂದೂಪರ ಸಂಘಟನೆ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ಕೋಮು ಸಾಮರಸ್ಯ ಹಾಳಾಗಲು ಬಿಡುವುದಿಲ್ಲ. ಪ್ರಧಾನ ಮಂತ್ರಿಗಳೇ ಶೇ 80 ರಷ್ಟು ನಕಲಿ ಗೋ ಸಂರಕ್ಷಕರು ಇದ್ದಾರೆ ಎಂದು ಹೇಳಿರುವುದನ್ನು ದಿಗ್ವಿಜಯ್ ಸಿಂಗ್ ಉಲ್ಲೇಖಿಸಿದರು.
ಮೂರು ಗಂಟೆಗಳ ಕಾಲ ಸಮನ್ವಯ ಸಮಿತಿ ಸಭೆ ನಡೆಯಿತು. 2018 ರ ಚುನಾವಣೆಗೆ ಪಕ್ಷವನ್ನು ಸಂಘಟಿಸುವುದು, ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದರ ಬಗ್ಗೆ ಚರ್ಚಿಸಲಾಯಿತು ಎಂದರು.
ಧಾರವಾಡದಲ್ಲಿ ಕಾರ್ಯಕಾರಣಿ : ಸೆಪ್ಟೆಂಬರ್ 27 ಕ್ಕೆ ಧಾರವಾಡದಲ್ಲಿ ಪ್ರದೇಶ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಆಯೋಜಿಸಲಾಗಿದೆ. ನವೆಂಬರ್ ತಿಂಗಳಲ್ಲಿ ಇಂದಿರಾಗಾಂಧಿಯವರ ಜನ್ಮಶತಮಾನೋತ್ಸವವನ್ನು ಆಚರಿಸಲಾಗುವುದು ಎಂದ ಅವರು, ರಾಜ್ಯದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ನಡೆಯುತ್ತಿದ್ದು, ತಮಗೆ ತೃಪ್ತಿ ತಂದಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ಆದೇಶಕ್ಕೆ ತಲೆಬಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ರಾಜ್ಯದ ವಿರೋಧ ಪಕ್ಷಗಳು, ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರು ಅಭಿಪ್ರಾಯವನ್ನೂ ಸಹ ಪಡೆಯಲಾಗಿದೆ ಎಂದು ದಿಗ್ವಿಜಯ್ಸಿಂಗ್ ತಿಳಿಸಿದರು.
Share196Tweet123Send
Previous Post

ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

Next Post

21 ಸಂಪುಟ ಕಾರ್ಯದರ್ಶಿಗಳ ನೇಮಕ ಅಸಮರ್ಪಕ: ದೆಹಲಿ ಹೈ ಕೋರ್ಪು ಮಹತ್ವದ ತೀರ್ಪು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

21 ಸಂಪುಟ ಕಾರ್ಯದರ್ಶಿಗಳ ನೇಮಕ ಅಸಮರ್ಪಕ: ದೆಹಲಿ ಹೈ ಕೋರ್ಪು ಮಹತ್ವದ ತೀರ್ಪು

Leave a Reply Cancel reply

Your email address will not be published. Required fields are marked *

  • Trending
  • Latest
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

January 20, 2026
ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

January 19, 2026
ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

January 24, 2026
ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

January 24, 2026
ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜನೆ ಶ್ಲಾಘನೀಯ: ಕಮಲಾ ಗುಮಾಸ್ತೆ

ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜನೆ ಶ್ಲಾಘನೀಯ: ಕಮಲಾ ಗುಮಾಸ್ತೆ

January 24, 2026
ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರು

ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರು

January 24, 2026
ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

January 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL